ತಾಮ್ರದ ಪಾತ್ರೆಯಲ್ಲಿ ಲವಂಗಗಳನ್ನು ಇಟ್ಟು ನೀವು ಬೇಡಿಕೊಂಡರೆ ನಿಮ್ಮ ಮನಸ್ಸಿನ ಇಷ್ಟಾರ್ಥಗಳೆಲ್ಲಾ ಕಾರ್ಯಸಿದ್ಧಿ ಆಗುತ್ತವೆ ಲವಂಗ ತಂತ್ರ!
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ನಾವು ಎಂದು ಹೇಳುವಂತಹ ಒಂದು ಮಾಹಿತಿಯಲ್ಲಿ ನಿಮ್ಮ ಮನೆಯಲ್ಲಿ ಏನಾದರೂ ವಿಪರೀತ ಕಷ್ಟಗಳಿದ್ದರೂ 11 ಲಗ್ನದಿಂದ ನಿಮ್ಮ ಕಷ್ಟವನ್ನು ಪರಿಹಾರ ಮಾಡಿಕೊಳ್ಳಬಹುದು ಎನ್ನುವುದರ ಮಾಹಿತಿಯನ್ನು ನಿಮಗೆ ಹಿಂದಿನ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ ಸ್ನೇಹಿತರೆಹೌದು ಸ್ನೇಹಿತರೆ ಸಾಮಾನ್ಯವಾಗಿ ಎಲ್ಲರಿಗೂ ಕೂಡ ಒಂದಲ್ಲ ಒಂದು ರೀತಿಯಾದಂತಹ ಕಷ್ಟಗಳು ಇದ್ದೇ ಇರುತ್ತವೆ ಈ ರೀತಿಯಾದಂತಹ ಕಷ್ಟಗಳನ್ನು ನಾವು ಪರಿಹಾರ ಮಾಡುವುದು ಕೊಳ್ಳುವುದನ್ನು ತಿಳಿದುಕೊಳ್ಳಬೇಕು ಹಾಗಾಗಿ ಈ ರೀತಿಯಾದಂತಹ ಕಷ್ಟಗಳನ್ನು ಪರಿಹಾರ ಮಾಡಿಕೊಳ್ಳುವುದರಿಂದ ನಿಮ್ಮ ಜೀವನದಲ್ಲಿ ಇರುವಂತಹ ಎಲ್ಲಾ ಕಷ್ಟಗಳು ಕೂಡ ದೂರವಾಗುತ್ತವೆ ಎನ್ನುವುದರ ಮಾಹಿತಿಯನ್ನು ನಿಮಗೆ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸುತ್ತೇನೆ ಸ್ನೇಹಿತರೆ
ಹೌದು ಒಂದು ಪರಿಹಾರವನ್ನು ನೀವು ಯಾವ ರೀತಿಯಾಗಿ ಮಾಡಬೇಕೆಂದರೆ 11 ಲವಂಗಗಳನ್ನು ಮೊದಲಿಗೆ ತೆಗೆದುಕೊಳ್ಳಬೇಕು ಹಾಗೆಯೇ ತಾಮ್ರದ ಒಂದು ತಂಬಿಗೆಯನ್ನು ತೆಗೆದುಕೊಂಡು ಮೊದಲಿಗೆ 11 ಲವಂಗವನ್ನು ಅಂದರೆ ಹಲವಂಗ ಗಳಿಗೆ ನೀವು ದೇವರ ಮನೆ ಹತ್ತಿರ ಹೋಗಿ ಲವಂಗಗಳನ್ನು ದೇವರ ಮನೆಯಲ್ಲಿ ಇಟ್ಟು ಲವಂಗಗಳಿಗೆ ಅರಿಶಿನ-ಕುಂಕುಮವನ್ನು ಹಚ್ಚಿ ನಂತರ ಪೂಜೆಯನ್ನು ಮಾಡಬೇಕಾಗುತ್ತದೆ ಈರೀತಿಯಾಗಿ ನೀವು 11 ಲವಂಗ ಗಳಿಗೆ ಪೂಜೆಯನ್ನು ಮಾಡಬೇಕಾಗುತ್ತದೆ ಈ ರೀತಿಯಾಗಿ ಪೂಜೆಯನ್ನು ಮಾಡಿದಂತಹ ಲವಂಗಗಳನ್ನು ತೆಗೆದುಕೊಂಡು ಒಂದು ತಾಮ್ರದ ಪಾತ್ರೆಯಲ್ಲಿ11 ಲವಂಗಗಳನ್ನು ಹಾಕಿ ನಂತರ ದುರ್ಗಾಮಾತೆಯ ಶ್ಲೋಕವನ್ನು ಹೇಳಬೇಕಾಗುತ್ತದೆ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಒಂದು ದುರ್ಗಾಮಾತೆಯ ಶ್ಲೋಕ ಯಾವುದೆಂದರೆ ಓಂ ದುರ್ಗಾಮಾತಾ ಯಮಹಾ ಈ ಒಂದು ಶ್ಲೋಕವನ್ನು ನೀವು ಇಪ್ಪತ್ತೊಂದು ಬಾರಿ ಹೇಳಿಕೊಂಡು ಅವನ್ದು ತಾಮ್ರದ ತಟ್ಟೆ ಮೇಲೆ ಇಟ್ಟಿರುವ ಅಂತಹ ಲವಂಗವನ್ನು ತೆಗೆದುಕೊಂಡು ಒಂದು ಅರಿಶಿಣದ ಬಟ್ಟೆಯಲ್ಲಿ ಗಂಟು ಕಟ್ಟಿ ನೀವು ಹಣವನ್ನು ನೀಡುವಂತಹ ಜಾಗದಲ್ಲಿ ಒಂದು ಗಂಟನ್ನು ಇಡಬೇಕಾಗುತ್ತದೆ ಈ ರೀತಿಯಾಗಿ ನೀವು ಪ್ರತಿ ವಾರ ಮಂಗಳವಾರ ಮತ್ತು ಶುಕ್ರವಾರ ಮಾಡಬೇಕಾಗುತ್ತದೆ ಸ್ನೇಹಿತರೆ ಈ ರೀತಿಯಾಗಿ ಮಾಡಿದನಂತರ ನೀವು ದೇವರಿಗೆ ಹರಕೆಯನ್ನು ಮಾಡಿಕೊಳ್ಳಬೇಕಾಗುತ್ತದೆ ಅಂದರೆ ನಿಮ್ಮ ಜೀವನದಲ್ಲಿ ಇರುವಂತಹ ಎಲ್ಲ ರೀತಿಯ ಕಷ್ಟಗಳನ್ನು ದೇವರಿಗೆ ಕೇಳಿಕೊಳ್ಳಬೇಕಾಗುತ್ತದೆ
ಈ ರೀತಿಯಾಗಿ ಹೇಳಿಕೊಳ್ಳುತ್ತಾ ಪ್ರತಿದಿನ ನೀವು ಪೂಜೆಯನ್ನು ಅಂದರೆ ಒಂದು ಅರಿಶಿಣದ ಬಟ್ಟೆಗೆ ಪೂಜೆಯನ್ನು ಮಾಡಿದರೆ ನಿಮ್ಮ ಜೀವನದಲ್ಲಿ ಇರುವಂತಹ ಎಂತದೆ ಘೋರವಾದ ಕಷ್ಟಗಳಿದ್ದರೂ ಕೂಡ ಹಾಗೆಯೇ ನೀವು ಅಂದುಕೊಂಡ ಕೆಲಸ ಕೂಡ ನೆರವೇರುತ್ತವೆ ಹಾಗಾಗಿ ನೀವು ಈ ಹನ್ನೊಂದು ಲಗ ಗಳನ್ನು ಈ ರೀತಿಯಾಗಿ ಮಾಡಬೇಕಾಗುತ್ತದೆ ಸ್ನೇಹಿತರೆ ಈ ಒಂದು ಲವಂಗ ದಲ್ಲಿ ಮನೇಲಿ ಇರುವಂತಹ ನಕಾರತ್ಮಕ ಶಕ್ತಿಗಳನ್ನು ಹೊಡೆದೋಡಿಸುವ ಅಂತಹ ಶಕ್ತಿಯನ್ನು ಹೊಂದಿದೆ ಒಂದು ಲವಂಗಹಾಗಾಗಿ ಇಂದು ಲವಂಗದಿಂದ ನೀವು ನಿಮ್ಮ ಮನೆಯಲ್ಲಿ ಇರುವಂತಹ ಕಷ್ಟಗಳನ್ನು ಎಲ್ಲವನ್ನೂ ಕೂಡ ಪರಿಹಾರ ಮಾಡಿಕೊಳ್ಳಬಹುದು .
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559