Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

GOOD NEWS: ರಾಜ್ಯದ ‘ಕ್ಯಾನ್ಸರ್ ರೋಗಿ’ಗಳಿಗೆ ಗುಡ್ ನ್ಯೂಸ್: 16 ಜಿಲ್ಲಾಸ್ಪತ್ರೆಗಳಲ್ಲಿ ‘ಕೀಮೋಥೆರಪಿ ಕೇಂದ್ರ’ ಆರಂಭ

22/05/2025 5:00 PM

BIG NEWS : ಬೆಂಗಳೂರಲ್ಲಿ ಮಹಾ ಮಳೆಗೆ ಮತ್ತೊಂದು ಬಲಿ : ಮರ ಬಿದ್ದು ಬೈಕ್ ಸವಾರ ಸಾವು, ಇನ್ನೊರ್ವನಿಗೆ ಗಾಯ!

22/05/2025 4:55 PM

BREAKING : ಕೊಪ್ಪಳದಲ್ಲಿ ಘೋರ ದುರಂತ : ಲಾರಿಯಿಂದ ಪೈಪ್ ಇಳಿಸುವಾಗ ಅದರಡಿ ಸಿಲುಕಿ, ಮೂವರು ಕಾರ್ಮಿಕರು ಸಾವು!

22/05/2025 4:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಲ್ಲಿ ಮಹಾ ಮಳೆಗೆ ಮತ್ತೊಂದು ಬಲಿ : ಮರ ಬಿದ್ದು ಬೈಕ್ ಸವಾರ ಸಾವು, ಇನ್ನೊರ್ವನಿಗೆ ಗಾಯ!
KARNATAKA

BIG NEWS : ಬೆಂಗಳೂರಲ್ಲಿ ಮಹಾ ಮಳೆಗೆ ಮತ್ತೊಂದು ಬಲಿ : ಮರ ಬಿದ್ದು ಬೈಕ್ ಸವಾರ ಸಾವು, ಇನ್ನೊರ್ವನಿಗೆ ಗಾಯ!

By kannadanewsnow0522/05/2025 4:55 PM

ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಮಳೆ ಆಗುತ್ತಿದ್ದು ಇದುವರೆಗೂ ಮಹಾ ಮಳೆಗೆ ಹಲವರು ಬಲಿಯಾಗಿದ್ದಾರೆ. ಇದೀಗ ಬೆಂಗಳೂರಿನ ಕೋರಮಂಗಲದ ಪ್ರಿಂಟೋ ಜಂಕ್ಷನ್ ಬಳಿಯ 60 ಅಡಿ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ದುರಂತದಲ್ಲಿ ದ್ವಿಚಕ್ರ ವಾಹನ ಸವಾರರ ಮೇಲೆ ಮರದ ಕೊಂಬೆ ಬಿದ್ದು, ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

ಮೃತರನ್ನು ಮೂಡಲ ಗಿರಿಯಪ್ಪ (48) ಎಂದು ಗುರುತಿಸಲಾಗಿದೆ. ಗಾಯಗೊಂಡವರು ರಮೇಶ್ ಎಂದು ತಿಳಿದುಬಂದಿದೆ. ಇವರಿಬ್ಬರೂ ಆಡುಗೋಡಿಯ ನಿವಾಸಿಗಳಾಗಿದ್ದು, ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.ಮಧ್ಯಾಹ್ನ 2.45ರ ಸುಮಾರಿಗೆ ಗಿರಿಯಪ್ಪ ಮತ್ತು ರಮೇಶ್ ಕೋರಮಂಗಲ 5ನೇ ಬ್ಲಾಕ್‌ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಮರದ ಕೊಂಬೆ ಗಿರಿಯಪ್ಪ ಅವರ ತಲೆಯ ಮೇಲೆ ಬಿದ್ದ ಪರಿಣಾಮ, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಕ್ಷಣವೇ ಸ್ಥಳೀಯರು ಗಾಯಾಳು ರಮೇಶ್ ಅವರನ್ನು ರಕ್ಷಿಸಿ, ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.ರಮೇಶ್ ನೀಡಿರುವ ದೂರಿನ ಆಧಾರದ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

vidhana soudha

GOOD NEWS: ರಾಜ್ಯದ ‘ಕ್ಯಾನ್ಸರ್ ರೋಗಿ’ಗಳಿಗೆ ಗುಡ್ ನ್ಯೂಸ್: 16 ಜಿಲ್ಲಾಸ್ಪತ್ರೆಗಳಲ್ಲಿ ‘ಕೀಮೋಥೆರಪಿ ಕೇಂದ್ರ’ ಆರಂಭ

22/05/2025 5:00 PM3 Mins Read

BREAKING : ಕೊಪ್ಪಳದಲ್ಲಿ ಘೋರ ದುರಂತ : ಲಾರಿಯಿಂದ ಪೈಪ್ ಇಳಿಸುವಾಗ ಅದರಡಿ ಸಿಲುಕಿ, ಮೂವರು ಕಾರ್ಮಿಕರು ಸಾವು!

22/05/2025 4:20 PM1 Min Read

ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:17 PM1 Min Read
Recent News
vidhana soudha

GOOD NEWS: ರಾಜ್ಯದ ‘ಕ್ಯಾನ್ಸರ್ ರೋಗಿ’ಗಳಿಗೆ ಗುಡ್ ನ್ಯೂಸ್: 16 ಜಿಲ್ಲಾಸ್ಪತ್ರೆಗಳಲ್ಲಿ ‘ಕೀಮೋಥೆರಪಿ ಕೇಂದ್ರ’ ಆರಂಭ

22/05/2025 5:00 PM

BIG NEWS : ಬೆಂಗಳೂರಲ್ಲಿ ಮಹಾ ಮಳೆಗೆ ಮತ್ತೊಂದು ಬಲಿ : ಮರ ಬಿದ್ದು ಬೈಕ್ ಸವಾರ ಸಾವು, ಇನ್ನೊರ್ವನಿಗೆ ಗಾಯ!

22/05/2025 4:55 PM

BREAKING : ಕೊಪ್ಪಳದಲ್ಲಿ ಘೋರ ದುರಂತ : ಲಾರಿಯಿಂದ ಪೈಪ್ ಇಳಿಸುವಾಗ ಅದರಡಿ ಸಿಲುಕಿ, ಮೂವರು ಕಾರ್ಮಿಕರು ಸಾವು!

22/05/2025 4:20 PM

ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:17 PM
State News
vidhana soudha KARNATAKA

GOOD NEWS: ರಾಜ್ಯದ ‘ಕ್ಯಾನ್ಸರ್ ರೋಗಿ’ಗಳಿಗೆ ಗುಡ್ ನ್ಯೂಸ್: 16 ಜಿಲ್ಲಾಸ್ಪತ್ರೆಗಳಲ್ಲಿ ‘ಕೀಮೋಥೆರಪಿ ಕೇಂದ್ರ’ ಆರಂಭ

By kannadanewsnow0922/05/2025 5:00 PM KARNATAKA 3 Mins Read

ಬೆಂಗಳೂರು: ರಾಜ್ಯದ ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಕ್ಯಾನ್ಸರ್ ಚಿಕಿತ್ಸೆಗಾಗಿ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್…

BIG NEWS : ಬೆಂಗಳೂರಲ್ಲಿ ಮಹಾ ಮಳೆಗೆ ಮತ್ತೊಂದು ಬಲಿ : ಮರ ಬಿದ್ದು ಬೈಕ್ ಸವಾರ ಸಾವು, ಇನ್ನೊರ್ವನಿಗೆ ಗಾಯ!

22/05/2025 4:55 PM

BREAKING : ಕೊಪ್ಪಳದಲ್ಲಿ ಘೋರ ದುರಂತ : ಲಾರಿಯಿಂದ ಪೈಪ್ ಇಳಿಸುವಾಗ ಅದರಡಿ ಸಿಲುಕಿ, ಮೂವರು ಕಾರ್ಮಿಕರು ಸಾವು!

22/05/2025 4:20 PM

ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.