Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲೊಂದು ವಿಚಿತ್ರ ಕೇಸ್: ಕೋಳಿ ಕೂಗೋದ್ರಿಂದ ನಿದ್ರೆ ಬರ್ತಿಲ್ಲವೆಂದು ಪೊಲೀಸರಿಗೆ ದೂರು

15/09/2025 8:44 PM

ರಾಜ್ಯದಲ್ಲಿ ಯು ಟ್ಯೂಬ್ ಚಾನಲ್ ಆರಂಭಕ್ಕೆ ಪರವಾನಗಿ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

15/09/2025 8:21 PM

ಮಂಡ್ಯದಲ್ಲಿ ಟ್ಯಾಂಕರ್-ಬೈಕ್ ನಡುವೆ ಡಿಕ್ಕಿ, ಸ್ಥಳದಲ್ಲೇ ಸವಾರ ಸಾವು

15/09/2025 8:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಜ್ಯುವೆಲ್ಲರಿ ಶಾಪ್ ತೆರೆಯಲು ತೆರಳುತಿದ್ದ ಸಿಬ್ಬಂದಿ ಅಪಘಾತದಲ್ಲಿ ಸಾವು!
KARNATAKA

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಜ್ಯುವೆಲ್ಲರಿ ಶಾಪ್ ತೆರೆಯಲು ತೆರಳುತಿದ್ದ ಸಿಬ್ಬಂದಿ ಅಪಘಾತದಲ್ಲಿ ಸಾವು!

By kannadanewsnow0530/04/2025 3:09 PM

ಬೆಂಗಳೂರು : ಇಂದು ಅಕ್ಷಯ ತೃತೀಯ ಹಿನ್ನೆಲೆ ಎಲ್ಲೆಡೆ ಜನರು ಚಿನ್ನ ಖರೀಡಿಸಲು ಚಿನ್ನದ ಅಂಗಡಿಗಳಿಗೆ ಮುಗಿ ಬಿದ್ದಿದ್ದಾರೆ. ಚಿನ್ನದ ದರ 1 ಲಕ್ಷಕ್ಕೆ ಏರಿಕೆಯಾದರು ಸಹ ಜನ ಚಿನ್ನ ಖರೀದಿ ಮಾಡಲು ಮುಗಿ ಬಿದ್ದಿದ್ದಾರೆ. ಇದೆ ವೇಳೆ ಇಂದು ಜ್ಯುವೆಲ್ಲರಿ ಶಾಪ್ ತೆರೆಯಲು ತೆರಳುತಿದ್ದ ಸಿಬ್ಬಂದಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

ಬೆಂಗಳೂರಲ್ಲಿ ಶ್ರೀರಾಮ್ ಪುರದಿಂದ ನ್ಯೂಬಿಎಲ್ ಕಡೆಗೆ ತೆರಳುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ. ಮೃತ ಸಿಬ್ಬಂದಿಯನ್ನು ಹರ್ಷ ಎಂದು ತಿಳಿದುಬಂದಿದ್ದು, ಸಚಿನ ಎಂಬಾತನಿಗೆ ಗಂಭೀರವಾಗಿ ಗಾಯಗಳಾಗಿವೆ.ಮೃತ ಹಾಗೂ ಗಾಯಾಳು ಇಬ್ಬರು ಶ್ರೀರಾಮ ಪುರದ ನಿವಾಸಿಗಳಾಗಿದ್ದು, ಅಕ್ಷಯ ತೃತೀಯ ಹಿನ್ನಲೆ ನಿಗದಿತ ಸಮಯಕ್ಕಿಂತ ಬೇಗ ಶಾಪ್ ತೆರೆಯಲು ತೆರಳುವಾಗ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಸದಾಶಿವನಗರ ಸಂಚಾರ ಪೋಲಿಸರು ಭೇಟಿ ಮಾಡಿದ್ದು, ಮರಣೋತ್ತರ ಪರೀಕ್ಷೆಗೆಂದು ಹರ್ಷ ಮೃತದೇಹ ಎಮ್‌ಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಚಿನ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲೊಂದು ವಿಚಿತ್ರ ಕೇಸ್: ಕೋಳಿ ಕೂಗೋದ್ರಿಂದ ನಿದ್ರೆ ಬರ್ತಿಲ್ಲವೆಂದು ಪೊಲೀಸರಿಗೆ ದೂರು

15/09/2025 8:44 PM1 Min Read

ರಾಜ್ಯದಲ್ಲಿ ಯು ಟ್ಯೂಬ್ ಚಾನಲ್ ಆರಂಭಕ್ಕೆ ಪರವಾನಗಿ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

15/09/2025 8:21 PM1 Min Read

ಮಂಡ್ಯದಲ್ಲಿ ಟ್ಯಾಂಕರ್-ಬೈಕ್ ನಡುವೆ ಡಿಕ್ಕಿ, ಸ್ಥಳದಲ್ಲೇ ಸವಾರ ಸಾವು

15/09/2025 8:12 PM1 Min Read
Recent News

ರಾಜ್ಯದಲ್ಲೊಂದು ವಿಚಿತ್ರ ಕೇಸ್: ಕೋಳಿ ಕೂಗೋದ್ರಿಂದ ನಿದ್ರೆ ಬರ್ತಿಲ್ಲವೆಂದು ಪೊಲೀಸರಿಗೆ ದೂರು

15/09/2025 8:44 PM

ರಾಜ್ಯದಲ್ಲಿ ಯು ಟ್ಯೂಬ್ ಚಾನಲ್ ಆರಂಭಕ್ಕೆ ಪರವಾನಗಿ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

15/09/2025 8:21 PM

ಮಂಡ್ಯದಲ್ಲಿ ಟ್ಯಾಂಕರ್-ಬೈಕ್ ನಡುವೆ ಡಿಕ್ಕಿ, ಸ್ಥಳದಲ್ಲೇ ಸವಾರ ಸಾವು

15/09/2025 8:12 PM

ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

15/09/2025 8:05 PM
State News
KARNATAKA

ರಾಜ್ಯದಲ್ಲೊಂದು ವಿಚಿತ್ರ ಕೇಸ್: ಕೋಳಿ ಕೂಗೋದ್ರಿಂದ ನಿದ್ರೆ ಬರ್ತಿಲ್ಲವೆಂದು ಪೊಲೀಸರಿಗೆ ದೂರು

By kannadanewsnow0915/09/2025 8:44 PM KARNATAKA 1 Min Read

ಶಿವಮೊಗ್ಗ: ರಾಜ್ಯದಲ್ಲೊಂದು ವಿಚಿತ್ರ ಕೇಸ್ ಎನ್ನುವಂತೆ ಪಕ್ಕದ ಮನೆಯವರು ಸಾಕಿರುವಂತ ಕೋಳಿ ಕೂಗೋದರಿಂದ ನಿದ್ದೆ ಮಾಡೋದಕ್ಕೆ ಆಗುತ್ತಿಲ್ಲ. ನನ್ನ ನಿದ್ದೆಗೆ…

ರಾಜ್ಯದಲ್ಲಿ ಯು ಟ್ಯೂಬ್ ಚಾನಲ್ ಆರಂಭಕ್ಕೆ ಪರವಾನಗಿ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

15/09/2025 8:21 PM

ಮಂಡ್ಯದಲ್ಲಿ ಟ್ಯಾಂಕರ್-ಬೈಕ್ ನಡುವೆ ಡಿಕ್ಕಿ, ಸ್ಥಳದಲ್ಲೇ ಸವಾರ ಸಾವು

15/09/2025 8:12 PM

ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

15/09/2025 8:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.