Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ವಾಣಿಜ್ಯ ಸಂಕೀರ್ಣದ ಮಳಿಗೆದಾರರಿಗೆ ಮಹತ್ವದ ಮಾಹಿತಿ: ನವೀಕರಣಕ್ಕೆ ಈ ದಾಖಲೆ ಸಲ್ಲಿಕೆ ಕಡ್ಡಾಯ

14/01/2026 7:40 PM

ಶಿವಮೊಗ್ಗ: ಸಾಗರದ ಉಳ್ಳೂರಲ್ಲಿ ಅಕ್ರಮವಾಗಿ ‘ಮರ ಕಡಿತಲೆ’ ಮಾಡಿದವರ ವಿರುದ್ಧ ಕೇಸ್ ದಾಖಲು

14/01/2026 7:28 PM

ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡನನ್ನು ಬಂಧಿಸುವಂತೆ HDK ಆಗ್ರಹ

14/01/2026 6:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ವಿಶೇಷ ವೇತನ ಬಡ್ತಿ ಮಂಜೂರಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ವಿಶೇಷ ವೇತನ ಬಡ್ತಿ ಮಂಜೂರಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

By kannadanewsnow5716/05/2025 5:02 AM

ಬೆಂಗಳೂರು : ಕುಟುಂಬ ಯೋಜನಾ ಕ್ರಮಗಳನ್ನು ಅನುಸರಿಸುವ ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕೃತ ರಾಜ್ಯ ವೇತನ ಶ್ರೇಣಿಗಳನ್ವಯ ವಿಶೇಷ ವೇತನ ಬಡ್ತಿ ಮಂಜೂರಾತಿ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಜಾರಿಗೆ ಬಂದಿರುವ ಪರಿಷ್ಕೃತ ರಾಜ್ಯ ವೇತನ ಶ್ರೇಣಿಗಳ ಆರ್ಥಿಕ ಸೌಲಭ್ಯವು ದಿನಾಂಕ:1.8.2024 ರಿಂದ ಲಭ್ಯವಾಗುತ್ತದೆ. ಈ ವೇತನ ಶ್ರೇಣಿಗಳಲ್ಲಿ ವೇತನ ನಿಗಧಿಕರಣವನ್ನು ದಿನಾಂಕ:1.7.2022 , 2:1.7.2022 505 31.7.2024 ವಕಾಶವಿರುವ ರವರೆಗಿನ ಅವಧಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿನ ವೇತನ ನಿಗಧಿಯಿಂದಾಗಿ ಅಥವಾ ಪುನರ್ನಿಗಧಿಯಿಂದಾಗಿ ವೇತನ ಮತ್ತು ಭತ್ಯೆಗಳನ್ನು ಮತ್ತು ನಿವೃತ್ತಿ ವೇತನದ ಹೆಚ್ಚಳಕ್ಕೆ ಯಾವುದೇ ಸರ್ಕಾರಿ ನೌಕರನು ಅರ್ಹನಾಗಿರುವುದಿಲ್ಲ.

ಈ ಹಿನ್ನೆಲೆಯಲ್ಲಿ ದಿನಾಂಕ:1.7.2022 ರಿಂದ 31.7.2024ರ ಅವಧಿಯಲ್ಲಿ ಮಿತ ಕುಟುಂಬ ಯೋಜನಾ ಕ್ರಮವನ್ನು ಅಳವಡಿಸಿಕೊಂಡ ಪ್ರಕರಣಗಳಲ್ಲಿ ವೈಯಕ್ತಿಕ ವೇತನ ರೂಪದಲ್ಲಿ ನೀಡಲಾಗುವ ವಿಶೇಷ ವೇತನ ಬಡ್ತಿಯನ್ನು 2024ರ ರಾಜ್ಯ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಲಭ್ಯವಾಗುವ ವಾರ್ಷಿಕ ವೇತನದ ಬಡ್ತಿಯ ದರದಲ್ಲಿ ದಿನಾಂಕ:1.7.2022 ರಿಂದ ಜಾರಿಗೆ ಬರುವಂತೆ ಕಾಲ್ಪನಿಕವಾಗಿ ನೀಡತಕ್ಕದಾಗಿರುತ್ತದೆ. ದಿನಾಂಕ:1.7.2022 ರಿಂದ 31.7.2024 ರವರೆಗಿನ ಅವಧಿಗೆ ಪರಿಷ್ಕೃತ ಶ್ರೇಣಿಯಲ್ಲಿನ ವಿಶೇಷ ವೇತನ ಬಡ್ತಿ ಮಂಜೂರಾತಿಯಿಂದ ಉಂಟಾದ ಆರ್ಥಿಕ ಹೆಚ್ಚಳಕ್ಕೆ ಸರ್ಕಾರಿ ನೌಕರರು ಅರ್ಹರಾಗಿರುವುದಿಲ್ಲ. ಈ ಅವಧಿಯಲ್ಲಿ ಪರಿಷ್ಕರಣೆಯ ಪೂರ್ವದ ವೇತನ ಶ್ರೇಣಿಯಲ್ಲಿ ನಿಗದಿಪಡಿಸಿದ ವೇತನ ಬಡ್ತಿಯಂತೆ ಆರ್ಥಿಕ ಲಾಭವನ್ನು ಪಡೆಯಲು ಸರ್ಕಾರಿ ನೌಕರರು ಅರ್ಹರಿರುತ್ತಾರೆ. ಆದರೆ, ಈ ಯೋಜನೆಯಲ್ಲಿ ಮಂಜೂರು ಮಾಡುವ ವೈಯಕ್ತಿಕ ವೇತನ ಬಡ್ತಿ ದರದ ಆರ್ಥಿಕ ಸೌಲಭ್ಯವು ದಿನಾಂಕ:1.8.2024 ರಿಂದ ಲಭ್ಯವಾಗುತ್ತದೆ. ಉಳಿದಂತೆ ಈ ಸೌಲಭ್ಯ ಪಡೆಯುವ ನೌಕರರು ದಿನಾಂಕ:1.10.1985ರ ಸರ್ಕಾರಿ ಆದೇಶ ಸಂಖ್ಯೆ: ಆಇ 27 ಎಸ್ಆರ್ಎಸ್ 1985 ಹಾಗೂ ಈ ಸಂಬಂಧ ಕಾಲಕಾಲಕ್ಕೆ ಹೊರಡಿಸಿರುವ ಆದೇಶ/ಸುತ್ತೋಲೆ/ಸೇರ್ಪಡೆ ಆದೇಶ ಮುಂತಾದವುಗಳಲ್ಲಿ ನಿಗಧಿಪಡಿಸಿರುವ ಎಲ್ಲಾ ಷರತ್ತು ಮಾರ್ಗಸೂಚಿಗಳನ್ನು ಪೂರೈಸಿರಬೇಕೆಂಬುದನ್ನು ಈ ಮೂಲಕ ಸ್ಪಷ್ಟಪಡಿಸಿದೆ.

BIG NEWS: State `Government Employees' take note: Important order from the government regarding `Special Pay Promotion Grant'!
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ವಾಣಿಜ್ಯ ಸಂಕೀರ್ಣದ ಮಳಿಗೆದಾರರಿಗೆ ಮಹತ್ವದ ಮಾಹಿತಿ: ನವೀಕರಣಕ್ಕೆ ಈ ದಾಖಲೆ ಸಲ್ಲಿಕೆ ಕಡ್ಡಾಯ

14/01/2026 7:40 PM1 Min Read

ಶಿವಮೊಗ್ಗ: ಸಾಗರದ ಉಳ್ಳೂರಲ್ಲಿ ಅಕ್ರಮವಾಗಿ ‘ಮರ ಕಡಿತಲೆ’ ಮಾಡಿದವರ ವಿರುದ್ಧ ಕೇಸ್ ದಾಖಲು

14/01/2026 7:28 PM1 Min Read

ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡನನ್ನು ಬಂಧಿಸುವಂತೆ HDK ಆಗ್ರಹ

14/01/2026 6:47 PM1 Min Read
Recent News

ಬೆಂಗಳೂರಿನ ವಾಣಿಜ್ಯ ಸಂಕೀರ್ಣದ ಮಳಿಗೆದಾರರಿಗೆ ಮಹತ್ವದ ಮಾಹಿತಿ: ನವೀಕರಣಕ್ಕೆ ಈ ದಾಖಲೆ ಸಲ್ಲಿಕೆ ಕಡ್ಡಾಯ

14/01/2026 7:40 PM

ಶಿವಮೊಗ್ಗ: ಸಾಗರದ ಉಳ್ಳೂರಲ್ಲಿ ಅಕ್ರಮವಾಗಿ ‘ಮರ ಕಡಿತಲೆ’ ಮಾಡಿದವರ ವಿರುದ್ಧ ಕೇಸ್ ದಾಖಲು

14/01/2026 7:28 PM

ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡನನ್ನು ಬಂಧಿಸುವಂತೆ HDK ಆಗ್ರಹ

14/01/2026 6:47 PM

BREAKING: ‘ಶಬರಿಮಲೆ’ಯಲ್ಲಿ ‘ಮಕರ ಜ್ಯೋತಿ’ ದರ್ಶನ; ಭಾವಪರವಶರಾದ ‘ಅಯ್ಯಪ್ಪನ ಭಕ್ತ ಗಣ’ | Makaravilakku 2026

14/01/2026 6:42 PM
State News
KARNATAKA

ಬೆಂಗಳೂರಿನ ವಾಣಿಜ್ಯ ಸಂಕೀರ್ಣದ ಮಳಿಗೆದಾರರಿಗೆ ಮಹತ್ವದ ಮಾಹಿತಿ: ನವೀಕರಣಕ್ಕೆ ಈ ದಾಖಲೆ ಸಲ್ಲಿಕೆ ಕಡ್ಡಾಯ

By kannadanewsnow0914/01/2026 7:40 PM KARNATAKA 1 Min Read

ಬೆಂಗಳೂರು: ಜಿಬಿಎ ವ್ಯಾಪ್ತಿಯ ವಾಣಿಜ್ಯ ಸಂಕೀರ್ಣದ ಮಳಿಗೆದಾರರು ನವೀಕರಣಕ್ಕಾಗಿ ಮಳಿಗೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿ ಎಂಬುದಾಗಿ ಕೆ.ಎನ್ ರಮೇಶ್ ತಿಳಿಸಿದ್ದಾರೆ.…

ಶಿವಮೊಗ್ಗ: ಸಾಗರದ ಉಳ್ಳೂರಲ್ಲಿ ಅಕ್ರಮವಾಗಿ ‘ಮರ ಕಡಿತಲೆ’ ಮಾಡಿದವರ ವಿರುದ್ಧ ಕೇಸ್ ದಾಖಲು

14/01/2026 7:28 PM

ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡನನ್ನು ಬಂಧಿಸುವಂತೆ HDK ಆಗ್ರಹ

14/01/2026 6:47 PM

BREAKING: ‘ಶಬರಿಮಲೆ’ಯಲ್ಲಿ ‘ಮಕರ ಜ್ಯೋತಿ’ ದರ್ಶನ; ಭಾವಪರವಶರಾದ ‘ಅಯ್ಯಪ್ಪನ ಭಕ್ತ ಗಣ’ | Makaravilakku 2026

14/01/2026 6:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.