Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಗ್ರಾಮ ಪಂಚಾಯಿತಿ’ ಚುನಾವಣೆ: ಹೈಕೋರ್ಟ್ ಮೆಟ್ಟಿಲೇರಿದ ‘ಕರ್ನಾಟಕ ಚುನಾವಣಾ ಆಯೋಗ’

12/11/2025 4:56 PM

‘ಭಯೋತ್ಪಾದಕ ಕೃತ್ಯಕ್ಕೆ ಸಿದ್ಧತೆ ಕೂಡ ಅಪರಾಧ’ : ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

12/11/2025 4:53 PM

BREAKING: ಕೆಂಪು ಕೋಟೆಯಲ್ಲಿ ಬಳಸಿದ್ದ ಮತ್ತೊಂದು ಕಾರಿಗಾಗಿ ಪೊಲೀಸರ ತೀವ್ರ ಶೋಧ, ದೆಹಲಿಯಾಧ್ಯಂತ ಹೈ ಅಲರ್ಟ್

12/11/2025 4:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ ʻಹಿರಿಯ ನಾಗರಿಕರಿಗೆʼ ಗುಡ್‌ ನ್ಯೂಸ್‌ : 75 ವರ್ಷ ಮೇಲ್ಪಟ್ಟವರಿಗೆ ಮನೆ ಬಾಗಿಲಿಗೆ ಪಡಿತರ ವಿತರಣೆ.!
KARNATAKA

BIG NEWS : ರಾಜ್ಯ ಸರ್ಕಾರದಿಂದ ʻಹಿರಿಯ ನಾಗರಿಕರಿಗೆʼ ಗುಡ್‌ ನ್ಯೂಸ್‌ : 75 ವರ್ಷ ಮೇಲ್ಪಟ್ಟವರಿಗೆ ಮನೆ ಬಾಗಿಲಿಗೆ ಪಡಿತರ ವಿತರಣೆ.!

By kannadanewsnow5706/05/2025 9:37 AM

ಬೆಂಗಳೂರು : ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದು, ಅನ್ನ ಸುವಿಧಾ ಯೋಜನೆಯಡಿ 75 ವರ್ಷ ಮೇಲ್ಪಟ್ಟವರಿಗೇ ಮನೆ ಬಾಗಿಲಿಗೆ ಪಡಿತರ ವಿತರಣೆ ಮಾಡಲಾಗುವುದು ಎಂದು ಸಚಿವ ಕೆ.ಹೆಚ್.‌ ಮುನಿಯಪ್ಪ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಆಹಾರ ಇಲಾಖೆ ಪ್ರಗತಿ ಪರಿಶೀಲನೆ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮಾತನಾಡಿದ ಅವರು, ಮನೆ ಬಾಗಿಲಿಗೆ ಪಡಿತರ ತಲುಪಿಸುವ ಅನ್ನ ಸುವಿಧಾ ಯೋಜನೆಯನ್ನು ವಿಸ್ತರಿಸಲು ಆಹಾರ ಇಲಾಖೆ ತೀರ್ಮಾನಿಸಿದ್ದು, 75 ವರ್ಷ ಮೇಲ್ಪಟ್ಟವರು ಯೋಜನೆಯ ಫಲಾನುಭವಿಗಳಾಗಲಿದ್ದಾರೆ. 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸಲು ಹಿಂದಿನ ವರ್ಷ ‘ಅನ್ನ-ಸುವಿಧಾ’ ಯೋಜನೆ ಜಾರಿಗೊಳಿಸಲಾಗಿತ್ತು. ಇದೀಗ 75 ವರ್ಷ ಮೇಲ್ಪಟ್ಟವರ ಮನೆ ಬಾಗಿಲಿಗೆ ಪಡಿತರ ತಲುಪಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

2023ರ ಮಾರ್ಚ್ ಅಂತ್ಯದವರೆಗೆ ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಂಡು ಅರ್ಹರಿಗೆ ಹೊಸ ಪಡಿತರ ಚೀಟಿ ವಿತರಿಸಬೇಕು. ಸರ್ಕಾರದ ಅನುಮತಿ ಪಡೆದ ನಂತರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಧ್ಯ ಹೊಸದಾಗಿ ಪಡಿತರ ಚೀಟಿಗೆ ಅರ್ಜಿಗಳನ್ನು ಆಹ್ವಾನಿಸಿಲ್ಲ, ಅನ್ನ ಸುವಿಧಾ ಯೋಜನೆಯಲ್ಲಿ ಮನೆಗಳಿಗೆ ಆಹಾರ ಧಾನ್ಯ ತಲುಪಿಸಲು ಕ್ರಮ ಕೈಗೊಳ್ಳಲಾಗಿದ್ದು, 2 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದೆ. 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಮನೆಗಳಿಗೂ ಈ ಸೇವೆ ವಿಸ್ತರಿಸಬೇಕು ಇದರಿಂದ 3.30 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದರು.

BIG NEWS: Good news for 'senior citizens' from the state government: Door-to-door distribution of rations to those above 75 years of age!
Share. Facebook Twitter LinkedIn WhatsApp Email

Related Posts

‘ಗ್ರಾಮ ಪಂಚಾಯಿತಿ’ ಚುನಾವಣೆ: ಹೈಕೋರ್ಟ್ ಮೆಟ್ಟಿಲೇರಿದ ‘ಕರ್ನಾಟಕ ಚುನಾವಣಾ ಆಯೋಗ’

12/11/2025 4:56 PM1 Min Read

BIG NEWS : ಮೈಸೂರಲ್ಲಿ ಮುಂದುವರೆದ ಹುಲಿ ದಾಳಿ : ದೇವಸ್ಥಾನಕ್ಕೆ ಬಿಟ್ಟ ಎತ್ತು ಬಲಿ!

12/11/2025 4:34 PM1 Min Read

ಬೆಂಗಳೂರಲ್ಲಿ ಬೈಕ್ ಅಪಘಾತದಲ್ಲಿ ಡೆಹ್ರಾಡೂನ್ ಮೂಲದ ವ್ಯಕ್ತಿ ಸಾವು

12/11/2025 4:30 PM1 Min Read
Recent News

‘ಗ್ರಾಮ ಪಂಚಾಯಿತಿ’ ಚುನಾವಣೆ: ಹೈಕೋರ್ಟ್ ಮೆಟ್ಟಿಲೇರಿದ ‘ಕರ್ನಾಟಕ ಚುನಾವಣಾ ಆಯೋಗ’

12/11/2025 4:56 PM

‘ಭಯೋತ್ಪಾದಕ ಕೃತ್ಯಕ್ಕೆ ಸಿದ್ಧತೆ ಕೂಡ ಅಪರಾಧ’ : ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

12/11/2025 4:53 PM

BREAKING: ಕೆಂಪು ಕೋಟೆಯಲ್ಲಿ ಬಳಸಿದ್ದ ಮತ್ತೊಂದು ಕಾರಿಗಾಗಿ ಪೊಲೀಸರ ತೀವ್ರ ಶೋಧ, ದೆಹಲಿಯಾಧ್ಯಂತ ಹೈ ಅಲರ್ಟ್

12/11/2025 4:49 PM

ಇತಿಹಾಸ ಸೃಷ್ಟಿಸಿದ ಸ್ವೀಡನ್ ; 100% ಡಿಜಿಟಲ್ ಪಾವತಿ ಹೊಂದಿರುವ ವಿಶ್ವದ ಮೊದಲ ದೇಶ ಹೆಗ್ಗಳಿಕೆ!

12/11/2025 4:38 PM
State News
KARNATAKA

‘ಗ್ರಾಮ ಪಂಚಾಯಿತಿ’ ಚುನಾವಣೆ: ಹೈಕೋರ್ಟ್ ಮೆಟ್ಟಿಲೇರಿದ ‘ಕರ್ನಾಟಕ ಚುನಾವಣಾ ಆಯೋಗ’

By kannadanewsnow0912/11/2025 4:56 PM KARNATAKA 1 Min Read

ಬೆಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಕುರಿತು ಸರ್ಕಾರದೊಂದಿಗೆ ನಾಲ್ಕು ವರ್ಷಗಳ ಕಾನೂನು ಹೋರಾಟ ನಡೆಸಿದ ನಂತರ, ಕರ್ನಾಟಕ…

BIG NEWS : ಮೈಸೂರಲ್ಲಿ ಮುಂದುವರೆದ ಹುಲಿ ದಾಳಿ : ದೇವಸ್ಥಾನಕ್ಕೆ ಬಿಟ್ಟ ಎತ್ತು ಬಲಿ!

12/11/2025 4:34 PM

ಬೆಂಗಳೂರಲ್ಲಿ ಬೈಕ್ ಅಪಘಾತದಲ್ಲಿ ಡೆಹ್ರಾಡೂನ್ ಮೂಲದ ವ್ಯಕ್ತಿ ಸಾವು

12/11/2025 4:30 PM
vijayendra and yediyurappa

ಬಿಜೆಪಿಯಲ್ಲಿ ಯಾವುದೇ ಕ್ರಾಂತಿ ಇಲ್ಲ, ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಮುಂದುವರೆಯುತ್ತಾರೆ : ಬಿ.ಎಸ್ ಯಡಿಯೂರಪ್ಪ

12/11/2025 4:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.