ಬೆಂಗಳೂರು : ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಗಳಿಗೆ ಸೇರಿದ ಸುಮಾರು 26.27 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಯನ್ನು ದಾರಿ ನಿರ್ದೇಶನಲಯ ಮುಟ್ಟುಗಳು ಹಾಕಿಕೊಂಡಿದೆ.
ಹೌದು ಆರೋಪಿಗಳಿಗೆ ಸೇರಿದ 26.27 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೊಲು ಹಾಕಿಕೊಂಡಿದೆ. ಜಾರಿ ನಿರ್ದೇಶನಲಯ ಇದೀಗ ಆರೋಪಿಗಳ ಸ್ಥಿರಾಸ್ತಿಯನ್ನು ಮುಟ್ಟುಗೊಲು ಹಾಕಿಕೊಂಡಿದೆ. ಪ್ರಸ್ತುತ ಮಾರುಕಟ್ಟೆಯ ದರದಲ್ಲಿ ಈ ಆಸ್ತಿಯ ಮೌಲ್ಯ 40 ಕೋಟಿಗೆ ಏರಿಕೆಯಾಗಿದೆ. ಪ್ರಕರಣದ ಆರೋಪಿಗಳಾದ ಬಿಕೆ ನಾಗರಾಜಪ್ಪ, ಆರ್ ಲೀಲಾವತಿ ಮತ್ತು ಇತರೆ ಆರೋಪಿಗಳಿಗೆ ಸೇರಿದ ಆಸ್ತಿಯನ್ನು ಇಡಿ ಮುಟ್ಟುಗೊಲು ಹಾಕಿಕೊಂಡಿದೆ.
ಅಕ್ರಮ ಹಣ ವರ್ಗಾವಣೆ ಕಾಯಿದೆಯ ಅಡಿ ಆರೋಪಿಗಳ ಆಸ್ತಿಯನ್ನು ಮುಟ್ಟುಗೊಲು ಹಾಕಿಕೊಂಡಿದೆ. ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ತನಿಖೆಯನ್ನು ಇಡಿ ನಡಿಸುತ್ತಿದೆ. ಗಂಗಾ ಕಲ್ಯಾಣ ಯೋಜನೆಯ ಅಡಿ 150 ಕೋಟಿ ರೂಪಾಯಿ ಹಗರಣ ಆರೋಪದ ಹಿನ್ನೆಲೆಯಲ್ಲಿ ಇದೀಗ ಇಡಿ ಅಧಿಕಾರಿಗಳು ಆರೋಪಿಗಳ ಸ್ಥಿರಾಸ್ತಿಯನ್ನು ಮುಟ್ಟುಗೊಲು ಹಾಕಿಕೊಂಡಿದೆ.
ED, Bengaluru Zonal Office has provisionally attached various immovable properties worth Rs. 26.27 Crore (approx.), (with current market value of Rs. 40 Crore) belonging to B K Nagarajappa, Ms. R Leelavathy and other accused, under the provisions of PMLA, 2002, in a case related…
— ED (@dir_ed) May 26, 2025