Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಆಪರೇಷನ್ ಸಿಂಧೂರ್’ ವೇಳೆ ಧ್ವಂಸಗೊಂಡ ಉಗ್ರರ ಅಡಗುತಾಣಗಳನ್ನು ಮತ್ತೆ ಕಟ್ಟಲು ಯತ್ನಿಸುತ್ತಿರುವ ಪಾಕಿಸ್ತಾನ್!

14/05/2025 4:26 PM

ಸಾಗರ ನಗರಸಭೆ ಪೌರಾಯುಕ್ತರಿಗೆ ಪ್ರಾಣಿ ಜನನ ನಿಯಮ ಪಾಲನೆಗೆ ಕರುಣಾ ಎನಿಮಲ್ ರೆಸ್ಕ್ಯೂ ಕ್ಲಬ್ ಮನವಿ

14/05/2025 4:20 PM

ಹೂಡಿಕೆದಾರರಿಗೆ ಸಂತಸದ ಸುದ್ದಿ: ಸೆನ್ಸೆಕ್ಸ್ 200 ಅಂಕ, ನಿಫ್ಟಿ 24,600ಕ್ಕಿಂತ ಹೆಚ್ಚು ಹೆಚ್ಚಳ | Stock market today

14/05/2025 4:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರ ನಗರಸಭೆ ಪೌರಾಯುಕ್ತರಿಗೆ ಪ್ರಾಣಿ ಜನನ ನಿಯಮ ಪಾಲನೆಗೆ ಕರುಣಾ ಎನಿಮಲ್ ರೆಸ್ಕ್ಯೂ ಕ್ಲಬ್ ಮನವಿ
KARNATAKA

ಸಾಗರ ನಗರಸಭೆ ಪೌರಾಯುಕ್ತರಿಗೆ ಪ್ರಾಣಿ ಜನನ ನಿಯಮ ಪಾಲನೆಗೆ ಕರುಣಾ ಎನಿಮಲ್ ರೆಸ್ಕ್ಯೂ ಕ್ಲಬ್ ಮನವಿ

By kannadanewsnow0914/05/2025 4:20 PM

ಸಾಗರ: ಪ್ರಾಣಿ ಜನನ ನಿಯಂತ್ರಣ ನಿಯಮ 2001ನ್ನು ಕಡ್ಡಾಯವಾಗಿ ಪಾಲಿಸುವಂತೆ ಒತ್ತಾಯಿಸಿ ಬುಧವಾರ ಕರುಣಾ ಎನಿಮಲ್ ರೆಸ್ಕ್ಯೂ ಕ್ಲಬ್ ಸದಸ್ಯರು ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ ಅವರಿಗೆ ಮನವಿ ಸಲ್ಲಿಸಿದರು.

ಭಾರತ ಸರ್ಕಾರ ಪ್ರಾಣಿ ಜನನ ನಿಯಂತ್ರಣ ನಿಯಮಗಳು 2001 (ನಾಯಿಗಳು) ಜಾರಿಗೊಳಿಸಿರುತ್ತದೆ. ಸದರಿ ನಿಯಮ ಪ್ರಕಾರ ಪ್ರಾದೇಶಿಕ ಹೊಣೆಗಾರಿಕೆಯನ್ನು ಸಾಗರ ನಗರಸಭೆ ಹೊಂದಿರುತ್ತದೆ. ಸದರಿ ನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ ನಾಯಿಗಳ ಸಂಖ್ಯೆಯನ್ನು ಕಡಿಮೆಗೊಳಿಸುವ ಮೂಲಕ ಸಾರ್ವನಿಕರ ನೆಮ್ಮದಿಗೆ ಮತ್ತು ಪ್ರಾಣಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಮಹತ್ತರ ಜವಾಬ್ದಾರಿ ನಗರಸಭೆಯದ್ದೇ ಆಗಿರುತ್ತದೆ ಎಂದು ಮನವಿಯಲ್ಲಿ ಹೇಳಲಾಗಿದೆ.

ಆದರೆ ಸಾಗರ ನಗರಸಭೆ ಭಾರತ ಸರ್ಕಾರ ಅನುಷ್ಟಾನಗೊಳಿಸಿರುವ ಪ್ರಾಣಿ ಜನನ ನಿಯಂತ್ರಣ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ವಿಫಲವಾಗಿರುತ್ತದೆ. ಈ ಹಿಂದೆ ಒಂದೆರಡು ಬಾರಿ ಕಾನೂನು ಜಾರಿಗೆ ಪ್ರಯತ್ನ ನಡೆಸಿದ್ದಾಗ್ಯೂ ಅದು ಯಶಸ್ವಿಯಾಗಿಲ್ಲ. ಆದ್ದರಿಂದ ತಕ್ಷಣ ನಿಯಮವನ್ನು ಜಾರಿಗೆ ತರಬೇಕು. ಇದಕ್ಕಾಗಿ ಒಂದು ಸಮಿತಿಯನ್ನು ರಚಿಸಬೇಕು. ಸಮಿತಿಯ ಸಲಹೆ ಸೂಚನೆ ಮೇರೆಗೆ ಜಾರಿಗೆ ತರಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಕೆ.ಎಚ್.ಸುದರ್ಶನ, ಗಿರೀಶ್ ಗೌಡ, ರಾಧಾಕೃಷ್ಣ ಹೆಬ್ಬಾರ್, ರಾಜೇಶ್, ಸ್ವರೂಪ್ ಇನ್ನಿತರರು ಹಾಜರಿದ್ದರು.

BREAKING : ಇನ್ಮುಂದೆ ಸರ್ಕಾರದಿಂದಲೇ ‘108 ಆಂಬುಲೆನ್ಸ್’ ಸೇವೆ : ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

GOOD NEWS: ರಾಜ್ಯದಲ್ಲಿ ‘NHM ಯೋಜನೆ’ಯಡಿ ನೇಮಕಗೊಳ್ಳುವ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಭರ್ಜರಿ ಸಿಹಿಸುದ್ದಿ

Share. Facebook Twitter LinkedIn WhatsApp Email

Related Posts

BREAKING : ಮೈಸೂರಲ್ಲಿ ಭೀಕರ ಅಪಘಾತ : ‘KSRTC’ ಬಸ್ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ!

14/05/2025 3:53 PM1 Min Read

BREAKING: ಹೊಸದಾಗಿ NHM ಅಡಿ ನೇಮಕಗೊಳ್ಳುವ ವೈದ್ಯರು, ಸ್ಟಾಫ್ ನರ್ಸ್ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

14/05/2025 3:18 PM2 Mins Read

ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.ಶಿವಶಂಕರ

14/05/2025 3:11 PM2 Mins Read
Recent News

‘ಆಪರೇಷನ್ ಸಿಂಧೂರ್’ ವೇಳೆ ಧ್ವಂಸಗೊಂಡ ಉಗ್ರರ ಅಡಗುತಾಣಗಳನ್ನು ಮತ್ತೆ ಕಟ್ಟಲು ಯತ್ನಿಸುತ್ತಿರುವ ಪಾಕಿಸ್ತಾನ್!

14/05/2025 4:26 PM

ಸಾಗರ ನಗರಸಭೆ ಪೌರಾಯುಕ್ತರಿಗೆ ಪ್ರಾಣಿ ಜನನ ನಿಯಮ ಪಾಲನೆಗೆ ಕರುಣಾ ಎನಿಮಲ್ ರೆಸ್ಕ್ಯೂ ಕ್ಲಬ್ ಮನವಿ

14/05/2025 4:20 PM

ಹೂಡಿಕೆದಾರರಿಗೆ ಸಂತಸದ ಸುದ್ದಿ: ಸೆನ್ಸೆಕ್ಸ್ 200 ಅಂಕ, ನಿಫ್ಟಿ 24,600ಕ್ಕಿಂತ ಹೆಚ್ಚು ಹೆಚ್ಚಳ | Stock market today

14/05/2025 4:12 PM

BIG NEWS: ಉಗ್ರ ಮಸೂದ್ ಅಜರ್‌ಗೆ 14 ಕೋಟಿ ರೂ ಪರಿಹಾರ ಘೋಷಿಸಿದ ಪಾಕಿಸ್ತಾನ | Masood Azhar

14/05/2025 3:59 PM
State News
KARNATAKA

ಸಾಗರ ನಗರಸಭೆ ಪೌರಾಯುಕ್ತರಿಗೆ ಪ್ರಾಣಿ ಜನನ ನಿಯಮ ಪಾಲನೆಗೆ ಕರುಣಾ ಎನಿಮಲ್ ರೆಸ್ಕ್ಯೂ ಕ್ಲಬ್ ಮನವಿ

By kannadanewsnow0914/05/2025 4:20 PM KARNATAKA 1 Min Read

ಸಾಗರ: ಪ್ರಾಣಿ ಜನನ ನಿಯಂತ್ರಣ ನಿಯಮ 2001ನ್ನು ಕಡ್ಡಾಯವಾಗಿ ಪಾಲಿಸುವಂತೆ ಒತ್ತಾಯಿಸಿ ಬುಧವಾರ ಕರುಣಾ ಎನಿಮಲ್ ರೆಸ್ಕ್ಯೂ ಕ್ಲಬ್ ಸದಸ್ಯರು…

BREAKING : ಮೈಸೂರಲ್ಲಿ ಭೀಕರ ಅಪಘಾತ : ‘KSRTC’ ಬಸ್ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ!

14/05/2025 3:53 PM

BREAKING: ಹೊಸದಾಗಿ NHM ಅಡಿ ನೇಮಕಗೊಳ್ಳುವ ವೈದ್ಯರು, ಸ್ಟಾಫ್ ನರ್ಸ್ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

14/05/2025 3:18 PM

ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.ಶಿವಶಂಕರ

14/05/2025 3:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.