Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪಾಕಿಸ್ತಾನದ ಲಾಹೋರ್ ಸೇನಾ ಶಿಬಿರಗಳ ಮೇಲೆ ಭಾರತೀಯ ಸೇನೆಯಿಂದ ದಾಳಿ.!

08/05/2025 3:15 PM

ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ಛಲವಾದಿ ನಾರಾಯಣಸ್ವಾಮಿ ಘೋಷಣೆ

08/05/2025 3:13 PM

BREAKING : `S-400′ ಏರ್ ಡಿಫೆನ್ಸ್ ಸಿಸ್ಟಮ್ ಮೂಲಕ ಪಾಕಿಸ್ತಾನ ಡ್ರೋನ್ ಹೊಡೆದುರುಳಿಸಿದ ಭಾರತೀಯ ಸೇನೆ.!

08/05/2025 3:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ಛಲವಾದಿ ನಾರಾಯಣಸ್ವಾಮಿ ಘೋಷಣೆ
KARNATAKA

ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ಛಲವಾದಿ ನಾರಾಯಣಸ್ವಾಮಿ ಘೋಷಣೆ

By kannadanewsnow0908/05/2025 3:13 PM

ಬೆಂಗಳೂರು: ಕೆಪಿಎಸ್‍ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮಗೆ ಆಗಿರುವ ಅನ್ಯಾಯವನ್ನು ಪ್ರತಿಭಟಿಸಿ ಯಾವುದೇ ಹೋರಾಟ ಮಾಡಿದರೂ ಬಿಜೆಪಿ ಅವರ ಜೊತೆಯಲ್ಲಿ ಇರಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಕಟಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ನಾನು ಮತ್ತು ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಅªರ ಉಪಸ್ಥಿತಿಯಲ್ಲಿ ಪರೀಕ್ಷಾರ್ಥಿಗಳ ಜೊತೆ ಸಭೆ ನಡೆಸಲಾಗಿದೆ ಎಂದು ವಿವರಿಸಿದರು. ಅವರಿಗೆ ಆಗಿರುವ ಅನ್ಯಾಯವನ್ನು ವಿವರವಾಗಿ ನಮಗೂ ತಿಳಿಸಿದ್ದಾರೆ ಎಂದು ಹೇಳಿದರು.

ಕನ್ನಡದಲ್ಲಿ ಪರೀಕ್ಷೆ ಬರೆದ ಸುಮಾರು 70 ಸಾವಿರ ಜನರಿದ್ದಾರೆ. 70-80 ಪ್ರಶ್ನೆಗಳು ತಪ್ಪಾಗಿ ಮುದ್ರಿತವಾಗಿದ್ದು, ಅವರಿಗೆ ಅನ್ಯಾಯವಾಗಿದೆ. ಕೆಲವರು ಮಾತ್ರ ಕೋರ್ಟಿಗೆ ಹೋಗಿದ್ದಾರೆ. ಮರುಪರೀಕ್ಷೆಗೆ ಆದೇಶವೂ ಆಗಿದೆ ಎಂದು ಗಮನ ಸೆಳೆದರು.

ಸರಕಾರ ಹೇಳುವುದೇ ಒಂದು ಮಾಡುವುದೇ ಒಂದು ಎಂದು ಆಕ್ಷೇಪಿಸಿದರು. ಮೇಲ್ಮನೆಯಲ್ಲಿ ಪ್ರಶ್ನಿಸಿದಾಗ ವಿದ್ಯಾರ್ಥಿಗಳ ಪರ ಇದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಕೋರ್ಟ್ ಆದೇಶ ನೋಡಿ ಮರುಪರೀಕ್ಷೆ ಮಾಡುವುದಾಗಿ ಹೇಳಿದ್ದರು. ಆದರೆ, ಕೋರ್ಟ್ ಆದೇಶ ಬಂದರೂ ಮೀನಾಮೇಷ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಮೊನ್ನೆ ನಡೆದ ಪರೀಕ್ಷೆಯಲ್ಲಿ ಉತ್ತರ ಪತ್ರಿಕೆಗಳು ಸಕಾಲದಲ್ಲಿ ಸ್ಥಳ ಸೇರಿರಲಿಲ್ಲ. ವಿದ್ಯಾರ್ಥಿಗಳು ಪ್ರಶ್ನಿಸಿದಾಗ ಪೊಲೀಸರು ಅವರನ್ನು ಹೊಡೆದು ಜೀಪಿನಲ್ಲಿ ತುಂಬಿಕೊಂಡು ಹೋದುದನ್ನು ಕಣ್ಣಾರೆ ನೋಡಿದ್ದೇವೆ ಎಂದು ತಿಳಿಸಿದರು. ಪ್ರಶ್ನಿಸಿದವರನ್ನು ಹದ್ದುಬಸ್ತಿನಲ್ಲಿ ಇಡುವ ಕೆಲಸ ಸರಿಯೇ? ಪೊಲೀಸಿನವರ ಮೂಲಕ ಅವರನ್ನು ಹದ್ದುಬಸ್ತಿನಲ್ಲಿ ಇಡುವುದು ಸರಿಯೇ ಎಂದು ಕೇಳಿದರು.

ಸುಲಿಗೆ ಮಾಡುವ ನಿಪುಣ ನಿವೃತ್ತರಿಗೆ ಅವಕಾಶ…

ಇದು ಸುಲಿಗೆ ಸರಕಾರ. ಇದು ಸ್ಕೀಂ ಸರಕಾರವಲ್ಲ; ಸ್ಕ್ಯಾಮ್ ಸರಕಾರ. ಚೆನ್ನಾಗಿ ಸುಲಿಗೆ ಮಾಡಿ ತಲುಪಿಸುತ್ತಿದ್ದ ನಿವೃತ್ತ ಅಧಿಕಾರಿಗಳನ್ನು ನಿವೃತ್ತರಾದರೂ ಬಿಡುತ್ತಿಲ್ಲ; ಒಂದು ವರ್ಷ, ಎರಡು ವರ್ಷ, ಮೂರು ವರ್ಷ, ಕೆಲವರನ್ನು ಆರೇಳು ವರ್ಷ ಇಟ್ಟುಕೊಂಡಿದ್ದಾರೆ. ಹೊಸದಾಗಿ ಬಂದವರಿಗೆ ಸುಲಿಗೆಯ ಅನುಭವ ಇರದಿರುವುದೇ ಇದಕ್ಕೆ ಕಾರಣ ಎಂದು ವ್ಯಂಗ್ಯವಾಡಿದರು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಕೇಂದ್ರದ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲನೆ: ಸಿಎಂ ಸಿದ್ಧರಾಮಯ್ಯ

08/05/2025 3:08 PM1 Min Read

BIG NEWS: ಪಾಕಿಸ್ತಾನದ ಬಹುತೇಕ ಪ್ರಜೆಗಳು ರಾಜ್ಯದಿಂದ ಗಡಿಪಾರು: ಸಿಎಂ ಸಿದ್ಧರಾಮಯ್ಯ ಮಾಹಿತಿ

08/05/2025 2:52 PM1 Min Read

BREAKING :‘ಆಪರೇಷನ್ ಸಿಂಧೂರ್’ : ರಾಜ್ಯಾದ್ಯಂತ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ : CM ಸಿದ್ದರಾಮಯ್ಯ

08/05/2025 2:49 PM1 Min Read
Recent News

BREAKING : ಪಾಕಿಸ್ತಾನದ ಲಾಹೋರ್ ಸೇನಾ ಶಿಬಿರಗಳ ಮೇಲೆ ಭಾರತೀಯ ಸೇನೆಯಿಂದ ದಾಳಿ.!

08/05/2025 3:15 PM

ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ಛಲವಾದಿ ನಾರಾಯಣಸ್ವಾಮಿ ಘೋಷಣೆ

08/05/2025 3:13 PM

BREAKING : `S-400′ ಏರ್ ಡಿಫೆನ್ಸ್ ಸಿಸ್ಟಮ್ ಮೂಲಕ ಪಾಕಿಸ್ತಾನ ಡ್ರೋನ್ ಹೊಡೆದುರುಳಿಸಿದ ಭಾರತೀಯ ಸೇನೆ.!

08/05/2025 3:08 PM

ರಾಜ್ಯದಲ್ಲಿ ಕೇಂದ್ರದ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲನೆ: ಸಿಎಂ ಸಿದ್ಧರಾಮಯ್ಯ

08/05/2025 3:08 PM
State News
KARNATAKA

ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ಛಲವಾದಿ ನಾರಾಯಣಸ್ವಾಮಿ ಘೋಷಣೆ

By kannadanewsnow0908/05/2025 3:13 PM KARNATAKA 1 Min Read

ಬೆಂಗಳೂರು: ಕೆಪಿಎಸ್‍ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮಗೆ ಆಗಿರುವ ಅನ್ಯಾಯವನ್ನು ಪ್ರತಿಭಟಿಸಿ ಯಾವುದೇ ಹೋರಾಟ ಮಾಡಿದರೂ ಬಿಜೆಪಿ ಅವರ ಜೊತೆಯಲ್ಲಿ…

ರಾಜ್ಯದಲ್ಲಿ ಕೇಂದ್ರದ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲನೆ: ಸಿಎಂ ಸಿದ್ಧರಾಮಯ್ಯ

08/05/2025 3:08 PM

BIG NEWS: ಪಾಕಿಸ್ತಾನದ ಬಹುತೇಕ ಪ್ರಜೆಗಳು ರಾಜ್ಯದಿಂದ ಗಡಿಪಾರು: ಸಿಎಂ ಸಿದ್ಧರಾಮಯ್ಯ ಮಾಹಿತಿ

08/05/2025 2:52 PM

BREAKING :‘ಆಪರೇಷನ್ ಸಿಂಧೂರ್’ : ರಾಜ್ಯಾದ್ಯಂತ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ : CM ಸಿದ್ದರಾಮಯ್ಯ

08/05/2025 2:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.