Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಆತ್ಮಹತ್ಯೆಗೆ ಮುಂದಾದ ವ್ಯಕ್ತಿ ಬದುಕಿಸಿದ ಕಾರ್ಗಲ್ ಠಾಣೆ PSI ನಾಗರಾಜ್: ಹೇಗೆ ಗೊತ್ತಾ?

28/08/2025 5:10 PM

Good News ; ‘ಕೇಬಲ್ ಟಿವಿ ಬಿಲ್’ ಬೆಲೆ ಇಳಿಕೆ ; ಕೇಂದ್ರ ಸರ್ಕಾರದಿಂದ ಪ್ರಮುಖ ನಿರ್ಧಾರ?

28/08/2025 5:08 PM

BREAKING : ಅಕ್ರಮ ಹಣ ವರ್ಗಾವಣೆ ಆರೋಪ ಕೇಸ್ : ಶಾಸಕ ವೀರೇಂದ್ರ ಪಪ್ಪಿ ಮತ್ತೆ 6 ದಿನ `E.D’ ಕಸ್ಟಡಿಗೆ.!

28/08/2025 5:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0902/05/2025 2:24 PM

ಬೆಂಗಳೂರು : “ಈ ವರ್ಷ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (IIFA) ವತಿಯಿಂದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸುವ ಸಂಬಂಧ IIFA ಪ್ರತಿನಿಧಿಗಳ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ ಹಾಗೂ ಐಫಾ ಪ್ರಶಸ್ತಿ ವಿತರಣೆ ಸಮಾರಂಭ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಐಫಾದವರ ಜತೆ ಚರ್ಚೆ ನಡೆಸಲಾಯಿತು. ಒಂದಷ್ಟು ಕಾರ್ಯಕ್ರಮಗಳನ್ನು ಸಂಯೋಜಿಸಿ ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಉತ್ತಮ ವಾತಾವರಣ ಸೃಷ್ಟಿ ಮಾಡುವುದು ನಮ್ಮ ಆಧ್ಯತೆ. ಜೊತೆಗೆ ಬೆಂಗಳೂರಿನ ಬಗ್ಗೆ ಮಹತ್ವ ನೀಡಬೇಕು ಎನ್ನುವುದು ನಮ್ಮ ಆಲೋಚನೆ” ಎಂದರು.

“ಈ ಹಿಂದೆ ರಾಜಸ್ಥಾನದಲ್ಲಿ ನಡೆದಿತ್ತು. ತೆಲಂಗಾಣದಲ್ಲಿ ಸೌಂದರ್ಯ ಸ್ಪರ್ಧೆ ಮಾಡುತ್ತಿದ್ದಾರೆ. ನಾವು ಇದನ್ನು ಮಾಡಲು ಹೋಗುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಗಿಂತ ನಮ್ಮ ಸ್ಯಾಂಡಲ್ ವುಡ್ ಎತ್ತರಕ್ಕೆ ಹೋಗಿದೆ. ಇದಕ್ಕೆ ಉತ್ತೇಜನ ಕೊಡಬೇಕು ಎಂಬುದು ನಮ್ಮ ಉದ್ದೇಶ. ಅಕ್ಟೋಬರ್ ನಲ್ಲಿ ದಸರಾವಿರುವ ಕಾರಣಕ್ಕೆ ಡಿಸೆಂಬರ್, ಜನವರಿಯಲ್ಲಿ ನಡೆಸಬಹುದು ಎಂದು ತಿಳಿಸಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಸಂಸ್ಕೃತಿಯನ್ನು ಪರಿಚಯಿಸಲು ಅವಕಾಶ ಸಿಗಲಿದೆ. ಮುಂಬೈ ಬಿಟ್ಟರೆ ಬೆಂಗಳೂರು ಈ ರೀತಿಯ ಕಾರ್ಯಕ್ರಮಗಳಿಗೆ ಸೂಕ್ತ ಎಂದು ಆಯೋಜಕರು ತಿಳಿಸಿದ್ದಾರೆ” ಎಂದು ಹೇಳಿದರು.

ಸುಹಾಸ್ ಶೆಟ್ಟಿ ಹತ್ಯೆಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳಬಾರದು: ಡಿಸಿಎಂ ಡಿ.ಕೆ.ಶಿವಕುಮಾರ್

Share. Facebook Twitter LinkedIn WhatsApp Email

Related Posts

BIG NEWS: ಆತ್ಮಹತ್ಯೆಗೆ ಮುಂದಾದ ವ್ಯಕ್ತಿ ಬದುಕಿಸಿದ ಕಾರ್ಗಲ್ ಠಾಣೆ PSI ನಾಗರಾಜ್: ಹೇಗೆ ಗೊತ್ತಾ?

28/08/2025 5:10 PM2 Mins Read

BREAKING : ಅಕ್ರಮ ಹಣ ವರ್ಗಾವಣೆ ಆರೋಪ ಕೇಸ್ : ಶಾಸಕ ವೀರೇಂದ್ರ ಪಪ್ಪಿ ಮತ್ತೆ 6 ದಿನ `E.D’ ಕಸ್ಟಡಿಗೆ.!

28/08/2025 5:03 PM1 Min Read

BREAKING : ಬೆಂಗಳೂರಿನಲ್ಲಿ ಮತ್ತೆ `ಮಳೆ’ಯ ಆರ್ಭಟ : ವಾಹನ ಸವಾರರ ಪರದಾಟ

28/08/2025 4:50 PM1 Min Read
Recent News

BIG NEWS: ಆತ್ಮಹತ್ಯೆಗೆ ಮುಂದಾದ ವ್ಯಕ್ತಿ ಬದುಕಿಸಿದ ಕಾರ್ಗಲ್ ಠಾಣೆ PSI ನಾಗರಾಜ್: ಹೇಗೆ ಗೊತ್ತಾ?

28/08/2025 5:10 PM

Good News ; ‘ಕೇಬಲ್ ಟಿವಿ ಬಿಲ್’ ಬೆಲೆ ಇಳಿಕೆ ; ಕೇಂದ್ರ ಸರ್ಕಾರದಿಂದ ಪ್ರಮುಖ ನಿರ್ಧಾರ?

28/08/2025 5:08 PM

BREAKING : ಅಕ್ರಮ ಹಣ ವರ್ಗಾವಣೆ ಆರೋಪ ಕೇಸ್ : ಶಾಸಕ ವೀರೇಂದ್ರ ಪಪ್ಪಿ ಮತ್ತೆ 6 ದಿನ `E.D’ ಕಸ್ಟಡಿಗೆ.!

28/08/2025 5:03 PM

‘ಜನ್ ಧನ್’ ಯೋಜನೆಗೆ 11 ವರ್ಷ, 56 ಕೋಟಿ ಫಲಾನುಭವಿಗಳು : ಪ್ರಧಾನಿ ಮೋದಿ ಸಂತಸ..!

28/08/2025 5:00 PM
State News
KARNATAKA

BIG NEWS: ಆತ್ಮಹತ್ಯೆಗೆ ಮುಂದಾದ ವ್ಯಕ್ತಿ ಬದುಕಿಸಿದ ಕಾರ್ಗಲ್ ಠಾಣೆ PSI ನಾಗರಾಜ್: ಹೇಗೆ ಗೊತ್ತಾ?

By kannadanewsnow0928/08/2025 5:10 PM KARNATAKA 2 Mins Read

ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ್ ಪಾಲ್ಸ್ ನಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಯತ್ನಕ್ಕೆ ಮುಂದಾಗಿದ್ದಾನೆ. ಆದರೇ ಆ ವ್ಯಕ್ತಿಯನ್ನು ಮನವೊಲಿಸಿದಂತ ಕಾರ್ಗಲ್ ಠಾಣೆಯ…

BREAKING : ಅಕ್ರಮ ಹಣ ವರ್ಗಾವಣೆ ಆರೋಪ ಕೇಸ್ : ಶಾಸಕ ವೀರೇಂದ್ರ ಪಪ್ಪಿ ಮತ್ತೆ 6 ದಿನ `E.D’ ಕಸ್ಟಡಿಗೆ.!

28/08/2025 5:03 PM

BREAKING : ಬೆಂಗಳೂರಿನಲ್ಲಿ ಮತ್ತೆ `ಮಳೆ’ಯ ಆರ್ಭಟ : ವಾಹನ ಸವಾರರ ಪರದಾಟ

28/08/2025 4:50 PM

BREAKING : `ಆನ್ ಲೈನ್ ಮನಿ ಗೇಮ್ ನಿಷೇಧ’ ಪ್ರಶ್ನಿಸಿ `A23 ರಮ್ಮಿ ಗೇಮಿಂಗ್’ ಕಂಪನಿಯಿಂದ ಹೈಕೋರ್ಟ್ ಗೆ ಅರ್ಜಿ.!

28/08/2025 4:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.