Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ‘ಸಾಗರ ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡ’: ಅಧ್ಯಕ್ಷ ಸಂತೋಷ್ ಕುಮಾರ್ ಅಭಿನಂದನೆ

20/05/2025 8:30 PM

BIG NEWS : ಶಾಸಕ ಹರೀಶ್​ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಹೈಕೋರ್ಟ್

20/05/2025 8:27 PM

ಮದ್ದೂರು ತಾಲೂಕು ಕಚೇರಿ ಭ್ರಷ್ಟಾಚಾರದ ತವರೂರು: ರೈತ ಮುಖಂಡರ ಗಂಭೀರ ಆರೋಪ

20/05/2025 8:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಶಾಸಕ ಹರೀಶ್​ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಹೈಕೋರ್ಟ್
KARNATAKA

BIG NEWS : ಶಾಸಕ ಹರೀಶ್​ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಹೈಕೋರ್ಟ್

By kannadanewsnow0520/05/2025 8:27 PM

ಬೆಂಗಳೂರು : ಇತ್ತೀಚಿಗೆ ವೇದಿಕೆಯೊಂದರಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಕೋಮು ದ್ವೇಷದ ಭಾಷಣ ಮಾಡಿದ್ದರು. ಬಳಿಕ ಅವರ ವಿರುದ್ಧ FIR ಕೂಡ ದಾಖಲಾಗಿತ್ತು. ಇದೀಗ ಈ ಕೇಸ್ ಆರೋಪ ಸಂಬಂಧ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಹರೀಶ್‌ ಪೂಂಜಾ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂಬುದಾಗಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ತಿಳಿಸಿದ ಹಿನ್ನೆಲೆಯಲ್ಲಿ, ಅರ್ಜಿ ತಿದ್ದುಪಡಿ ಮಾಡುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ಅವಕಾಶ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಮತ್ತು ಆ ನಂತರ ಕಾನೂನು
ಪ್ರಕ್ರಿಯೆ ರದ್ದತಿ ಕೋರಿ ಪೂಂಜಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌. ರಾಚಯ್ಯ ರಜಾಕಾಲದ ನ್ಯಾಯಪೀಠ ಈ ಆದೇಶ ನೀಡಿದೆ.

ರಾಜ್ಯ ಸರ್ಕಾರದ ಪರ ವಕೀಲರು, ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಇಂದು ಆರೋಪ ಪಟ್ಟಿಯನ್ನು ಸಕ್ಷಮ ನ್ಯಾಯಾಲಯಕ್ಕೆ ತನಿಖಾಧಿಕಾರಿ ಸಲ್ಲಿಸಿದ್ದಾರೆ ಎಂಬ ಮಾಹಿತಿಯನ್ನು ಒದಗಿಸಲಾಗಿದೆ. ಆರೋಪ ಪಟ್ಟಿ ಸಲ್ಲಿಸಿರುವುದರಿಂದ ಪೂಂಜಾ ಅವರು ಹೊಸ ಅರ್ಜಿ ಸಲ್ಲಿಸಬೇಕು, ಇಲ್ಲವೇ ಅದನ್ನು ತಿದ್ದುಪಡಿ ಮಾಡಬೇಕು. ಈಗಲೇ ಆರೋಪ ಪಟ್ಟಿ ಪ್ರತಿ ನೀಡಬೇಕು ಎಂದರೆ ಅದು ನನ್ನ ಬಳಿಯೂ ಇಲ್ಲ ಎಂದು ಪೀಠಕ್ಕೆ ವಿವರಿಸಿದರು.

ದೂರುದಾರ ಪರ ವಕೀಲರು, ಪ್ರಕರಣದಲ್ಲಿ ಇಬ್ರಾಹಿಂ ಪರವಾಗಿ ವಕಾಲತ್ತು ಹಾಕಿದ್ದೇನೆ. ಈ ಹಿಂದೆ ಪೂಂಜಾ ಅವರು ಏಳು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಸಾರ್ವಜನಿಕವಾಗಿ ಅವರು ಬಳಕೆ ಮಾಡಿರುವ ಭಾಷೆಯನ್ನು ನ್ಯಾಯಾಲಯ ನೋಡಬೇಕು. ಈ ಪ್ರಕರಣ ದಾಖಲಾದ ಬಳಿಕ ಪೂಂಜಾ ಅವರು, ಬಹಿರಂಗವಾಗಿ ಇನ್ನೂ ನೂರು ಪ್ರಕರಣವನ್ನು ಸರ್ಕಾರ ದಾಖಲಿಸಲಿ.

ಅದಕ್ಕೆ ಹೆದರುವ ಮಗ ನಾನಲ್ಲ ಎಂಬುದಾಗಿ ತಿಳಿಸಿದ್ದಾರೆ. ಇಂಥ ಕೋಮು ಭಾಷಣದಿಂದ ಕೊಲೆಗಳು ನಡೆಯುತ್ತಿವೆ. ಅವರು ವಿಷ ಉಗುಳುತಿದ್ದಾರೆ. ಹೀಗಾಗಿ, ರಜಾಕಾಲ ಮುಗಿದ ಬಳಿಕ ವಿಚಾರಣೆ ನಡೆಸಬಹುದು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ಪೀಠಕ್ಕೆ ಮನವಿ ಮಾಡಿದರು. ವಾದ ಆಲಿಸಿದ ಪೀಠ ವಿಚಾರಣೆಯನ್ನು ಮೇ 22ಕ್ಕೆ ಮುಂದೂಡಿತು.

Share. Facebook Twitter LinkedIn WhatsApp Email

Related Posts

ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ‘ಸಾಗರ ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡ’: ಅಧ್ಯಕ್ಷ ಸಂತೋಷ್ ಕುಮಾರ್ ಅಭಿನಂದನೆ

20/05/2025 8:30 PM1 Min Read

ಮದ್ದೂರು ತಾಲೂಕು ಕಚೇರಿ ಭ್ರಷ್ಟಾಚಾರದ ತವರೂರು: ರೈತ ಮುಖಂಡರ ಗಂಭೀರ ಆರೋಪ

20/05/2025 8:17 PM3 Mins Read

ಪತ್ರಿಕಾ ವಿತರಕರ ವಿಮಾ ಯೋಜನೆ ಕೆಲ ಷರತ್ತು ಸಡಿಲಿಸುವಂತೆ KUWJ ಒತ್ತಾಯ, ಮನವಿ

20/05/2025 7:15 PM1 Min Read
Recent News

ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ‘ಸಾಗರ ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡ’: ಅಧ್ಯಕ್ಷ ಸಂತೋಷ್ ಕುಮಾರ್ ಅಭಿನಂದನೆ

20/05/2025 8:30 PM

BIG NEWS : ಶಾಸಕ ಹರೀಶ್​ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಹೈಕೋರ್ಟ್

20/05/2025 8:27 PM

ಮದ್ದೂರು ತಾಲೂಕು ಕಚೇರಿ ಭ್ರಷ್ಟಾಚಾರದ ತವರೂರು: ರೈತ ಮುಖಂಡರ ಗಂಭೀರ ಆರೋಪ

20/05/2025 8:17 PM

ಪಾಕಿಸ್ತಾನ ಸರ್ಕಾರದಿಂದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರಿಗೆ ಫೀಲ್ಡ್ ಮಾರ್ಷಲ್ ಹುದ್ದೆಗೆ ಬಡ್ತಿ

20/05/2025 8:15 PM
State News
KARNATAKA

ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ‘ಸಾಗರ ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡ’: ಅಧ್ಯಕ್ಷ ಸಂತೋಷ್ ಕುಮಾರ್ ಅಭಿನಂದನೆ

By kannadanewsnow0920/05/2025 8:30 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯಲ್ಲಿ ನಡೆದಂತ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಾಗರ ಸರ್ಕಾರಿ ನೌಕರರ ಸಂಘದ ಡೊಳ್ಳು ಕುಣಿತ ತಂಡವು…

BIG NEWS : ಶಾಸಕ ಹರೀಶ್​ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಹೈಕೋರ್ಟ್

20/05/2025 8:27 PM

ಮದ್ದೂರು ತಾಲೂಕು ಕಚೇರಿ ಭ್ರಷ್ಟಾಚಾರದ ತವರೂರು: ರೈತ ಮುಖಂಡರ ಗಂಭೀರ ಆರೋಪ

20/05/2025 8:17 PM

ಪತ್ರಿಕಾ ವಿತರಕರ ವಿಮಾ ಯೋಜನೆ ಕೆಲ ಷರತ್ತು ಸಡಿಲಿಸುವಂತೆ KUWJ ಒತ್ತಾಯ, ಮನವಿ

20/05/2025 7:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.