Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಕಿಲ್ಲರ್ `BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಬಾಲಕ ಸಾವು.!

21/08/2025 11:05 AM

SHOCKING : ತೆಲಂಗಾಣದಲ್ಲಿ ಕಲಬುರಗಿಯ ಒಂದೇ ಕುಟುಂಬದ ಐವರು ಅನುಮಾನಸ್ಪದ ಸಾವು.!

21/08/2025 11:00 AM

ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಮುಂಗಾರು ಅಧಿವೇಶನದಲ್ಲಿ ಲೋಕಸಭೆ 12, ರಾಜ್ಯಸಭೆಯಲ್ಲಿ 14 ಮಸೂದೆಗಳು ಅಂಗೀಕಾರ

21/08/2025 10:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ತೀರ್ಮಾನ: ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್
KARNATAKA

BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ತೀರ್ಮಾನ: ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್

By kannadanewsnow0925/05/2025 5:40 PM

ಬೆಂಗಳೂರು: ವಿಧಾನಸಭೆಯಲ್ಲಿ ಅನುಚಿತ ವರ್ತನೆ ತೋರಿದ ಕಾರಣದಿಂದ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಲಾಗಿತ್ತು. ಈ ನಿರ್ಧಾರವನ್ನು ಹಿಂಪಡೆಯಲು ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ನಿರ್ಧರಿಸಿದ್ದಾರೆ.

ಇಂದು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸ್ಪೀಕರ್ ಯು.ಟಿ ಖಾದರ್, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಕಾನೂನು ಸಚಿವ ಹೆಚ್.ಕೆ ಪಾಟೀಲ್, ಸೇರಿದಂತೆ ಇತರೆ ಪ್ರಮುಖರ ನೇತೃತ್ವದಲ್ಲಿ ಸಂಧಾನಸಭೆ ನಡೆಯಿತು.

ಇಂದಿನ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ಹಿಂಪಡೆಯಲು ಸ್ಪೀಕರ್ ಯು.ಟಿ ಖಾದರ್ ಅವರು ತೀರ್ಮಾನ ಕೈಗೊಂಡಿದ್ದಾರೆ. ಈ ಮೂಲಕ ಬಿಜೆಪಿಯ 18 ಶಾಸಕರ ಅಮಾನತನ್ನು ಹಿಂಪಡೆಯುವಂತ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಈ ಬಗ್ಗೆ ಮಾತನಾಡಿದಂತ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಅವರು, ನಮ್ಮ ಶಾಸಕರು ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಆರು ತಿಂಗಳು ಅಮಾನತು ಮಾಡಿದ್ದು ಸರಿಯಲ್ಲ. ಹೀಗೆ ಆದ್ರೇ ಸನದಲ್ಲಿ ಆಡಳಿತ ಪಕ್ಷವೇ ಇರಬೇಕಾಗುತ್ತೆ. ಸಿಎ ಸಹ ಇದು ಇಲ್ಲಿಗೆ ಮುಗಿಯಬೇಕು ಅಂದಿದ್ದಾರೆ. ಸ್ಪೀಕರ್ ಸಹ ನಾಳೆಯಿಂದ ಹಜ್ ಯಾತ್ರೆಗೆ ಹೋಗ್ತಿದ್ದಾರೆ. ಸದನ ಸರಿಯಾಗಿ ನಡೆಯಬೇಕೆಂದು ಸಕಾರಾತ್ಮಕ ಚರ್ಚೆ ಮಾಡಲಾಗಿದೆ. ಇದನ್ನ ಇಲ್ಲಿಗೆ ಅಂತ್ಯ ಮಾಡಬೇಕು ಅಂತ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಸಿಎಂ ಸ್ಪೀಕರ್ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಕಿಲ್ಲರ್ `BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಬಾಲಕ ಸಾವು.!

21/08/2025 11:05 AM1 Min Read

SHOCKING : ತೆಲಂಗಾಣದಲ್ಲಿ ಕಲಬುರಗಿಯ ಒಂದೇ ಕುಟುಂಬದ ಐವರು ಅನುಮಾನಸ್ಪದ ಸಾವು.!

21/08/2025 11:00 AM1 Min Read

BREAKING : ನನ್ನ ಜೀವಕ್ಕೆ ಏನಾದರೂ ಆದರೆ ರಾಜ್ಯ ಸರ್ಕಾರ, ಬಿಜೆಪಿಯೇ ಕಾರಣ : ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆ.!

21/08/2025 10:47 AM1 Min Read
Recent News

BREAKING : ಬೆಂಗಳೂರಲ್ಲಿ ಕಿಲ್ಲರ್ `BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಬಾಲಕ ಸಾವು.!

21/08/2025 11:05 AM

SHOCKING : ತೆಲಂಗಾಣದಲ್ಲಿ ಕಲಬುರಗಿಯ ಒಂದೇ ಕುಟುಂಬದ ಐವರು ಅನುಮಾನಸ್ಪದ ಸಾವು.!

21/08/2025 11:00 AM

ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಮುಂಗಾರು ಅಧಿವೇಶನದಲ್ಲಿ ಲೋಕಸಭೆ 12, ರಾಜ್ಯಸಭೆಯಲ್ಲಿ 14 ಮಸೂದೆಗಳು ಅಂಗೀಕಾರ

21/08/2025 10:54 AM

JOB ALERT : `IBPS’ನಿಂದ 10,277 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ | IBPS Clerk Recruitment

21/08/2025 10:52 AM
State News
KARNATAKA

BREAKING : ಬೆಂಗಳೂರಲ್ಲಿ ಕಿಲ್ಲರ್ `BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಬಾಲಕ ಸಾವು.!

By kannadanewsnow5721/08/2025 11:05 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಸ್ ಹರಿದು ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲಹಂಕದ ಕೋಗಿಲು…

SHOCKING : ತೆಲಂಗಾಣದಲ್ಲಿ ಕಲಬುರಗಿಯ ಒಂದೇ ಕುಟುಂಬದ ಐವರು ಅನುಮಾನಸ್ಪದ ಸಾವು.!

21/08/2025 11:00 AM

BREAKING : ನನ್ನ ಜೀವಕ್ಕೆ ಏನಾದರೂ ಆದರೆ ರಾಜ್ಯ ಸರ್ಕಾರ, ಬಿಜೆಪಿಯೇ ಕಾರಣ : ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆ.!

21/08/2025 10:47 AM

BREAKING : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ: ಬಿಜೆಪಿಯ ಮತ್ತೊಂದು ತಂಡದಿಂದ `ಧರ್ಮಸ್ಥಳ ಚಲೋ’ಆರಂಭ.!

21/08/2025 10:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.