Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಯೋತ್ಪಾದನೆ ಮೂಲಕ ಸಿಂಧೂ ಜಲ ಒಪ್ಪಂದದ ಆಶಯವನ್ನು ಪಾಕಿಸ್ತಾನ ಉಲ್ಲಂಘಿಸಿದೆ: ಭಾರತ

24/05/2025 10:16 AM

ಒಂದೇ ವಾರದಲ್ಲಿ 9 ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 257ಕ್ಕೆ ಏರಿಕೆ | Covid in India

24/05/2025 10:11 AM

BREAKING : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ : ಲೋಕೇಶ್ವರ ಮಹಾರಾಜ ಸ್ವಾಮೀಜಿ ಅರೆಸ್ಟ್.!

24/05/2025 10:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯಾದ್ಯಂತ ಮೇ 29 ರಿಂದ `ಮದ್ಯದಂಗಡಿ’ ಬಂದ್.!
KARNATAKA

BIG NEWS : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯಾದ್ಯಂತ ಮೇ 29 ರಿಂದ `ಮದ್ಯದಂಗಡಿ’ ಬಂದ್.!

By kannadanewsnow5724/05/2025 9:56 AM

ಬೆಂಗಳೂರು : ಅಬಕಾರಿ ಸನ್ನದುಗಳ ನವೀಕರಣ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಲು ಮುಂದಾಗಿರುವ ಸರ್ಕಾರದ ಪ್ರಸ್ತಾವ ವಿರೋಧಿಸಿ ಮದ್ಯ ಮಾರಾಟಗಾರರು ಮೇ. 29 ರಿಂದ ಕರ್ನಾಟಕದಾದ್ಯಂತ ಮದ್ಯದಂಗಂಡಿ ಬಂದ್  ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ.

ರಾಜ್ಯ ಸರ್ಕಾರವು ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದೇ ಸಂದರ್ಭದಲ್ಲಿ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಏರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಮದ್ಯ ಮಾರಾಟಗಾರರ ಸಂಘ ಸಭೆ ಕರೆದು ಸಮಾಲೋಚನೆ ನಡೆಸಿದೆ. ಮದ್ಯ ಮಾರಾಟಗಾರರು ಈ ತಿಂಗಳು 29 ರಿಂದ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್‌ ಸ್ಟೋರ್ ಕ್ಲೋಸ್ ಮಾಡಲು ತೀರ್ಮಾನ ಮಾಡಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘದ ಉಪಾಧ್ಯಕ್ಷ ಕರುಣಾಕರ್ ಹೆಗ್ಡೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಜುಲೈನಿಂದ ಅಬಕಾರಿ ವರ್ಷ ಆರಂಭವಾಗಲಿದ್ದು, ಆಗ ರಾಜ್ಯದ ಎಲ್ಲಾ 13 ಸಾವಿರಕ್ಕೂ ಅಧಿಕ ಅಬಕಾರಿ ಸನ್ನದುದಾರರು ತಮ್ಮ ಲೈಸೆನ್ಸ್ ನವೀಕರಿಸಿಕೊಳ್ಳಬೇಕಿದೆ. ಇದನ್ನು ಗಮನಿಸಿಯೇ ಸರ್ಕಾರ ನಗರ ಮತ್ತು ಗ್ರಾಮೀಣ ಪ್ರದೇಶದ ಎಲ್ಲಾ ಲೈಸೆನ್ಸ್ ಗಳ ಶುಲ್ಕದಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಳ ಮಾಡಲು ಕರಡು ಅಧಿಸೂಚನೆ ಹೊರಡಿಸಿದೆ.

ಮೇ.26 ರಂದು ಮದ್ಯ ಮಾರಾಟಗಾರರ ಸಂಘದ ಜೊತೆಗೆ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವೇಳೆ ಮದ್ಯ ಮಾರಾಟಗಾರರ ಬೇಡಿಕೆಗಳನ್ನು ಈಡೇರಿಸಲಿಲ್ಲ ಅಂದರೆ 29 ರಿಂದ ನಿರಂತರವಾಗಿ ಮದ್ಯದ ಅಂಗಡಿಗಳನ್ನು ಕ್ಲೋಸ್ ಮಾಡಲು ರಾಜ್ಯ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.

BIG NEWS: Shock for liquor lovers: Liquor shops to be closed across the state from May 29th!
Share. Facebook Twitter LinkedIn WhatsApp Email

Related Posts

BREAKING : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ : ಲೋಕೇಶ್ವರ ಮಹಾರಾಜ ಸ್ವಾಮೀಜಿ ಅರೆಸ್ಟ್.!

24/05/2025 10:08 AM1 Min Read

BREAKING : 24 ಗಂಟೆಗಳಲ್ಲಿ ಕೇರಳಕ್ಕೆ `ಮುಂಗಾರು ಪ್ರವೇಶ’ : ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ | Monsoon rain

24/05/2025 10:00 AM1 Min Read

BREAKING : ಜೈಲಿನಿಂದ ಬಿಡುಗಡೆಯಾಗಿ ರೋಡ್ ಶೋ : ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳು ಮತ್ತೆ ಅರೆಸ್ಟ್.!

24/05/2025 8:39 AM1 Min Read
Recent News

ಭಯೋತ್ಪಾದನೆ ಮೂಲಕ ಸಿಂಧೂ ಜಲ ಒಪ್ಪಂದದ ಆಶಯವನ್ನು ಪಾಕಿಸ್ತಾನ ಉಲ್ಲಂಘಿಸಿದೆ: ಭಾರತ

24/05/2025 10:16 AM

ಒಂದೇ ವಾರದಲ್ಲಿ 9 ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 257ಕ್ಕೆ ಏರಿಕೆ | Covid in India

24/05/2025 10:11 AM

BREAKING : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ : ಲೋಕೇಶ್ವರ ಮಹಾರಾಜ ಸ್ವಾಮೀಜಿ ಅರೆಸ್ಟ್.!

24/05/2025 10:08 AM

BREAKING : 24 ಗಂಟೆಗಳಲ್ಲಿ ಕೇರಳಕ್ಕೆ `ಮುಂಗಾರು ಪ್ರವೇಶ’ : ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ | Monsoon rain

24/05/2025 10:00 AM
State News
KARNATAKA

BREAKING : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ : ಲೋಕೇಶ್ವರ ಮಹಾರಾಜ ಸ್ವಾಮೀಜಿ ಅರೆಸ್ಟ್.!

By kannadanewsnow5724/05/2025 10:08 AM KARNATAKA 1 Min Read

ಬಾಗಲಕೋಟೆ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ರಾಮಮಂದಿರ ಮಠದ ಲೋಕೇಶ್ವರ ಮಹಾರಾಜ ಸ್ವಾಮೀಜಿ ಬಂಧಿಸಲಾಗಿದೆ.…

BREAKING : 24 ಗಂಟೆಗಳಲ್ಲಿ ಕೇರಳಕ್ಕೆ `ಮುಂಗಾರು ಪ್ರವೇಶ’ : ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ | Monsoon rain

24/05/2025 10:00 AM

BIG NEWS : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯಾದ್ಯಂತ ಮೇ 29 ರಿಂದ `ಮದ್ಯದಂಗಡಿ’ ಬಂದ್.!

24/05/2025 9:56 AM

BREAKING : ಜೈಲಿನಿಂದ ಬಿಡುಗಡೆಯಾಗಿ ರೋಡ್ ಶೋ : ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳು ಮತ್ತೆ ಅರೆಸ್ಟ್.!

24/05/2025 8:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.