Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ 12,000 ಕೋಟಿ ದಾಟಿದ ಸಂಚಾರ ದಂಡ: ಹಲವು ಸಣ್ಣ ರಾಷ್ಟ್ರಗಳ ಜಿಡಿಪಿ ಮೀರಿಕೆ – ವರದಿ | Traffic fines in India

19/05/2025 6:51 PM

ವಿದ್ಯಾರ್ಥಿನಿ ಆಕಾಂಕ್ಷ ಸಾವು ಕೇಸ್: ಸೂಕ್ತ ತನಿಖೆಗೆ ಪಂಜಾಬ್ ಸರ್ಕಾರವನ್ನು ಸಚಿವ ದಿನೇಶ್ ಗುಂಡೂರಾವ್ ಒತ್ತಾಯ

19/05/2025 6:40 PM

BREAKING : ಮಳೆಗೆ ಬಲಿಯಾದ ಮಹಿಳೆಗೆ ‘BBMP’ ಇಂದ 5 ಲಕ್ಷ ಪರಿಹಾರ : CM ಸಿದ್ದರಾಮಯ್ಯ ಘೋಷಣೆ

19/05/2025 6:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿನಿ ಆಕಾಂಕ್ಷ ಸಾವು ಕೇಸ್: ಸೂಕ್ತ ತನಿಖೆಗೆ ಪಂಜಾಬ್ ಸರ್ಕಾರವನ್ನು ಸಚಿವ ದಿನೇಶ್ ಗುಂಡೂರಾವ್ ಒತ್ತಾಯ
KARNATAKA

ವಿದ್ಯಾರ್ಥಿನಿ ಆಕಾಂಕ್ಷ ಸಾವು ಕೇಸ್: ಸೂಕ್ತ ತನಿಖೆಗೆ ಪಂಜಾಬ್ ಸರ್ಕಾರವನ್ನು ಸಚಿವ ದಿನೇಶ್ ಗುಂಡೂರಾವ್ ಒತ್ತಾಯ

By kannadanewsnow0919/05/2025 6:40 PM

ಬೆಂಗಳೂರು: ಧರ್ಮಸ್ಥಳ ಮೂಲದ ವಿದ್ಯಾರ್ಥಿನಿ ಆಕಾಂಕ್ಷ ಪಂಜಾಬ್ ನಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಇದೊಂದು ಅಸಹಜ ಸಾವು ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಉಪನ್ಯಾಸಕ ಮ್ಯಾಥ್ಯೂ ಅವರ ಕಿರುಕುಳದಿಂದ ಆಕಾಂಕ್ಷ ಸಾವಿಗೀಡಾಗಿದ್ದಾರೆ ಎಂದು ಅವರ ಕುಟುಂಬ ವರ್ಗದವರು ಆರೋಪಿಸಿದ್ದಾರೆ. ಆಕಾಂಕ್ಷ ನಿಗೂಡ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸುಂತೆ ನಾನು ಪಂಜಾಬ್ ಸರ್ಕಾರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ರಕರಣ ಕುರಿತು ನಾನು ರಾಜ್ಯ ಮುಖ್ಯಕಾರ್ಯದರ್ಶಿ ಅವರೊಂದಿಗೆ ಚರ್ಚೆ ನಡೆಸಿದ್ದು, ಪಂಜಾಬ್ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆಕಾಂಕ್ಷ ಮೃತದೇಹವನ್ನು ಕುಟುಂಬ ವರ್ಗದವರಿಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಅಲ್ಲದೇ ಆಕಾಂಕ್ಷ ನಿಗೂಡ ಸಾವಿನ ಕುರಿತು ಸೂಕ್ತ ತನಿಖೆ ನಡೆಸುವ ನಿಟ್ಟಿನಲ್ಲಿ ಪಂಜಾಬ್ ಸರ್ಕಾರದ ಮುಖ್ಯಕಾರ್ಯದರ್ಶಿ ಅವರೊಂದಿಗೆ ಮಾತನಾಡುವಂತೆ ಸೂಚಿಸಿದ್ದೇನೆ. ಈ ನಿಟ್ಟಿನಲ್ಲಿ ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳು ಚರ್ಚೆ ನಡೆಸಿದ್ದು, ಪಂಜಾಬ್ ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಕಾಂಕ್ಷ ಅವರ ಕುಟುಂಬದ ಬೆಂಬಲಕ್ಕೆ ರಾಜ್ಯ ಸರ್ಕಾರ ನಿಲ್ಲಲಿದ್ದು, ಸರ್ಕಾರದಿಂದ ಅಗತ್ಯ ಸಹಕಾರ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಧರ್ಮಸ್ಥಳ ಮೂಲದ ವಿದ್ಯಾರ್ಥಿನಿ ಆಕಾಂಕ್ಷ ಪಂಜಾಬ್ ನಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಇದೊಂದು ಅಸಹಜ ಸಾವು ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಉಪನ್ಯಾಸಕ ಮ್ಯಾಥ್ಯೂ ಅವರ ಕಿರುಕುಳದಿಂದ ಆಕಾಂಕ್ಷ ಸಾವಿಗೀಡಾಗಿದ್ದಾರೆ ಎಂದು ಅವರ ಕುಟುಂಬ ವರ್ಗದವರು ಆರೋಪಿಸಿದ್ದಾರೆ. ಆಕಾಂಕ್ಷ ನಿಗೂಡ ಸಾವಿಗೆ ನ್ಯಾಯ ಒದಗಿಸುವ…

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 19, 2025

ಇಸ್ರೇಲ್ ಗಾಜಾವನ್ನು ಸಂಪೂರ್ಣ ನಿಯಂತ್ರಣಕ್ಕೆ ತೆಗೆದುಕೊಳ್ಳಲಿದೆ: ಪ್ರಧಾನಿ ಬೆಂಜಮಿನ್ ನೆತನ್ಯಾಹು

ಸಾರ್ವಜನಿಕರೇ ಗಮನಿಸಿ : ನಿಮ್ಮ `ಮೊಬೈಲ್’ ಕಳ್ಳತನವಾದ್ರೆ ಚಿಂತೆಬೇಡ, ಜಸ್ಟ್ ಈ ರೀತಿ ಮಾಡಿ.!

Share. Facebook Twitter LinkedIn WhatsApp Email

Related Posts

BREAKING : ಮಳೆಗೆ ಬಲಿಯಾದ ಮಹಿಳೆಗೆ ‘BBMP’ ಇಂದ 5 ಲಕ್ಷ ಪರಿಹಾರ : CM ಸಿದ್ದರಾಮಯ್ಯ ಘೋಷಣೆ

19/05/2025 6:32 PM1 Min Read

SHOCKING : ಧಾರವಾಡದಲ್ಲಿ ಬೈಕ್ ಓಡಿಸುತ್ತಿರುವಾಗಲೇ ‘ಹೃದಯಾಘಾತದಿಂದ’ ವ್ಯಕ್ತಿ ಸಾವು!

19/05/2025 6:22 PM1 Min Read

BREAKING : ಬೆಂಗಳೂರು ಸಿಟಿ ರೌಂಡ್ಸ್ ರದ್ದುಗೊಳಿಸಿ ಬಿಬಿಎಂಪಿ ಕಂಟ್ರೋಲ್ ರೂಂಗೆ ತೆರಳಿದ ಸಿಎಂ ಸಿದ್ದರಾಮಯ್ಯ

19/05/2025 5:38 PM1 Min Read
Recent News

ಭಾರತದಲ್ಲಿ 12,000 ಕೋಟಿ ದಾಟಿದ ಸಂಚಾರ ದಂಡ: ಹಲವು ಸಣ್ಣ ರಾಷ್ಟ್ರಗಳ ಜಿಡಿಪಿ ಮೀರಿಕೆ – ವರದಿ | Traffic fines in India

19/05/2025 6:51 PM

ವಿದ್ಯಾರ್ಥಿನಿ ಆಕಾಂಕ್ಷ ಸಾವು ಕೇಸ್: ಸೂಕ್ತ ತನಿಖೆಗೆ ಪಂಜಾಬ್ ಸರ್ಕಾರವನ್ನು ಸಚಿವ ದಿನೇಶ್ ಗುಂಡೂರಾವ್ ಒತ್ತಾಯ

19/05/2025 6:40 PM

BREAKING : ಮಳೆಗೆ ಬಲಿಯಾದ ಮಹಿಳೆಗೆ ‘BBMP’ ಇಂದ 5 ಲಕ್ಷ ಪರಿಹಾರ : CM ಸಿದ್ದರಾಮಯ್ಯ ಘೋಷಣೆ

19/05/2025 6:32 PM

SHOCKING : ಧಾರವಾಡದಲ್ಲಿ ಬೈಕ್ ಓಡಿಸುತ್ತಿರುವಾಗಲೇ ‘ಹೃದಯಾಘಾತದಿಂದ’ ವ್ಯಕ್ತಿ ಸಾವು!

19/05/2025 6:22 PM
State News
KARNATAKA

ವಿದ್ಯಾರ್ಥಿನಿ ಆಕಾಂಕ್ಷ ಸಾವು ಕೇಸ್: ಸೂಕ್ತ ತನಿಖೆಗೆ ಪಂಜಾಬ್ ಸರ್ಕಾರವನ್ನು ಸಚಿವ ದಿನೇಶ್ ಗುಂಡೂರಾವ್ ಒತ್ತಾಯ

By kannadanewsnow0919/05/2025 6:40 PM KARNATAKA 1 Min Read

ಬೆಂಗಳೂರು: ಧರ್ಮಸ್ಥಳ ಮೂಲದ ವಿದ್ಯಾರ್ಥಿನಿ ಆಕಾಂಕ್ಷ ಪಂಜಾಬ್ ನಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಇದೊಂದು ಅಸಹಜ ಸಾವು ಎಂಬುದು…

BREAKING : ಮಳೆಗೆ ಬಲಿಯಾದ ಮಹಿಳೆಗೆ ‘BBMP’ ಇಂದ 5 ಲಕ್ಷ ಪರಿಹಾರ : CM ಸಿದ್ದರಾಮಯ್ಯ ಘೋಷಣೆ

19/05/2025 6:32 PM

SHOCKING : ಧಾರವಾಡದಲ್ಲಿ ಬೈಕ್ ಓಡಿಸುತ್ತಿರುವಾಗಲೇ ‘ಹೃದಯಾಘಾತದಿಂದ’ ವ್ಯಕ್ತಿ ಸಾವು!

19/05/2025 6:22 PM

BREAKING : ಬೆಂಗಳೂರು ಸಿಟಿ ರೌಂಡ್ಸ್ ರದ್ದುಗೊಳಿಸಿ ಬಿಬಿಎಂಪಿ ಕಂಟ್ರೋಲ್ ರೂಂಗೆ ತೆರಳಿದ ಸಿಎಂ ಸಿದ್ದರಾಮಯ್ಯ

19/05/2025 5:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.