Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಯವಿಟ್ಟು ಇಂತಹ ಪ್ರೊಪಗಾಂಡ ಪೋಸ್ಟ್‌ಗಳನ್ನು ನಂಬಿ ಮೋಸ ಹೋಗದಿರಿ: ರಾಜ್ಯ ಸರ್ಕಾರ ಎಚ್ಚರಿಕೆ

12/05/2025 5:45 PM

BIG NEWS : ಕುಮಾರಸ್ವಾಮಿವರು ಆರೋಗ್ಯವಾಗಿದ್ದು, ಯಾರು ಆತಂಕ ಪಡುವುದು ಬೇಡ : ನಿಖಿಲ್

12/05/2025 5:45 PM

ರಾಜ್ಯ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ 2 ತಿಂಗಳಿಂದ ವೇತನವಿಲ್ಲ: ಪಾವತಿಗೆ ಸರ್ಕಾರಕ್ಕೆ ‘ಸಂಘ ಮನವಿ’

12/05/2025 5:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ 2 ತಿಂಗಳಿಂದ ವೇತನವಿಲ್ಲ: ಪಾವತಿಗೆ ಸರ್ಕಾರಕ್ಕೆ ‘ಸಂಘ ಮನವಿ’
KARNATAKA

ರಾಜ್ಯ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ 2 ತಿಂಗಳಿಂದ ವೇತನವಿಲ್ಲ: ಪಾವತಿಗೆ ಸರ್ಕಾರಕ್ಕೆ ‘ಸಂಘ ಮನವಿ’

By kannadanewsnow0912/05/2025 5:43 PM

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಎನ್ ಹೆಚ್ ಎಂ ಗುತ್ತಿಗೆ ನೌಕರರಾಗಿ ಸಾವಿರಾರು ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ನೌಕರರಿಗೆ ಎರಡು ತಿಂಗಳೇ ಕಳೆದರು ವೇತನ ಪಾವತಿಯನ್ನು ಸರ್ಕಾರ ಮಾಡಿಲ್ಲ. ಹೀಗಾಗಿ ಕೂಡಲೇ ಪಾವತಿ ಮಾಡುವಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘವು ಒತ್ತಾಯಿಸಿದೆ.

ಈ ಕುರಿತಂತೆ ಸಂಘದ ರಾಜ್ಯಾಧ್ಯಕ್ಷ ಶ್ರೀಕಾಂತ್ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಅವರು ಬರೆದಿರುವಂತ ಪತ್ರದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳಿಗೆ  ಅತ್ಯಂತ ಕಡಿಮೆ ವೇತನ ಇದ್ದು, ಮಾರ್ಚ್, ಎಪ್ರಿಲ್ 2025 ತಿಂಗಳ ವೇತನ ಪಾವತಿ ಆಗದೇ ಕಡಿಮೆ ವೇತನ ಪಡೆಯುತ್ತಿರುವ ಸಿಬ್ಬಂದಿಗಳ ಜೀವನ ನಿರ್ವಹಣೆ ಕಷ್ಟವಾಗಿದೆ.  ಮಕ್ಕಳ ಶಾಲಾ ಫೀಸು ಪಾವತಿ, ಇ.ಎಮ್.ಐ ಹಾಗೂ ಮನೆ ಬಾಡಿಗೆ ಕಟ್ಟೋದಕ್ಕೂ ಕಷ್ಟವಾಗಿದೆ. ಕಳೆದ ಎರಡು ತಿಂಗಳುಗಳಿಂದ ಬಾಡಿಗೆ ಪಾವತಿ ಮಾಡದೇ ಇರುವುದರಿಂದ ಮನೆ ಮಾಲೀಕರಿಂದ ಮನೆ ಖಾಲಿ ಮಾಡುವಂತೆ ಒತ್ತಾಯಿಸುತ್ತಿದ್ದಾರೆ ಎಂಬುದಾಗಿ ನೌಕರರ ಅಳಲನ್ನು ಬಿಚ್ಚಿಟ್ಟಿದ್ದಾರೆ.

ಈ ಹಿನ್ನಲೆಯಲ್ಲಿ ಸಕಾಲದಲ್ಲಿ ರಾಜ್ಯ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಗುತ್ತಿಗೆ ನೌಕರರಿಗೆ ವೇತನ ಪಾವತಿ ಆಗುವಂತೆ ಜಿಲ್ಲೆಗಳಿಗೆ ಅನುದಾನ ಬಿಡುಗಡೆ ಮಾಡಲು ಹಾಗೂ ಬಾಕಿ ಇರುವ ಬೇಡಿಕೆಗಳಾದ 15% ವೇತನ ಹೆಚ್ಚಳದ ಅನುದಾನ ಬಿಡುಗಡೆ ಮಾಡಬೇಕು. ಅಲ್ಲದೇ ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆ ಹಾಗೂ ಆರೋಗ್ಯ ವಿಮೆಯ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಒತ್ತಾಯಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

ಇಲ್ಲಿ ಕರ್ನಾಟಕದ ಜಿಲ್ಲಾ, ತಾಲ್ಲೂಕು ವಾರು ಪ್ರವಾಸಿ ಸ್ಥಳಗಳ ಮಾಹಿತಿ ಲಭ್ಯ | Karnataka Explore

ಆಪರೇಷನ್ ಸಿಂಧೂರ್: ಇಂದು ರಾತ್ರಿ 8 ಗಂಟೆಗೆ ದೇಶದ ಜನತೆ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ | PM Narendra Modi Speech

Share. Facebook Twitter LinkedIn WhatsApp Email

Related Posts

ದಯವಿಟ್ಟು ಇಂತಹ ಪ್ರೊಪಗಾಂಡ ಪೋಸ್ಟ್‌ಗಳನ್ನು ನಂಬಿ ಮೋಸ ಹೋಗದಿರಿ: ರಾಜ್ಯ ಸರ್ಕಾರ ಎಚ್ಚರಿಕೆ

12/05/2025 5:45 PM1 Min Read

BIG NEWS : ಕುಮಾರಸ್ವಾಮಿವರು ಆರೋಗ್ಯವಾಗಿದ್ದು, ಯಾರು ಆತಂಕ ಪಡುವುದು ಬೇಡ : ನಿಖಿಲ್

12/05/2025 5:45 PM1 Min Read

ಅರಣ್ಯ ಇಲಾಖೆಯಿಂದ ನೆಟ್ಟ ಸಸಿಗಳಿಗೆ ಜಿಯೋ ಟ್ಯಾಗ್: ಸಚಿವ ಈಶ್ವರ್ ಖಂಡ್ರೆ

12/05/2025 5:36 PM1 Min Read
Recent News

ದಯವಿಟ್ಟು ಇಂತಹ ಪ್ರೊಪಗಾಂಡ ಪೋಸ್ಟ್‌ಗಳನ್ನು ನಂಬಿ ಮೋಸ ಹೋಗದಿರಿ: ರಾಜ್ಯ ಸರ್ಕಾರ ಎಚ್ಚರಿಕೆ

12/05/2025 5:45 PM

BIG NEWS : ಕುಮಾರಸ್ವಾಮಿವರು ಆರೋಗ್ಯವಾಗಿದ್ದು, ಯಾರು ಆತಂಕ ಪಡುವುದು ಬೇಡ : ನಿಖಿಲ್

12/05/2025 5:45 PM

ರಾಜ್ಯ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ 2 ತಿಂಗಳಿಂದ ವೇತನವಿಲ್ಲ: ಪಾವತಿಗೆ ಸರ್ಕಾರಕ್ಕೆ ‘ಸಂಘ ಮನವಿ’

12/05/2025 5:43 PM

ಅರಣ್ಯ ಇಲಾಖೆಯಿಂದ ನೆಟ್ಟ ಸಸಿಗಳಿಗೆ ಜಿಯೋ ಟ್ಯಾಗ್: ಸಚಿವ ಈಶ್ವರ್ ಖಂಡ್ರೆ

12/05/2025 5:36 PM
State News
KARNATAKA

ದಯವಿಟ್ಟು ಇಂತಹ ಪ್ರೊಪಗಾಂಡ ಪೋಸ್ಟ್‌ಗಳನ್ನು ನಂಬಿ ಮೋಸ ಹೋಗದಿರಿ: ರಾಜ್ಯ ಸರ್ಕಾರ ಎಚ್ಚರಿಕೆ

By kannadanewsnow0912/05/2025 5:45 PM KARNATAKA 1 Min Read

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಭಾರತ ಮತ್ತು ಪಾಕಿಸ್ತಾನ ಉದ್ವಿಗ್ನತೆಯ ನಡುವೆ ತರಾವರಿ ವೀಡಿಯೋಗಳು ಹರಿದಾಡುತ್ತಿದ್ದಾವೆ. ದಯವಿಟ್ಟು ಇಂತಹ ಪ್ರೊಪಗಾಂಡ ಪೋಸ್ಟ್…

BIG NEWS : ಕುಮಾರಸ್ವಾಮಿವರು ಆರೋಗ್ಯವಾಗಿದ್ದು, ಯಾರು ಆತಂಕ ಪಡುವುದು ಬೇಡ : ನಿಖಿಲ್

12/05/2025 5:45 PM

ರಾಜ್ಯ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ 2 ತಿಂಗಳಿಂದ ವೇತನವಿಲ್ಲ: ಪಾವತಿಗೆ ಸರ್ಕಾರಕ್ಕೆ ‘ಸಂಘ ಮನವಿ’

12/05/2025 5:43 PM

ಅರಣ್ಯ ಇಲಾಖೆಯಿಂದ ನೆಟ್ಟ ಸಸಿಗಳಿಗೆ ಜಿಯೋ ಟ್ಯಾಗ್: ಸಚಿವ ಈಶ್ವರ್ ಖಂಡ್ರೆ

12/05/2025 5:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.