Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧರ್ಮಸ್ಥಳ ಪ್ರಕರಣ : ‘SIT’ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

12/11/2025 2:14 PM

Fact Check : ನಟ `ಜಾಕಿ ಚಾನ್’ ಸಾವು : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು.!

12/11/2025 1:38 PM

ಮದುವೆ ಬಗ್ಗೆ ಚಾಣಕ್ಯ ನೀತಿ, ಪತ್ನಿ ತನ್ನ ಪತಿಗೆ ಬಹಿರಂಗಪಡಿಸಬಾರದ 4 ‘ರಹಸ್ಯ’ ವಿಷಯಗಳು

12/11/2025 1:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಶಿ, ದಿಕ್ಕು, ಗ್ರಹಗಳ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ.!
KARNATAKA

ರಾಶಿ, ದಿಕ್ಕು, ಗ್ರಹಗಳ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ.!

By kannadanewsnow5706/05/2025 9:15 AM

ರಾಶಿ – ದಿಕ್ಕು – ಗ್ರಹ

1.ಮೇಷ-ಪೂರ್ವ-ಮಂಗಳ.
2.ವೃಷಭ-ಪೂರ್ವ-ಶುಕ್ರ.
3.ಮಿಥುನ-ಆಗ್ನೇಯ-ಬುಧ.
4.ಕರ್ಕಾಟಕ-ದಕ್ಷಿಣ-ಚಂದ್ರ .
5.ಸಿಂಹ-ದಕ್ಷಿಣ-ಸೂರ್ಯ.
6.ಕನ್ಯಾ-ನ್ಯೆರುತ್ಯ-ಬುಧ.
7.ತುಲಾ-ಪಶ್ಚಿಮ-ಶುಕ್ರ.
8.ವೃಶ್ಚಿಕ-ಪಶ್ಚಿಮ-ಮಂಗಳ.
9.ಧನಸ್ಸು-ವಾಯುವ್ಯ-ಗುರು.
10.ಮಕರ-ಉತ್ತರ-ಶನಿ.
11.ಕುಂಭ-ಉತ್ತರ-ಶನಿ.
12.ಮೀನ-ಈಶಾನ್ಯ-ಗುರು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ನವಗ್ರಹ ಸಮಿಧೆಗಳು
ಸೂರ್ಯನಿಗೆ ಅರ್ಕ (ಎಕ್ಕ)
ಚಂದ್ರನಿಗೆ ಪಲಾಶ (ಮುತ್ತುಗ)
*ಕುಜನಿಗೆ ಖದಿರ,
*ಬುಧನಿಗೆ ಉತ್ತರಣೆ
*ಗುರುವಿಗೆ ಅಶ್ವತ್ಥ,
*ಶುಕ್ರನಿಗೆ ಔದುಂಬರ (ಅತ್ತಿ)
*ಶನಿಗೆ ಶಮೀ,
*ರಾಹುವಿಗೆ ದೂರ್ವ
ಕೇತುವಿಗೆ ಕುಶ (ಗರಿಕೆ).

ನಿರ್ದಿಷ್ಟ ಗ್ರಹವೊಂದರಿಂದ ಸೂಚಿತವಾದ ದೋಷದ ನಿವೃತ್ತಿಗಾಗಿ ಪ್ರತ್ಯೇಕ ಪ್ರತ್ಯೇಕವಾಗಿ ಗ್ರಹಗಳನ್ನು ಸ್ತುತಿಸುವ ಸ್ತೋತ್ರಗಳೂ ಇವೆ. ವೇದ ಮಂತ್ರದ ಬಗ್ಗೆ ತಿಳಿಯದವರೂ ಈ ಗ್ರಹ ಸ್ತೋತ್ರವನ್ನು ನಿತ್ಯವೂ ಪಠಿಸುವುದರ ಮೂಲಕ ಗ್ರಹ ದೋಷವನ್ನು ಪರಿಹರಿಸಿ ಕೊಳ್ಳ ಬಹುದು. ಅಂತಹ ಸುಲಭವಾಗಿ ಪಠಿಸ ಬಹುದಾದ ಚಿಕ್ಕ ಶ್ಲೋಕಗಳನ್ನು ಇಲ್ಲಿ ಕೊಟ್ಟಿದೆ:

*ರವಿ :

ಜಪಾಕುಸುಮಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಮ್ |
ಧ್ವಾಂತಾರಿಂ ಸರ್ವಪಾಪಘ್ನಂ ಪ್ರಣತೋಸ್ಮಿ ದಿವಾಕರಮ್ ||

ಅರ್ಥ: “ಕೆಂಪು ದಾಸವಾಳ ಪುಷ್ಫದ ಕಾಂತಿ, ಕಶ್ಯಪನ ಮಗ, ಮಹಾತೇಜಸ್ವಿ, ಕತ್ತಲ ಕಡುವೈರಿ, ಸರ್ವಪಾಪ ನಾಶಕ, ಇಂತಹಾ ದಿವಾಕರನನ್ನು ನಮಿಪೆ”

*ಚಂದ್ರ :

ದಧಿಶಂಖತುಷಾರಾಭಂ ಕ್ಷೀರೋದಾರ್ಣವ ಸಂಭವಮ್ |
ನಮಾಮಿ ಶಶಿನಂ ಭಕ್ತ್ಯಾ ಶಂಭೋರ್ಮುಕುಟಭೂಷಣಮ್ ||

ಅರ್ಥ: ಮೊಸರು, ಶಂಖ, ಹಿಮಗಳಂತೆ ಶ್ವೇತಕಾಂತಿ, ಕ್ಷೀರಸಾಗರದಲ್ಲಿ ಉತ್ಪತ್ತಿ, ಶಿವನ ತಲೆಯ ಅಲಂಕಾರ. ಅಂತಹ ಶಶಾಂಕನಿಗೆ ಭಕ್ತಿಯಿಂದ ಬಾಗುವೆ.

*ಅಂಗಾರಕ :

ಧರಣೀ ಗರ್ಭಸಂಭೂತಂ ವಿದ್ಯುತ್ಕಾಂಚನಸನ್ನಿಭಮ್ |
ಕುಮಾರಂ ಶಕ್ತಿಹಸ್ತಂ ಚ ಮಂಗಲಂ ಪ್ರಣಮಾಮ್ಯಹಮ್ ||

ಅರ್ಥ: ಭೂದೇವಿಯ ಗರ್ಭದಲ್ಲಿ ಜನಿಸಿದ, ಮಿಂಚಿನ ಮತ್ತು ಚಿನ್ನದ ಕಾಂತಿಯಂತೆ ಪಾಟಲ ಕಾಂತಿಯುಳ್ಳ ಹದಿನಾರು ವರುಷದ ಕುಮಾರನಾದ ಶಕ್ತ್ಯಾಯುಧ ಧರಿಯಾದ ಮಂಗಲನಿಗೆ ನನ್ನ ನಮನ.

*ಬುಧ :

ಪ್ರಿಯಂಗು ಕಲಿಕಾಭಾಸಂ ರೂಪೇಣಾಪ್ರತಿಮಂ ಬುಧಮ್|
ಸೌಮ್ಯಂ ಸೌಮ್ಯಗುಣೋಪೇತಂ ನಮಾಮಿ ಶಶಿನಂದನಮ್ ||

ಅರ್ಥ: ನವಣೆಯ ತೆನೆಯಂತೆ ಹಸಿರು ಕಾಂತಿಯುಳ್ಳವ. ರೂಪದಲ್ಲಿ ಸಾಟಿಯಿಲ್ಲ, ಸೋಮನ (ಚಂದ್ರನ) ಮಗ. ಸೌಮ್ಯಸ್ವಭಾವ. ಅಪ್ಪನಾದ ಚಂದ್ರನ ಗುಣಗಳುಳ್ಳವ. ಚಂದ್ರನಿಗೆ ಮಿತ್ರಗ್ರಹವೆನಿಸಿ ಆನಂದಪ್ರದನಾದ ಬುಧನಿಗೆ ನನ್ನ ಪ್ರಣಾಮಗಳು.

*ಗುರು :

ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನಸನ್ನಿಭಮ್ |
ವಂದ್ಯಂ ಚ ತ್ರಿಷು ಲೋಕೇಷು ಪ್ರಣಮಾಮಿ ಬೃಹಸ್ಪತಿಮ್ ||

ಅರ್ಥ: ದೇವತೆಗಳಿಗೂ, ಋಷಿಗಳಿಗೂ ಗುರುವಾದ ಬಂಗಾರದ ಕಾಂತಿಯುಳ್ಳ, ತ್ರಿಲೋಕದಲ್ಲೂ ವಂದ್ಯರಾದ ಬೃಹಸ್ಪತ್ಯಾಚಾರ್ಯರನ್ನು ನಮಿಪೆ.

*ಶುಕ್ರ :

ಹಿಮಕುಂದಮೃಣಾಲಾಭಂ ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಮ್ ||

ಅರ್ಥ: ಹಿಮ, ದುಂಡು ಮಲ್ಲಿಗೆ, ತಾವರೆ ದಂಟುಗಳಂತೆ ಬಿಳಿಯ ಕಾಂತಿಯುಳ್ಳ, ದೈತ್ಯರ ಪರಮ ಗುರುವಾದ, ಸರ್ವ ಶಾಸ್ತ್ರಗಳನ್ನು ಪ್ರವಚನ ಮಾಡ ಬಲ್ಲ ಭೃಗು ಗೋತ್ರೋತ್ಪನ್ನರಾದ ಶುಕ್ರಾಚಾರ್ಯರನ್ನು ವಂದಿಪೆ.

*ಶನಿ :

ನೀಲಾಂಜನಗಿರಿಪ್ರಖ್ಯಂ ರವಿಸೂನುಂ ಯಮಾಗ್ರಜಮ್ |
ಛಾಯಾಮಾರ್ತಾಂಡಸಂಭೂತಂ ಪ್ರಣಮಾಮಿ ಶನೈಶ್ಚರಮ್ ||

ಅರ್ಥ: ಇಂದ್ರನೀಲ ಪರ್ವತದಂತೆ ನೀಲಕಾಂತಿಯುಳ್ಳ ರವಿ ಕುವರ, ಮಹಾ ತೇಜಸ್ವಿ, ಛಾಯಾ ದೇವಿಯಲ್ಲಿ ಸೂರ್ಯನಿಗೆ ಜನಿಸಿದ, ಶನಿಶ್ಚರನಿಗೆ ಶಿರ ಬಾಗುವೆ.

*ರಾಹು :

ಯೋ ವಿಷ್ಣುನೈವಾಮೃತಂ ಪೀಯಮಾನಂ ಶಿರಚ್ಛಿತ್ವಾ ಗ್ರಹಭಾವೇನಯುಕ್ತಃ |
ಯಶ್ಚಂದ್ರಸೂರ್ಯೌ ಗ್ರಸತೇ ಪರ್ವಕಾಲೇ ರಾಹುಂ ಸದಾ ಶರಣಮಹಂ ಪ್ರಪದ್ಯೇ ||

ಅರ್ಥ: ಅಮೃತವನ್ನು ಕುಡಿಯುತ್ತಿರುವ ತಲೆಯನ್ನು ವಿಷ್ಣು ಕತ್ತರಿಸಿದ. ದೇವತಾ ಸಾನಿಧ್ಯದಿಂದ ಅದೇ ತಲೆ ಗ್ರಹವೆನಿಸಿತು. (ದೈತ್ಯ ಪ್ರವೃತ್ತಿಯಿಂದ) ಈ ರಾಹು ಹುಣ್ಣಿಮೆ ಅಮಾವಾಸ್ಯೆಗಳಂದು ಚಂದ್ರ ಸೂರ್ಯರನ್ನು ನುಂಗುತ್ತಾನೆ. ಇಂತಹಾ ರಾಹುವನ್ನು ಸರ್ವದಾ ಮೊರೆ ಹೊಂದುತ್ತೇನೆ.

*ಕೇತು :

ಯೇಬ್ರಹ್ಮಪುತ್ರಾಃ ಬ್ರಹ್ಮಸಮಾನ ವಕ್ತ್ರಾಃ ಬ್ರಹ್ಮೋದೃವಾಃ ಬ್ರಹ್ಮವಿಧಃ ಕುಮಾರಾಃ |
ಬ್ರಹ್ಮೋತ್ತಮಾ ವರದಾ ಜಾಮದಗ್ನ್ಯಾಃ ಕೇತೂನ್ ಸದಾ ಶರಣಮಹಂ ಪ್ರಪದ್ಯೇ ||

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಅರ್ಥ: ಇವರು ಬ್ರಹ್ಮಪುತ್ರರು ಚತುರ್ಮುಖ ಬ್ರಹ್ಮನ ಮುಖದಂತೆ ಮುಖವುಳ್ಳವರು. ಬ್ರಾಹ್ಮಣ ವಂಶ ಸಂಜಾತರು. ಬ್ರಹ್ಮಜ್ಞಾನಿಗಳು. ಹದಿಹರೆಯದ ಕುಮಾರರು. ಬ್ರಾಹ್ಮಣ ಶ್ರೇಷ್ಠರು. ವರಪ್ರದರು. ಜಮದಗ್ನಿ ಗೋತ್ರೋತ್ಪನ್ನರು. ಇಂತಹ ಕೇತುಗಳನ್ನು ನಾನು ಸದಾ ಶರಣು ಹೋಗುತ್ತೇನೆ.

and planets! directions Here is important information about zodiac signs
Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳ ಪ್ರಕರಣ : ‘SIT’ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

12/11/2025 2:14 PM1 Min Read

BREAKING : ಸ್ಯಾಂಡಲ್ ವುಡ್ ನ`ತಿಥಿ’ ಸಿನೆಮಾ ಖ್ಯಾತಿಯ ನಟ `ಗಡ್ದಪ್ಪ’ ನಿಧನ | Gaddappa passes away

12/11/2025 1:15 PM1 Min Read

BREAKING : ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೇ ಮುಸ್ಲಿಂರ ಕೆಲಸವಾಗಿದೆ : ಸಂಸದ ಪ್ರತಾಪ್ ಸಿಂಹ ವಿವಾದದ ಹೇಳಿಕೆ

12/11/2025 1:11 PM1 Min Read
Recent News

BREAKING : ಧರ್ಮಸ್ಥಳ ಪ್ರಕರಣ : ‘SIT’ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

12/11/2025 2:14 PM

Fact Check : ನಟ `ಜಾಕಿ ಚಾನ್’ ಸಾವು : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು.!

12/11/2025 1:38 PM

ಮದುವೆ ಬಗ್ಗೆ ಚಾಣಕ್ಯ ನೀತಿ, ಪತ್ನಿ ತನ್ನ ಪತಿಗೆ ಬಹಿರಂಗಪಡಿಸಬಾರದ 4 ‘ರಹಸ್ಯ’ ವಿಷಯಗಳು

12/11/2025 1:33 PM

ಗಗನಯಾನ ಮಾನವ ಸಹಿತ ಬಾಹ್ಯಾಕಾಶ ಯಾನಕ್ಕಾಗಿ ಇಸ್ರೋದಿಂದ ಪ್ಯಾರಾಚೂಟ್ ಪರೀಕ್ಷೆ | Gaganyaan

12/11/2025 1:21 PM
State News
KARNATAKA

BREAKING : ಧರ್ಮಸ್ಥಳ ಪ್ರಕರಣ : ‘SIT’ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

By kannadanewsnow0512/11/2025 2:14 PM KARNATAKA 1 Min Read

ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದ್ದ ತನಿಖೆಗೆ…

BREAKING : ಸ್ಯಾಂಡಲ್ ವುಡ್ ನ`ತಿಥಿ’ ಸಿನೆಮಾ ಖ್ಯಾತಿಯ ನಟ `ಗಡ್ದಪ್ಪ’ ನಿಧನ | Gaddappa passes away

12/11/2025 1:15 PM

BREAKING : ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೇ ಮುಸ್ಲಿಂರ ಕೆಲಸವಾಗಿದೆ : ಸಂಸದ ಪ್ರತಾಪ್ ಸಿಂಹ ವಿವಾದದ ಹೇಳಿಕೆ

12/11/2025 1:11 PM

ALERT : ಪುರುಷರೇ ಎಚ್ಚರ : ಪ್ರತಿದಿನ ಗಡ್ಡ ಶೇವ್ ಮಾಡುವ ತಪ್ಪದೇ ಇದನ್ನೊಮ್ಮೆ ಓದಿ.!

12/11/2025 1:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.