Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾನು ಬಿಜೆಪಿಯಲ್ಲಿದ್ದಾಗ ಅಂದಿನ ‘RSS’ ಚೆನ್ನಾಗಿತ್ತು, ಈಗ ಪುಡಾರಿಗಳು ಸೇರಿದ್ದಾರೆ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ

30/10/2025 3:36 PM

ಶಿವಮೊಗ್ಗ: ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

30/10/2025 3:36 PM

BREAKING: ‘KUWJ ಚುನಾವಣೆ’ಯಲ್ಲಿ ‘ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು’ ನೇತೃತ್ವದಲ್ಲಿ ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆ

30/10/2025 3:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಿದ್ಯಾರ್ಥಿಗಳೇ ಗಮನಿಸಿ : ‘ಕರ್ನಾಟಕ SSLC ಪರೀಕ್ಷೆ-2’ರ ವೇಳಾಪಟ್ಟಿ ಪ್ರಕಟ | Karnataka SSLC Exam-2 Timetable
KARNATAKA

BIG NEWS : ವಿದ್ಯಾರ್ಥಿಗಳೇ ಗಮನಿಸಿ : ‘ಕರ್ನಾಟಕ SSLC ಪರೀಕ್ಷೆ-2’ರ ವೇಳಾಪಟ್ಟಿ ಪ್ರಕಟ | Karnataka SSLC Exam-2 Timetable

By kannadanewsnow0903/05/2025 5:00 AM

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದರೇ, ಕಲಬುರ್ಗಿ ಕೊನೆಯ ಸ್ಥಾನವನ್ನು ಗಳಿಸಿದೆ. ಈ ಬೆನ್ನಲ್ಲೇ ಎಸ್ ಎಸ್ ಎಲ್ ಸಿ ಪರೀಕ್ಷೆ-2, 3ರ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ದಿನಾಂಕ 26-05-2025ರಿಂದ ಪರೀಕ್ಷೆ ಆರಂಭಗೊಂಡು, ದಿನಾಂಕ 02-06-2025ರವರೆಗೆ ನಡೆಯಲಿದೆ.

ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ವಿಷಯವಾರು ವೇಳಾಪಟ್ಟಿ

  • ದಿನಾಂಕ 26-05-2025ರಂದು ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್ ಸಿ ಇ ಆರ್ ಟಿ, ಸಂಸ್ಕೃತ.
  • ದಿನಾಂಕ 27-05-2025ರಂದು ಕೋರ್ ಸಬ್ಜೆಕ್ಟ್ – ಗಣಿತ, ಸಮಾಜ ಶಾಸ್ತ್ರ
  • ದಿನಾಂಕ 28-05-2025ರಂದು ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
  • ದಿನಾಂಕ 29-05-2025ರಂದು ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ
  • ದಿನಾಂಕ 30-05-2025ರಂದು ತೃತೀಯ ಭಾಷೆ- ಹಿಂದಿ ಎನ್ ಸಿ ಇ ಆರ್ ಟಿ, ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎನ್ ಎಸ್ ಕ್ಯೂ ಎಫ್ ವಿಷಯಗಳಾದಂತ ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಬ್ಯೂಟಿ ಅಂಡ್ ವೆಲ್ ನೆಸ್, ಆಪರೆಲ್ ಮೇಡ್ ಆಪ್ಸ್ ಮತ್ತು ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್ ವೇರ್.
  • ದಿನಾಂಕ 31-05-2025ರಂದು ಕೋರ್ ಸಬ್ಜೆಕ್ – ರಾಜ್ಯ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.
  • ದಿನಾಂಕ 02-06-2025ರಂದು ಜೆಟಿಎಸ್ ವಿಷಯಗಳಾದಂತ ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್- IV, ಪ್ರೋಗ್ರಾಮಿಂಗ್ ಇನ್ ANSI C, ಅರ್ಥಶಾಸ್ತ್ರ

ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಫಲಿತಾಂಶ ಪಡೆದಿರುವ ಮತ್ತು ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳು ದಿನಾಂಕ 03-05-2025ರಿಂದ 10-05-2025ರೊಳಗೆ ನೋಂದಾಯಿಸಿಕೊಳ್ಳಬೇಕು. ಎಸ್ ಎಸ್ ಎಲ್ ಸಿ 2025ರ ಪರೀಕ್ಷೆ-3 ದಿನಾಂಕ 23-06-2025ರಿಂದ 30-06-2025ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ.

ವರದಿ: ವಸಂತ ಬಿ ಈಶ್ವರಗೆರೆ

BREAKING: ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿ, ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಮಂಡ್ಯದಲ್ಲಿ ಸುರಕ್ಷಿತ ಸಾಮಗ್ರಿ ವಿತರಣೆ

Share. Facebook Twitter LinkedIn WhatsApp Email

Related Posts

ನಾನು ಬಿಜೆಪಿಯಲ್ಲಿದ್ದಾಗ ಅಂದಿನ ‘RSS’ ಚೆನ್ನಾಗಿತ್ತು, ಈಗ ಪುಡಾರಿಗಳು ಸೇರಿದ್ದಾರೆ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ

30/10/2025 3:36 PM1 Min Read

ಶಿವಮೊಗ್ಗ: ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

30/10/2025 3:36 PM1 Min Read

BREAKING: ‘KUWJ ಚುನಾವಣೆ’ಯಲ್ಲಿ ‘ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು’ ನೇತೃತ್ವದಲ್ಲಿ ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆ

30/10/2025 3:33 PM2 Mins Read
Recent News

ನಾನು ಬಿಜೆಪಿಯಲ್ಲಿದ್ದಾಗ ಅಂದಿನ ‘RSS’ ಚೆನ್ನಾಗಿತ್ತು, ಈಗ ಪುಡಾರಿಗಳು ಸೇರಿದ್ದಾರೆ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ

30/10/2025 3:36 PM

ಶಿವಮೊಗ್ಗ: ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

30/10/2025 3:36 PM

BREAKING: ‘KUWJ ಚುನಾವಣೆ’ಯಲ್ಲಿ ‘ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು’ ನೇತೃತ್ವದಲ್ಲಿ ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆ

30/10/2025 3:33 PM

ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಯನಾಡಿನ ಚಂದಾ ವಸೂಲಿಗಾರರೋ? : ಸಿಎಂ ವಿರುದ್ಧ ಅಶೋಕ್ ವಾಗ್ದಾಳಿ

30/10/2025 3:24 PM
State News
KARNATAKA

ನಾನು ಬಿಜೆಪಿಯಲ್ಲಿದ್ದಾಗ ಅಂದಿನ ‘RSS’ ಚೆನ್ನಾಗಿತ್ತು, ಈಗ ಪುಡಾರಿಗಳು ಸೇರಿದ್ದಾರೆ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ

By kannadanewsnow0530/10/2025 3:36 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ವಿಪಕ್ಷ…

ಶಿವಮೊಗ್ಗ: ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

30/10/2025 3:36 PM

BREAKING: ‘KUWJ ಚುನಾವಣೆ’ಯಲ್ಲಿ ‘ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು’ ನೇತೃತ್ವದಲ್ಲಿ ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆ

30/10/2025 3:33 PM

ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಯನಾಡಿನ ಚಂದಾ ವಸೂಲಿಗಾರರೋ? : ಸಿಎಂ ವಿರುದ್ಧ ಅಶೋಕ್ ವಾಗ್ದಾಳಿ

30/10/2025 3:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.