Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಕ್ತ-ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ: ಪಾಕ್ ಜೊತೆ ಪಿಒಕೆ, ಭಯೋತ್ಪಾದನೆ ಬಗ್ಗೆ ಮಾತ್ರ ಮಾತುಕತೆ: ಪ್ರಧಾನಿ ಮೋದಿ

12/05/2025 8:32 PM

BREAKING : ಪಾಕಿಸ್ತಾನದ ‘ಉಗ್ರ’ ಸ್ಥಾನಗಳನ್ನು ಶುದ್ಧ ಮಾಡೋವರೆಗೂ ಯಾವುದೇ ಶಾಂತಿಯ ಮಾತಿಲ್ಲ : ಪ್ರಧಾನಿ ಮೋದಿ

12/05/2025 8:26 PM

BREAKING: ಭಾರತ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ: ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಎಚ್ಚರಿಕೆ

12/05/2025 8:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಾಕಿಸ್ತಾನದ ‘ಉಗ್ರ’ ಸ್ಥಾನಗಳನ್ನು ಶುದ್ಧ ಮಾಡೋವರೆಗೂ ಯಾವುದೇ ಶಾಂತಿಯ ಮಾತಿಲ್ಲ : ಪ್ರಧಾನಿ ಮೋದಿ
INDIA

BREAKING : ಪಾಕಿಸ್ತಾನದ ‘ಉಗ್ರ’ ಸ್ಥಾನಗಳನ್ನು ಶುದ್ಧ ಮಾಡೋವರೆಗೂ ಯಾವುದೇ ಶಾಂತಿಯ ಮಾತಿಲ್ಲ : ಪ್ರಧಾನಿ ಮೋದಿ

By kannadanewsnow0512/05/2025 8:26 PM

ನವದೆಹಲಿ : ಆಪರೇಷನ್ ಸಿಂಧೂರ್ ದಾಳಿ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಿದರು. ವಿಜ್ಞಾನಿಗಳಿಗೆ ಸೈನಿಕರಿಗೆ ನಾನು ಸೆಲ್ಯೂಟ್ ಹೇಳುತ್ತೇನೆ. ಆಪರೇಷನ್ ಸಿಂಧೂರವನ್ನು ಸೈನಿಕರು ಯಶಸ್ವಿಗೊಳಿಸಿದ್ದಾರೆ. ದೇಶದ ಪ್ರತಿ ತಾಯಿ ಮತ್ತು ಸಹೋದರಿಯರಿಗೂ ಈ ಪರಾಕ್ರಮ ಸಮರ್ಪಣೆ. ಪಾಕಿಸ್ತಾನದ ಉಗ್ರ ಸ್ಥಾನಗಳನ್ನು ಶುದ್ಧ ಮಾಡುವವರೆಗೂ ಯಾವುದೇ ಶಾಂತಿಯ ಮಾತಿಲ್ಲ ಎಂದು ಎಚ್ಚರಿಕೆ ನೀಡಿದರು.

ನೀರು ಮತ್ತು ರಕ್ತ ಒಂದೇ ಹಾದಿಯಲ್ಲಿ ಹರಿಯುವುದಿಲ್ಲ. ಹಾಗೆಯೇ ವ್ಯಾಪಾರ ಮತ್ತು ಉಗ್ರವಾದ ಜೊತೆಯಾಗಿರಲು ಸಾಧ್ಯವಿಲ್ಲ. ಭಯೋತ್ಪಾದನೆ ನಿಲ್ಲಿಸದಿದ್ದರೆ, ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ. ಯಾವುದೇ ನ್ಯೂಕ್ಲಿಯರ್ ಬ್ಲಾಕ್ ಮೇಲ್ ಗೆ ನಾವು ಹೆದರಲ್ಲ ಉಗ್ರರು, ಉಗ್ರರಿಗೆ ಬೆಂಬಲ ನೀಡುವವರು ಇಬ್ಬರೂ ಒಂದೇ. ಆಪರೇಷನ್ ಸಿಂಧೂರ್ ಒಂದು ಮಾನದಂಡ ರೂಪಿಸಿದೆ. ಮೇಡ್ ಇನ್ ಇಂಡಿಯಾ ರಕ್ಷಣಾ ವ್ಯವಸ್ಥೆಯ ಸಮಯ ಬಂದಿದೆ. ಪಾಕಿಸ್ತಾನ ಬದುಕಬೇಕು ಅಂದರೆ ಉಗ್ರವಾದ ನಿಲ್ಲಿಸಬೇಕು ಭಯೋತ್ಪಾದನೆ ನಿಲ್ಲಿಸದಿದ್ದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ. ಪಾಕಿಸ್ತಾನದ ಉಗ್ರ ಸ್ಥಾನಗಳನ್ನು ಶುದ್ಧ ಮಾಡಲೇಬೇಕು. ಅಲ್ಲಿಯವರೆಗೆ ಶಾಂತಿಯ ಯಾವುದೇ ಮಾತು ಇಲ್ಲ ಪಾಕಿಸ್ತಾನಕ್ಕೆ ಪ್ರಧಾನಿ ಮೋದಿಯವರು ನೇರವಾಗಿ ಎಚ್ಚರಿಕೆ ನೀಡಿದರು.

ಪಹಲ್ಗಾಮ್ ನಲ್ಲಿ 26 ಅಮಾಯಕರನ್ನು ಹತ್ಯೆಗೈದ ಬಳಿಕ ಉಗ್ರರು ಆರಾಮಾಗಿ ಓಡಾಡಿಕೊಂಡಿದ್ದರು. ದಾಳಿಯ ಮಾಸ್ಟರ್ ಮೈಂಡ್ ಗಳು ಆರಾಮಾಗಿ ಓಡಾಡಿಕೊಂಡಿದ್ದರು. ನಾವು ಒಬ್ಬೊಬ್ಬ ಉಗ್ರರನ್ನು ಹುಡುಕಿ ಕೊಂದಿದ್ದೇವೆ. ಪಾಕಿಸ್ತಾನದ ಕ್ಷಿಪಣಿ ಡ್ರೋನ್ ಗಳನ್ನು ಹೊಡೆದು ಹಾಕಿದ್ದೇವೆ. ಭಾರತ ನೇರವಾಗಿ ಪಾಕಿಸ್ತಾನದ ಹೃದಯಕ್ಕೆ ಹೊಡೆದಿದೆ. ನಮ್ಮ ಕ್ಷಿಪಣಿಗಳು ಅತ್ಯಂತ ನಿಖರವಾಗಿ ದಾಳಿ ಮಾಡಿವೆ. ಪಾಕಿಸ್ತಾನ ಗಡಿಯಲ್ಲಿ ಯುದ್ಧಕ್ಕೆ ಸಿದ್ಧವಾಗಿತ್ತು.

ಆದರೆ ಭಾರತ ಅವರ ತಲೆಯ ಮೇಲೆಯೇ ಹೊಡೆದಿದೆ. ನಾವು ಉಗ್ರರ ಕೇಂದ್ರ ಸ್ಥಾನಗಳನ್ನು ದ್ವಂಸಗೊಳಿಸಿದ್ದೇವೆ. ಡ್ರೋನ್ ಗಳಿಂದ ಪಾಕಿಸ್ತಾನ ಏರ್ ಬೇಸ್ ಗಳ ಮೇಲೆ ಭಾರತದ ದಾಳಿ ಮಾಡಿದೆ. ಜಗತ್ತು ನೋಡಿದೆ ಹೇಗೆ ಪಾಕಿಸ್ತಾನ ಡ್ರೋನ್ ಗಳು ಮೆಸೇಲ್ ಗಳು ತರಗೆಲೆಗಳಂತೆ ಉದುರಿ ಹೋಗಿದ್ದಾವೆ ಎನ್ನುವುದನ್ನು ನೋಡಿದೆ. ಪಾಕಿಸ್ತಾನ ನಮ್ಮನ್ನು ಕಾಪಾಡಿ ಎಂದು ಜಗತ್ತಿನ ಮುಂದೆ ಅಂಗಲಾಚಿತ್ತು. ನಮ್ಮ ದಾಳಿಗೆ ಹೆದರಿದ ಪಾಕಿಸ್ತಾನ ಜಗತ್ತಿನ ಮುಂದೆ ಕಣ್ಣೀರು ಹಾಕಿದೆ.

ನಮ್ಮ ಬಿಎಸ್ಎಫ್ ಅರೆ ಸೇನಾಪಡೆ ಫುಲ್ ಅಲರ್ಟ್ ಆಗಿದೆ. ಮೇ 10 ರಂದು ಪಾಕಿಸ್ತಾನ ಸೇನೆ ಭಾರತದ DGMO ಗೆ ಸಂಪರ್ಕಿಸಿತ್ತು. ಅಲ್ಲಿಯವರೆಗೂ ಉಗ್ರವಾದಿಗಳ ಸ್ಥಳಗಳನ್ನು ದ್ವಂಸಗೊಳಿಸಿದ್ದೇವೆ. ಸೈನ್ಯ ದುಸಾಹಸ ತೋರಿಸಬಾರದು ಅಂತ ಹೇಳಿದ್ವಿ. ಆಪರೇಷನ್ ಸಿಂಧೂರ್ ಮುಗಿದಿಲ್ಲ ಸದ್ಯಕ್ಕೆ ನಿಂತಿದೆ. ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ಬಳಿಕ ಇದೀಗ ಆಪರೇಷನ್ ಸಿಂಧೂರ್ ನಡೆದಿದೆ. ಉಗ್ರವಾದ ಮತ್ತೆ ನಡೆದರೆ ನಮ್ಮದೇ ರೀತಿಯಲ್ಲಿ ಉತ್ತರಿಸುತ್ತೇವೆ. ನ್ಯೂಕ್ಲಿಯರ್ ಬ್ಲಾಕ್ ಮೇಲ್ ಗೆ ಭಾರತ ಬಗ್ಗುವುದಿಲ್ಲ ಈ ಬೆದರಿಕೆ ನಾವು ಸರಿಯಾದ ಉತ್ತರವನ್ನೇ ಕೊಡುತ್ತೇವೆ ಎಂದು ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

BREAKING: ರಕ್ತ-ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ: ಪಾಕ್ ಜೊತೆ ಪಿಒಕೆ, ಭಯೋತ್ಪಾದನೆ ಬಗ್ಗೆ ಮಾತ್ರ ಮಾತುಕತೆ: ಪ್ರಧಾನಿ ಮೋದಿ

12/05/2025 8:32 PM1 Min Read

BREAKING: ಭಾರತ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ: ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಎಚ್ಚರಿಕೆ

12/05/2025 8:25 PM1 Min Read

BREAKING : ‘ಆಪರೇಷನ್ ಸಿಂಧೂರ್’ ಮುಗಿದಿಲ್ಲ ಸದ್ಯಕ್ಕೆ ನಿಂತಿದೆ : ಪಾಕಿಸ್ತಾನಕ್ಕೆ ಖಡಕ್ ವಾರ್ನಿಂಗ್ ಕೊಟ್ಟ ಮೋದಿ

12/05/2025 8:20 PM1 Min Read
Recent News

BREAKING: ರಕ್ತ-ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ: ಪಾಕ್ ಜೊತೆ ಪಿಒಕೆ, ಭಯೋತ್ಪಾದನೆ ಬಗ್ಗೆ ಮಾತ್ರ ಮಾತುಕತೆ: ಪ್ರಧಾನಿ ಮೋದಿ

12/05/2025 8:32 PM

BREAKING : ಪಾಕಿಸ್ತಾನದ ‘ಉಗ್ರ’ ಸ್ಥಾನಗಳನ್ನು ಶುದ್ಧ ಮಾಡೋವರೆಗೂ ಯಾವುದೇ ಶಾಂತಿಯ ಮಾತಿಲ್ಲ : ಪ್ರಧಾನಿ ಮೋದಿ

12/05/2025 8:26 PM

BREAKING: ಭಾರತ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ: ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಎಚ್ಚರಿಕೆ

12/05/2025 8:25 PM

BREAKING : ‘ಆಪರೇಷನ್ ಸಿಂಧೂರ್’ ಮುಗಿದಿಲ್ಲ ಸದ್ಯಕ್ಕೆ ನಿಂತಿದೆ : ಪಾಕಿಸ್ತಾನಕ್ಕೆ ಖಡಕ್ ವಾರ್ನಿಂಗ್ ಕೊಟ್ಟ ಮೋದಿ

12/05/2025 8:20 PM
State News
KARNATAKA

Factcheck: ‘ತುಕ್ಕು ಹಿಡಿದ ಟ್ಯಾಂಕರ್‌’ಗಳಲ್ಲಿ ‘ಅಶುದ್ಧ ನೀರು’ ಎಂಬುದು ಸುಳ್ಳು ಸುದ್ದಿ: ರಾಜ್ಯ ಸರ್ಕಾರ ಸ್ಪಷ್ಟನೆ

By kannadanewsnow0912/05/2025 7:46 PM KARNATAKA 2 Mins Read

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾಡಿರುವಂತ ಟ್ವಿಟ್ ಸತ್ಯಕ್ಕೆ ದೂರವಾಗಿದ್ದು. ಇದು ಸುಳ್ಳು ಸುದ್ದಿಯಾಗಿದೆ ಎಂಬುದಾಗಿ…

ಮತ್ಸ್ಯಾಶ್ರಯ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

12/05/2025 7:26 PM

BREAKING : ಯಾದಗಿರಿಯಲ್ಲಿ ಘೋರ ದುರಂತ : ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

12/05/2025 7:23 PM

ಜೋಗ ಜಲಪಾತವನ್ನು ಮಾದರಿ ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ: ಸಚಿವ ಮಧು ಬಂಗಾರಪ್ಪ

12/05/2025 7:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.