Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಇಬ್ಬರ ಬಂಧನ

22/05/2025 8:17 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ `ಘೋಷಣೆ ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

22/05/2025 8:15 AM

National Herald case: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧದ ಇಡಿ ತನಿಖೆಗೆ ದೆಹಲಿ ಕೋರ್ಟ್ ಪ್ರಮುಖ ಪ್ರಶ್ನೆಗಳು

22/05/2025 8:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ನೌಕರರಿಗೆ`ವಿಶೇಷ ವೇತನ ಬಡ್ತಿ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE
KARNATAKA

BIG NEWS : ರಾಜ್ಯ ಸರ್ಕಾರಿ ನೌಕರರಿಗೆ`ವಿಶೇಷ ವೇತನ ಬಡ್ತಿ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

By kannadanewsnow5722/05/2025 8:11 AM

ಬೆಂಗಳೂರು : ಕುಟುಂಬ ಯೋಜನಾ ಕ್ರಮಗಳನ್ನು ಅನುಸರಿಸುವ ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕೃತ ರಾಜ್ಯ ವೇತನ ಶ್ರೇಣಿಗಳನ್ವಯ ವಿಶೇಷ ವೇತನ ಬಡ್ತಿ ಮಂಜೂರಾತಿ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಜಾರಿಗೆ ಬಂದಿರುವ ಪರಿಷ್ಕೃತ ರಾಜ್ಯ ವೇತನ ಶ್ರೇಣಿಗಳ ಆರ್ಥಿಕ ಸೌಲಭ್ಯವು ದಿನಾಂಕ:1.8.2024 ರಿಂದ ಲಭ್ಯವಾಗುತ್ತದೆ. ಈ ವೇತನ ಶ್ರೇಣಿಗಳಲ್ಲಿ ವೇತನ ನಿಗಧಿಕರಣವನ್ನು ದಿನಾಂಕ:1.7.2022 , 2:1.7.2022 505 31.7.2024 ವಕಾಶವಿರುವ ರವರೆಗಿನ ಅವಧಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿನ ವೇತನ ನಿಗಧಿಯಿಂದಾಗಿ ಅಥವಾ ಪುನರ್ನಿಗಧಿಯಿಂದಾಗಿ ವೇತನ ಮತ್ತು ಭತ್ಯೆಗಳನ್ನು ಮತ್ತು ನಿವೃತ್ತಿ ವೇತನದ ಹೆಚ್ಚಳಕ್ಕೆ ಯಾವುದೇ ಸರ್ಕಾರಿ ನೌಕರನು ಅರ್ಹನಾಗಿರುವುದಿಲ್ಲ.

ಈ ಹಿನ್ನೆಲೆಯಲ್ಲಿ ದಿನಾಂಕ:1.7.2022 ರಿಂದ 31.7.2024ರ ಅವಧಿಯಲ್ಲಿ ಮಿತ ಕುಟುಂಬ ಯೋಜನಾ ಕ್ರಮವನ್ನು ಅಳವಡಿಸಿಕೊಂಡ ಪ್ರಕರಣಗಳಲ್ಲಿ ವೈಯಕ್ತಿಕ ವೇತನ ರೂಪದಲ್ಲಿ ನೀಡಲಾಗುವ ವಿಶೇಷ ವೇತನ ಬಡ್ತಿಯನ್ನು 2024ರ ರಾಜ್ಯ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಲಭ್ಯವಾಗುವ ವಾರ್ಷಿಕ ವೇತನದ ಬಡ್ತಿಯ ದರದಲ್ಲಿ ದಿನಾಂಕ:1.7.2022 ರಿಂದ ಜಾರಿಗೆ ಬರುವಂತೆ ಕಾಲ್ಪನಿಕವಾಗಿ ನೀಡತಕ್ಕದಾಗಿರುತ್ತದೆ. ದಿನಾಂಕ:1.7.2022 ರಿಂದ 31.7.2024 ರವರೆಗಿನ ಅವಧಿಗೆ ಪರಿಷ್ಕೃತ ಶ್ರೇಣಿಯಲ್ಲಿನ ವಿಶೇಷ ವೇತನ ಬಡ್ತಿ ಮಂಜೂರಾತಿಯಿಂದ ಉಂಟಾದ ಆರ್ಥಿಕ ಹೆಚ್ಚಳಕ್ಕೆ ಸರ್ಕಾರಿ ನೌಕರರು ಅರ್ಹರಾಗಿರುವುದಿಲ್ಲ. ಈ ಅವಧಿಯಲ್ಲಿ ಪರಿಷ್ಕರಣೆಯ ಪೂರ್ವದ ವೇತನ ಶ್ರೇಣಿಯಲ್ಲಿ ನಿಗದಿಪಡಿಸಿದ ವೇತನ ಬಡ್ತಿಯಂತೆ ಆರ್ಥಿಕ ಲಾಭವನ್ನು ಪಡೆಯಲು ಸರ್ಕಾರಿ ನೌಕರರು ಅರ್ಹರಿರುತ್ತಾರೆ. ಆದರೆ, ಈ ಯೋಜನೆಯಲ್ಲಿ ಮಂಜೂರು ಮಾಡುವ ವೈಯಕ್ತಿಕ ವೇತನ ಬಡ್ತಿ ದರದ ಆರ್ಥಿಕ ಸೌಲಭ್ಯವು ದಿನಾಂಕ:1.8.2024 ರಿಂದ ಲಭ್ಯವಾಗುತ್ತದೆ. ಉಳಿದಂತೆ ಈ ಸೌಲಭ್ಯ ಪಡೆಯುವ ನೌಕರರು ದಿನಾಂಕ:1.10.1985ರ ಸರ್ಕಾರಿ ಆದೇಶ ಸಂಖ್ಯೆ: ಆಇ 27 ಎಸ್ಆರ್ಎಸ್ 1985 ಹಾಗೂ ಈ ಸಂಬಂಧ ಕಾಲಕಾಲಕ್ಕೆ ಹೊರಡಿಸಿರುವ ಆದೇಶ/ಸುತ್ತೋಲೆ/ಸೇರ್ಪಡೆ ಆದೇಶ ಮುಂತಾದವುಗಳಲ್ಲಿ ನಿಗಧಿಪಡಿಸಿರುವ ಎಲ್ಲಾ ಷರತ್ತು ಮಾರ್ಗಸೂಚಿಗಳನ್ನು ಪೂರೈಸಿರಬೇಕೆಂಬುದನ್ನು ಈ ಮೂಲಕ ಸ್ಪಷ್ಟಪಡಿಸಿದೆ.

BIG NEWS : State government employees granted 'special salary hike' : Important order from government | GOVT EMPLOYEE
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ `ಘೋಷಣೆ ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

22/05/2025 8:15 AM1 Min Read

ಎತ್ತರಕ್ಕೆ ಅನುಗುಣವಾಗಿ ಮಹಿಳೆಯರು, ಪುರುಷರು ಎಷ್ಟು ತೂಕ ಇರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

22/05/2025 8:09 AM2 Mins Read

ALERT : ಅಡುಗೆ ಮಾಡುವಾಗ ಈ ತಪ್ಪು ಮಾಡಿದ್ರೆ ʻಕುಕ್ಕರ್ʼ ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!

22/05/2025 8:06 AM2 Mins Read
Recent News

BREAKING : ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಇಬ್ಬರ ಬಂಧನ

22/05/2025 8:17 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ `ಘೋಷಣೆ ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

22/05/2025 8:15 AM

National Herald case: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧದ ಇಡಿ ತನಿಖೆಗೆ ದೆಹಲಿ ಕೋರ್ಟ್ ಪ್ರಮುಖ ಪ್ರಶ್ನೆಗಳು

22/05/2025 8:12 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ`ವಿಶೇಷ ವೇತನ ಬಡ್ತಿ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

22/05/2025 8:11 AM
State News
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ `ಘೋಷಣೆ ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

By kannadanewsnow5722/05/2025 8:15 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಸಂಜೀವನಿ ಯೋಜನೆಗೆ ಕುಟುಂಬಸ್ಥರ ನೋಂದಣಿ ಮಾಡುವ ಕುರಿತಂತೆ ಮಾಹಿತಿ ನೀಡಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ…

BIG NEWS : ರಾಜ್ಯ ಸರ್ಕಾರಿ ನೌಕರರಿಗೆ`ವಿಶೇಷ ವೇತನ ಬಡ್ತಿ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

22/05/2025 8:11 AM

ಎತ್ತರಕ್ಕೆ ಅನುಗುಣವಾಗಿ ಮಹಿಳೆಯರು, ಪುರುಷರು ಎಷ್ಟು ತೂಕ ಇರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

22/05/2025 8:09 AM

ALERT : ಅಡುಗೆ ಮಾಡುವಾಗ ಈ ತಪ್ಪು ಮಾಡಿದ್ರೆ ʻಕುಕ್ಕರ್ʼ ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!

22/05/2025 8:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.