Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾಯುಕ್ತ ನೋಟಿಸ್

04/07/2025 1:13 PM

BIG NEWS : ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿಚಾರ : ಎನ್ ರವಿಕುಮಾರ್ ಗೆ CM ಸಿದ್ದರಾಮಯ್ಯ ಏನಂದ್ರು ನೋಡಿ

04/07/2025 1:05 PM

SHOCKING : ಹಾಸನದಲ್ಲಿ ಮನೆಯಲ್ಲೇ ಕುಸಿದುಬಿದ್ದು ಮಹಿಳೆ ಸಾವು : ಇದುವರೆಗೂ ‘ಹೃದಯಾಘಾತಕ್ಕೆ’ 36 ಬಲಿ!

04/07/2025 12:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಾಳಿ ಮಳೆ ವೇಳೆ ಮರಗಳ ಕೆಳಗೆ ನಿಲ್ಲಬೇಡಿ: ಬೆಂಗಳೂರು ಜನತೆಗೆ ಬಿಬಿಎಂಪಿ ಮನವಿ
KARNATAKA

ಸಾರ್ವಜನಿಕರೇ ಗಾಳಿ ಮಳೆ ವೇಳೆ ಮರಗಳ ಕೆಳಗೆ ನಿಲ್ಲಬೇಡಿ: ಬೆಂಗಳೂರು ಜನತೆಗೆ ಬಿಬಿಎಂಪಿ ಮನವಿ

By kannadanewsnow0902/05/2025 6:04 PM

ಬೆಂಗಳೂರು: ನಗರದಲ್ಲಿ ನಿನ್ನೆ ಬಿರುಗಾಳಿ ಸಹಿತ ಸುರಿದಂತ ಭಾರೀ ಮಳೆಗೆ ಮೊದಲ ಬಲಿಯಾಗಿತ್ತು. ಮರದಡಿ ಆಟೋ ನಿಲ್ಲಿಸಿಕೊಂಡು ನಿಂತಿದ್ದಂತ ಚಾಲಕನ ಮೇಲೆ ಮರದ ಕೊಂಬೆ ಬಿದ್ದು ಸಾವನ್ನಪ್ಪಿದ್ದನು. ಈ ಬೆನ್ನಲ್ಲೇ ಸಾರ್ವಜನಿಕರೇ ಗಾಳಿ ಮಳೆ ಸಂದರ್ಭದಲ್ಲಿ ಮರದ ಕೆಳಗೆ ನಿಲ್ಲಬೇಡಿ ಅಂತ ಬಿಬಿಎಂಪಿ ಮನವಿ ಮಾಡಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಬೆಂಗಳೂರಿನಾದ್ಯಂತ ನಿನ್ನೆ ದಿನಾಂಕ: 01-05-2025 ರಂದು ಸಂಜೆ ಸುರಿದ ಮಳೆಗೆ ಪಾಲಿಕೆಯ ದಕ್ಷಿಣ ವಲಯ ವ್ಯಾಪ್ತಿಯಲ್ಲಿನ ಕತ್ರಿಗುಪ್ಪೆ ಗೋ-ಗ್ಯಾಸ್ ಬಂಕ್‌ನ ಸಮೀಪ ನಿಂತಿದ್ದ ಆಟೋ ಹಾಗೂ ಎರಡು ಕಾರುಗಳ ಮೇಲೆ ಒಂದು ಬೃಹತ್ ಮರವು ಮುರಿದು ಬಿದ್ದ ಪರಿಣಾಮ ಮಹೇಶ್ ಸುಮಾರು 40 ವರ್ಷ ಇವರು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ ಎಂದಿದೆ.

ಮುಂದುವರಿದು ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿರುತ್ತಾರೆ. ಗಾಳಿ ಮಳೆಗೆ ಎಲ್ಲಾ ವಲಯಗಳ ವ್ಯಾಪ್ತಿಯಲ್ಲಿ ಸುಮಾರು 23 ಮರಗಳು ಹಾಗೂ 52 ಬೃಹತ್ ರೆಂಬೆಗಳು ಬಿದ್ದಿರುವುದು ವರದಿಯಾಗಿರುತ್ತದೆ. ಅರಣ್ಯ ಘಟಕವು ಆಯಾ ವಲಯಗಳ ಅಧಿಕಾರಿಗಳೊಂದಿಗೆ ಜೊತೆಗೂಡಿ ಎಲ್ಲಾ ಪ್ರಕರಣಗಳನ್ನು ತೆರವುಗೊಳಿಸಲಾಗಿರುತ್ತದೆ ಎಂದು ಹೇಳಿದೆ.

ಅರಣ್ಯ ವಿಭಾಗದ ವಿಷೇಶ ಆಯುಕ್ತರು, ಮತ್ತು ವಲಯ ಆಯುಕ್ತರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಅರಣ್ಯ ಸಿಬ್ಬಂದಿ ಜೊತೆಗೂಡಿ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿರುತ್ತಾರೆ ಎಂದಿದೆ.

ಮುಂಜಾಗ್ರತೆ ಕ್ರಮವಾಗಿ ಗಾಳಿ ಮಳೆ ಸಂದರ್ಭದಲ್ಲಿ ರಸ್ತೆಗಳಲ್ಲಿ ಓಡಾಡುವುದು, ಬೃಹತ್ ಮರಗಳ ಕೆಳಗಡೆ ನಿಲ್ಲದಂತೆ ಸಾರ್ವಜನಿಕರಲ್ಲಿ ಮುಂಜಾಗ್ರತೆ ಕ್ರಮ ವಹಿಸುವಂತೆ ಮನವಿ ಮಾಡಿದೆ.

ಖಾಯಂಗೊಂಡ ಪೌರಕಾರ್ಮಿಕರಿಗೆ ತಿಂಗಳಿಗೆ ರೂ.39,000 ವೇತನ ನಿಗದಿ: ಸಿಎಂ ಸಿದ್ಧರಾಮಯ್ಯ

ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಮಂಡ್ಯದಲ್ಲಿ ಸುರಕ್ಷಿತ ಸಾಮಗ್ರಿ ವಿತರಣೆ

Share. Facebook Twitter LinkedIn WhatsApp Email

Related Posts

BREAKING : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾಯುಕ್ತ ನೋಟಿಸ್

04/07/2025 1:13 PM1 Min Read

BIG NEWS : ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿಚಾರ : ಎನ್ ರವಿಕುಮಾರ್ ಗೆ CM ಸಿದ್ದರಾಮಯ್ಯ ಏನಂದ್ರು ನೋಡಿ

04/07/2025 1:05 PM1 Min Read

SHOCKING : ಹಾಸನದಲ್ಲಿ ಮನೆಯಲ್ಲೇ ಕುಸಿದುಬಿದ್ದು ಮಹಿಳೆ ಸಾವು : ಇದುವರೆಗೂ ‘ಹೃದಯಾಘಾತಕ್ಕೆ’ 36 ಬಲಿ!

04/07/2025 12:31 PM1 Min Read
Recent News

BREAKING : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾಯುಕ್ತ ನೋಟಿಸ್

04/07/2025 1:13 PM

BIG NEWS : ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿಚಾರ : ಎನ್ ರವಿಕುಮಾರ್ ಗೆ CM ಸಿದ್ದರಾಮಯ್ಯ ಏನಂದ್ರು ನೋಡಿ

04/07/2025 1:05 PM

SHOCKING : ಹಾಸನದಲ್ಲಿ ಮನೆಯಲ್ಲೇ ಕುಸಿದುಬಿದ್ದು ಮಹಿಳೆ ಸಾವು : ಇದುವರೆಗೂ ‘ಹೃದಯಾಘಾತಕ್ಕೆ’ 36 ಬಲಿ!

04/07/2025 12:31 PM

SHOCKING : ಪ್ರತಿಭಟನೆಯಲ್ಲಿ ಪಾಲ್ಕೊಳ್ಳಲು ಬೆಂಗಳೂರಿಗೆ ಬಂದ ರೈತ ‘ಹೃದಯಾಘಾತಕ್ಕೆ’ ಬಲಿ!

04/07/2025 12:13 PM
State News
KARNATAKA

BREAKING : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾಯುಕ್ತ ನೋಟಿಸ್

By kannadanewsnow0504/07/2025 1:13 PM KARNATAKA 1 Min Read

ಶಿವಮೊಗ್ಗ : ಬಿಜೆಪಿಯ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಬಿಗ್ ಶಾಕ್ ಎದುರಾಗಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ…

BIG NEWS : ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿಚಾರ : ಎನ್ ರವಿಕುಮಾರ್ ಗೆ CM ಸಿದ್ದರಾಮಯ್ಯ ಏನಂದ್ರು ನೋಡಿ

04/07/2025 1:05 PM

SHOCKING : ಹಾಸನದಲ್ಲಿ ಮನೆಯಲ್ಲೇ ಕುಸಿದುಬಿದ್ದು ಮಹಿಳೆ ಸಾವು : ಇದುವರೆಗೂ ‘ಹೃದಯಾಘಾತಕ್ಕೆ’ 36 ಬಲಿ!

04/07/2025 12:31 PM

SHOCKING : ಪ್ರತಿಭಟನೆಯಲ್ಲಿ ಪಾಲ್ಕೊಳ್ಳಲು ಬೆಂಗಳೂರಿಗೆ ಬಂದ ರೈತ ‘ಹೃದಯಾಘಾತಕ್ಕೆ’ ಬಲಿ!

04/07/2025 12:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.