Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಲಬುರಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರ : ಬಿಜೆಪಿ MLC ರವಿಕುಮಾರ್‌ಗೆ ಬಂಧನ ಭೀತಿ!

29/05/2025 3:16 PM

ಬೆಂಗಳೂರು : ಕೆಲಸಕ್ಕೆ ಸೇರಿದ ದಿನವೇ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

29/05/2025 3:11 PM

ಸಾಗರ ತಾಲ್ಲೂಕಿನಲ್ಲಿ ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ಕ್ರಮವಹಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು

29/05/2025 3:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಸಾಗರದಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ ತಾಯಿ
KARNATAKA

BIG NEWS: ಸಾಗರದಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ ತಾಯಿ

By kannadanewsnow0926/05/2025 12:54 PM

ಶಿವಮೊಗ್ಗ : ಜಿಲ್ಲೆಯ ಸಾಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಿಯೊಬ್ಬಳು ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ-ಮಕ್ಕಳು ಆರೋಗ್ಯವಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸೊರಬ ತಾಲ್ಲೂಕಿನ ಆಯಿಷಾ ಅವರು ತವರು ಮನೆ ಸಾಗರದ ಕಾರಣ ಸಾರ್ವಜನಿಕ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದರು.

ಇಂದು ಡಾ.ಪ್ರತಿಮಾ ಅವರು ಸಿಜೇರಿಯನ್ ಮೂಲಕ ಆಯಿಷಾಗೆ ಹೆರಿಗೆ ಮಾಡಿಸಿದ್ದಾರೆ. ಮೂವರು ಮಕ್ಕಳಿಗೆ ಆಯಿಷಾ ಜನ್ಮ ನೀಡಿದ್ದಾರೆ. ಒಂದು ಗಂಡು, ಇಬ್ಬರು ಹೆಣ್ಣು ಮಕ್ಕಳಿಗೆ ಸಾಗರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಾಯಿ, ಮೂವರು ಮಕ್ಕಳು ಆರೋಗ್ಯವಾಗಿದ್ದಾರೆ. ಆಯಿಷಾ ಅವರಿಗೆ ಎರಡನೇ ಹೆರಿಗೆ ಇದಾಗಿದ್ದು, ಮೊದಲ ಹೆರಿಗೆಯಲ್ಲಿ ಒಂದು ಮಗು ಜನಿಸಿತ್ತು.

ಈ ಹೆರಿಗೆ ವೇಳೆಯಲ್ಲಿ ಅನೇಸ್ತೇಶಿಯಾವನ್ನು ಡಾ.ಸಂಗಮ್ ನೀಡಿದರೇ ಟೆಕ್ನಿಷಿಯನ್ ರಾಕೇಶ್ ನೀಡಿ ನೆರವಾಗಿದ್ದಾರೆ. ಡಾ.ಪ್ರತಿಮಾ ಅವರಿಗೆ ಸಿಜೇರಿಯನ್ ವೇಳೆ ಶುಶ್ರೂಷಕಿಯರಾದಂತ ಅನಿತಾ ಮತ್ತು ಸುವರ್ಣ ಸಾಥ್ ನೀಡಿದ್ದಾರೆ. ಅಟೆಂಡರ್ ಚಂದ್ರು ಇದ್ದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

Share. Facebook Twitter LinkedIn WhatsApp Email

Related Posts

BREAKING : ಕಲಬುರಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರ : ಬಿಜೆಪಿ MLC ರವಿಕುಮಾರ್‌ಗೆ ಬಂಧನ ಭೀತಿ!

29/05/2025 3:16 PM1 Min Read

ಬೆಂಗಳೂರು : ಕೆಲಸಕ್ಕೆ ಸೇರಿದ ದಿನವೇ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

29/05/2025 3:11 PM1 Min Read

ಸಾಗರ ತಾಲ್ಲೂಕಿನಲ್ಲಿ ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ಕ್ರಮವಹಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು

29/05/2025 3:11 PM6 Mins Read
Recent News

BREAKING : ಕಲಬುರಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರ : ಬಿಜೆಪಿ MLC ರವಿಕುಮಾರ್‌ಗೆ ಬಂಧನ ಭೀತಿ!

29/05/2025 3:16 PM

ಬೆಂಗಳೂರು : ಕೆಲಸಕ್ಕೆ ಸೇರಿದ ದಿನವೇ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

29/05/2025 3:11 PM

ಸಾಗರ ತಾಲ್ಲೂಕಿನಲ್ಲಿ ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ಕ್ರಮವಹಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು

29/05/2025 3:11 PM

BREAKING: ನಾಳೆಯೊಳಗೆ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಬೇಕು: ಫಿಲ್ಮಂ ಚೇಂಬರ್ ಅಧ್ಯಕ್ಷ ನರಸಿಂಹಲು

29/05/2025 2:53 PM
State News
KARNATAKA

BREAKING : ಕಲಬುರಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರ : ಬಿಜೆಪಿ MLC ರವಿಕುಮಾರ್‌ಗೆ ಬಂಧನ ಭೀತಿ!

By kannadanewsnow0529/05/2025 3:16 PM KARNATAKA 1 Min Read

ಕಲಬುರ್ಗಿ : ಕಲ್ಬುರ್ಗಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ತಿಳಿದಿಲ್ಲ ಎಂದು ಬಿಜೆಪಿ ಹೇಳಿಕೆ…

ಬೆಂಗಳೂರು : ಕೆಲಸಕ್ಕೆ ಸೇರಿದ ದಿನವೇ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

29/05/2025 3:11 PM

ಸಾಗರ ತಾಲ್ಲೂಕಿನಲ್ಲಿ ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ಕ್ರಮವಹಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು

29/05/2025 3:11 PM

BREAKING: ನಾಳೆಯೊಳಗೆ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಬೇಕು: ಫಿಲ್ಮಂ ಚೇಂಬರ್ ಅಧ್ಯಕ್ಷ ನರಸಿಂಹಲು

29/05/2025 2:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.