Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿರಾಟ್ ಕೊಹ್ಲಿಯನ್ನು ‘ಜೋಕರ್’ ಎಂದು ಕರೆದ ನಂತರ ರಾಹುಲ್ ವೈದ್ಯರಿಗೆ ಕೊಲೆ ಬೆದರಿಕೆ | Rahul vaidya received death threats

20/05/2025 8:39 PM

ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ‘ಸಾಗರ ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡ’: ಅಧ್ಯಕ್ಷ ಸಂತೋಷ್ ಕುಮಾರ್ ಅಭಿನಂದನೆ

20/05/2025 8:30 PM

BIG NEWS : ಶಾಸಕ ಹರೀಶ್​ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಹೈಕೋರ್ಟ್

20/05/2025 8:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ‘ಸಾಗರ ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡ’: ಅಧ್ಯಕ್ಷ ಸಂತೋಷ್ ಕುಮಾರ್ ಅಭಿನಂದನೆ
KARNATAKA

ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ‘ಸಾಗರ ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡ’: ಅಧ್ಯಕ್ಷ ಸಂತೋಷ್ ಕುಮಾರ್ ಅಭಿನಂದನೆ

By kannadanewsnow0920/05/2025 8:30 PM

ಶಿವಮೊಗ್ಗ: ಜಿಲ್ಲೆಯಲ್ಲಿ ನಡೆದಂತ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಾಗರ ಸರ್ಕಾರಿ ನೌಕರರ ಸಂಘದ ಡೊಳ್ಳು ಕುಣಿತ ತಂಡವು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಇಂತಹ ಸಾಧನೆ ಮಾಡಿದಂತ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡಕ್ಕೆ ಅಧ್ಯಕ್ಷ ಸಂತೋಷ್ ಕುಮಾರ್ ಎನ್ ಅಭಿನಂದನೆ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವಂತ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಅವರು, ಶಿವಮೊಗ್ಗ ನಗರದಲ್ಲಿ ಮೇ.18, 19 ಮತ್ತು 20ರ ಇಂದಿನವರೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ಈ ಸ್ಪರ್ಧೆಯಲ್ಲಿ ಜಾನಪದ ನೃತ್ಯ ಕಲೆ, ಮಲೆನಾಡಿನ ಗಂಡು ಕಲೆಯಾದಂತ ಡೊಳ್ಳು ಕುಣಿತದಲ್ಲಿ ಸಾಗರ ತಾಲೂಕು ನೌಕರರ ಸಂಘದ ತಂಡವು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ಎಂದರು.

ರಾಜ್ಯ ಮಟ್ಟದಲ್ಲಿ ಶಿವಮೊಗ್ಗಕ್ಕೆ ಪ್ರಥಮ ಸ್ಥಾನವನ್ನು ತಂದುಕೊಟ್ಟಂತ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡಕ್ಕೆ ತಾಲ್ಲೂಕಿನ ನೌಕರರ ಪರವಾಗಿ ಅಭಿನಂದನೆ, ಶುಭಾಶಯವನ್ನು ತಿಳಿಸುತ್ತೇನೆ. ಇದೇ ರೀತಿಯಲ್ಲಿ ಮತ್ತಷ್ಟು ಸಾಧನೆಯನ್ನು ನಮ್ಮ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡವು ಮಾಡಲಿ. ದೇಶ ವಿದೇಶಗಳಲ್ಲಿ ಸಾಗರದ ಕೀರ್ತಿಯನ್ನು ಪಸರಿಸಲಿ ಎಂಬುದಾಗಿ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ, ಪದಾಧಿಕಾರಿಗಳ ಪರವಾಗಿ ಆಶಿಸಿದ್ದಾರೆ.

ಮದ್ದೂರು ತಾಲೂಕು ಕಚೇರಿ ಭ್ರಷ್ಟಾಚಾರದ ತವರೂರು: ರೈತ ಮುಖಂಡರ ಗಂಭೀರ ಆರೋಪ

BREAKING: ನಾಳೆ ರಾಜ್ಯದ ಈ ಆರು ಜಿಲ್ಲೆಗಳಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ | Rain In Karnataka

GOOD NEWS: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ

Share. Facebook Twitter LinkedIn WhatsApp Email

Related Posts

BIG NEWS : ಶಾಸಕ ಹರೀಶ್​ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಹೈಕೋರ್ಟ್

20/05/2025 8:27 PM1 Min Read

ಮದ್ದೂರು ತಾಲೂಕು ಕಚೇರಿ ಭ್ರಷ್ಟಾಚಾರದ ತವರೂರು: ರೈತ ಮುಖಂಡರ ಗಂಭೀರ ಆರೋಪ

20/05/2025 8:17 PM3 Mins Read

ಪತ್ರಿಕಾ ವಿತರಕರ ವಿಮಾ ಯೋಜನೆ ಕೆಲ ಷರತ್ತು ಸಡಿಲಿಸುವಂತೆ KUWJ ಒತ್ತಾಯ, ಮನವಿ

20/05/2025 7:15 PM1 Min Read
Recent News

ವಿರಾಟ್ ಕೊಹ್ಲಿಯನ್ನು ‘ಜೋಕರ್’ ಎಂದು ಕರೆದ ನಂತರ ರಾಹುಲ್ ವೈದ್ಯರಿಗೆ ಕೊಲೆ ಬೆದರಿಕೆ | Rahul vaidya received death threats

20/05/2025 8:39 PM

ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ‘ಸಾಗರ ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡ’: ಅಧ್ಯಕ್ಷ ಸಂತೋಷ್ ಕುಮಾರ್ ಅಭಿನಂದನೆ

20/05/2025 8:30 PM

BIG NEWS : ಶಾಸಕ ಹರೀಶ್​ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಹೈಕೋರ್ಟ್

20/05/2025 8:27 PM

ಮದ್ದೂರು ತಾಲೂಕು ಕಚೇರಿ ಭ್ರಷ್ಟಾಚಾರದ ತವರೂರು: ರೈತ ಮುಖಂಡರ ಗಂಭೀರ ಆರೋಪ

20/05/2025 8:17 PM
State News
KARNATAKA

ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ‘ಸಾಗರ ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡ’: ಅಧ್ಯಕ್ಷ ಸಂತೋಷ್ ಕುಮಾರ್ ಅಭಿನಂದನೆ

By kannadanewsnow0920/05/2025 8:30 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯಲ್ಲಿ ನಡೆದಂತ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಾಗರ ಸರ್ಕಾರಿ ನೌಕರರ ಸಂಘದ ಡೊಳ್ಳು ಕುಣಿತ ತಂಡವು…

BIG NEWS : ಶಾಸಕ ಹರೀಶ್​ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಹೈಕೋರ್ಟ್

20/05/2025 8:27 PM

ಮದ್ದೂರು ತಾಲೂಕು ಕಚೇರಿ ಭ್ರಷ್ಟಾಚಾರದ ತವರೂರು: ರೈತ ಮುಖಂಡರ ಗಂಭೀರ ಆರೋಪ

20/05/2025 8:17 PM

ಪತ್ರಿಕಾ ವಿತರಕರ ವಿಮಾ ಯೋಜನೆ ಕೆಲ ಷರತ್ತು ಸಡಿಲಿಸುವಂತೆ KUWJ ಒತ್ತಾಯ, ಮನವಿ

20/05/2025 7:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.