Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ ಐಫೋನ್ ತಯಾರಕ ಆಪಲ್‌ನ ಪೂರೈಕೆದಾರ ಫಾಕ್ಸ್‌ಕಾನ್ 12800 ಕೋಟಿ ರೂ ಹೂಡಿಕೆ

20/05/2025 5:57 PM

ಮೇ.25ರಂದು UPSC ಪರೀಕ್ಷೆ: ಬೆಂಗಳೂರಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

20/05/2025 5:53 PM

ಶಿವಮೊಗ್ಗ: ಮೇ.22ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

20/05/2025 5:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೇ.25ರಂದು UPSC ಪರೀಕ್ಷೆ: ಬೆಂಗಳೂರಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ
KARNATAKA

ಮೇ.25ರಂದು UPSC ಪರೀಕ್ಷೆ: ಬೆಂಗಳೂರಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

By kannadanewsnow0920/05/2025 5:53 PM

ಬೆಂಗಳೂರು: ಮೇ.25ರಂದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯನ್ನು ಬೆಂಗಳೂರಿನ ವಿವಿಧ ಕೇಂದ್ರಗಳಲ್ಲಿ ನಡೆಸಲು ನಿಗದಿ ಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ.

ಈ ಸಂಬಂಧ ಆದೇಶ ಹೊರಡಿಸಿರುವಂತ ಅವರು ದಿನಾಂಕ 25-05-2025ರಂದು ಕೇಂದ್ರ ಲೋಕಸೇವಾ ಆಯೋಗದ ಸಿವಿಲ್ ಸರ್ವಿಸ್ ಪ್ರಿಲಿಮಿನರಿ ಪರೀಕ್ಷೆ-2025 ನಗರದ 86 ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಯು ಸುಗಮವಾಗಿ, ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಿತ ಸ್ಥಳವೆಂದು ಘೋಷಿಸಲಾಗಿದೆ ಎಂದಿದ್ದಾರೆ.

ಮೇ.25ರಂದು ಯುಪಿಎಸ್ಸಿ ಪ್ರಿಲಿಮಿನರಿ ಪರೀಕ್ಷೆ ನಡೆಯುವ ಕಾರಣ, ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು, ಸೈಬರ್, ಕಂಪ್ಯೂಟರ್ ಸೆಂಟರ್ ಗಳನ್ನು ಮುಚ್ಚುವಂತೆ ಖಡಕ್ ಆದೇಶ ಮಾಡಿದ್ದಾರೆ.

ಶಿವಮೊಗ್ಗ: ಮೇ.22ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

GOOD NEWS: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ

 

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಮೇ.22ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

20/05/2025 5:44 PM1 Min Read

ಉಜ್ಜೀವನ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ನ 4ನೇ ತ್ರೈಮಾಸಿಕ ಫಲಿತಾಂಶ ಪ್ರಕಟ

20/05/2025 5:40 PM1 Min Read

BREAKING : ‘ಗೋಲ್ಡ್ ಸ್ಮಗ್ಲಿಂಗ್’ ಪ್ರಕರಣ : ನಟಿ ರನ್ಯಾ ರಾವ್ ಗೆ ಜಾಮೀನು ಸಿಕ್ಕರೂ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ!

20/05/2025 5:28 PM1 Min Read
Recent News

ಭಾರತದಲ್ಲಿ ಐಫೋನ್ ತಯಾರಕ ಆಪಲ್‌ನ ಪೂರೈಕೆದಾರ ಫಾಕ್ಸ್‌ಕಾನ್ 12800 ಕೋಟಿ ರೂ ಹೂಡಿಕೆ

20/05/2025 5:57 PM

ಮೇ.25ರಂದು UPSC ಪರೀಕ್ಷೆ: ಬೆಂಗಳೂರಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

20/05/2025 5:53 PM

ಶಿವಮೊಗ್ಗ: ಮೇ.22ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

20/05/2025 5:44 PM

ಉಜ್ಜೀವನ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ನ 4ನೇ ತ್ರೈಮಾಸಿಕ ಫಲಿತಾಂಶ ಪ್ರಕಟ

20/05/2025 5:40 PM
State News
KARNATAKA

ಮೇ.25ರಂದು UPSC ಪರೀಕ್ಷೆ: ಬೆಂಗಳೂರಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

By kannadanewsnow0920/05/2025 5:53 PM KARNATAKA 1 Min Read

ಬೆಂಗಳೂರು: ಮೇ.25ರಂದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯನ್ನು ಬೆಂಗಳೂರಿನ ವಿವಿಧ ಕೇಂದ್ರಗಳಲ್ಲಿ ನಡೆಸಲು ನಿಗದಿ ಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ…

ಶಿವಮೊಗ್ಗ: ಮೇ.22ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

20/05/2025 5:44 PM

ಉಜ್ಜೀವನ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ನ 4ನೇ ತ್ರೈಮಾಸಿಕ ಫಲಿತಾಂಶ ಪ್ರಕಟ

20/05/2025 5:40 PM

BREAKING : ‘ಗೋಲ್ಡ್ ಸ್ಮಗ್ಲಿಂಗ್’ ಪ್ರಕರಣ : ನಟಿ ರನ್ಯಾ ರಾವ್ ಗೆ ಜಾಮೀನು ಸಿಕ್ಕರೂ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ!

20/05/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.