Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬಿಜೆಪಿಗೆ ಸೇರಿದವರು ಅಯ್ಯೋ ನಮ್ಮನ್ನ ಸಾಯಿಸ್ತೀದ್ದಾರೆ ಅಂತಿದಾರೆ : ಡಿಸಿಎಂ ಡಿಕೆ ಶಿವಕುಮಾರ್

29/05/2025 5:23 PM

GOOD NEWS: ಈಗ ಒಳ ಮೀಸಲಾತಿ ಸಮೀಕ್ಷೆ ಆನ್ ಲೈನ್ ನಲ್ಲೂ ವಿವರ ನಮೂದಿಸಲು ಅವಕಾಶ

29/05/2025 5:13 PM

GOOD NEWS: ಶೀಘ್ರವೇ 402 PSI ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

29/05/2025 5:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದು ರಾಜ್ಯದಲ್ಲೇ ಪ್ರಥಮ: ಅನಿಯಂತ್ರಿತ ಮೂರ್ಛೆ ರೋಗ ಹೊಂದಿದ್ದ ಯುವಕನಿಗೆ ಯಶಸ್ವಿ ಡೀಪ್ ಬ್ರೈನ್ ಸ್ಟಿಮ್ಯುಲೇಶನ್ ಚಿಕಿತ್ಸೆ
KARNATAKA

ಇದು ರಾಜ್ಯದಲ್ಲೇ ಪ್ರಥಮ: ಅನಿಯಂತ್ರಿತ ಮೂರ್ಛೆ ರೋಗ ಹೊಂದಿದ್ದ ಯುವಕನಿಗೆ ಯಶಸ್ವಿ ಡೀಪ್ ಬ್ರೈನ್ ಸ್ಟಿಮ್ಯುಲೇಶನ್ ಚಿಕಿತ್ಸೆ

By kannadanewsnow0927/05/2025 11:01 AM

ಬೆಂಗಳೂರು: ಪದೇಪದೇ ಮೂರ್ಛೆರೋಗಕ್ಕೆ ತುತ್ತಾಗುತ್ತಿದ್ದ 21 ವರ್ಷದ ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ರಾಜ್ಯದಲ್ಲೇ ಮೊದಲ ಉದ್ದೇಶಿತ ಡೀಪ್ ಬ್ರೈನ್ ಸ್ಟಿಮ್ಯುಲೇಶನ್ (ಡಿಬಿಎಸ್) ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.

ಫೋರ್ಟಿಸ್‌ ಆಸ್ಪತ್ರೆಯ ನರಶಸ್ತ್ರಚಿಕಿತ್ಸೆಯ ಹೆಚ್ಚುವರಿ ನಿರ್ದೇಶಕ ಡಾ. ರಘುರಾಮ್ ಜಿ ಮತ್ತು ನರವಿಜ್ಞಾನದ ಹೆಚ್ಚುವರಿ ನಿರ್ದೇಶಕ ಡಾ. ಗುರುಪ್ರಸಾದ್ ಹೊಸೂರ್ಕರ್ ವೈದ್ಯರ ತಂಡ ಈ ಚಿಕಿತ್ಸೆ ನಡೆಸಿದೆ.

ಈ ಕುರಿತು ಮಾತನಾಡಿದ ಡಾ. ರಘುರಾಮ್ ಜಿ, ಯೆಮನ್‌ ಮೂಲದ 21 ವರ್ಷದ ಮೊಹಮದ್ ಎಂಬ ಯುವಕ ಕಳೆದ 12 ವರ್ಷಗಳಿಂದ ಅನಿಯಂತ್ರಿತ ಮೂರ್ಛೆರೋಗದಿಂದ ಬಳಲುತ್ತಿದ್ದನು. ಕೆಲವರಲ್ಲಿ ಮೂರ್ಛೆರೋಗ ಸಾಮಾನ್ಯವಾಗಿದ್ದರೂ, ಈ ಯುವಕನಿಗೆ ಅನಿಯಂತ್ರಿತವಾಗಿ ಮೂರ್ಛೆರೋಗ ಕಾಡುತ್ತಿತ್ತು, ಸಾಕಷ್ಟು ಬಾರಿ ನಡುಕದಿಂದ ತಲೆಸುತ್ತಿ ಬೀಳುವ ಸ್ಥಿತಿಗೆ ತಲುಪಿದ್ದನು. ಈಗಾಗಲೇ ಸಾಕಷ್ಟು ಬಾರಿ ಔಷಧಿ ಪಡೆದುಕೊಂಡು, ಹಲವು ಆಸ್ಪತ್ರೆಗಳಿಗೆ ತೆರಳಿದ್ದರೂ ಆ ಕ್ಷಣಕ್ಕೆ ಮಾತ್ರ ಪರಿಹಾರ ತೊರೆಯುತ್ತಿತ್ತು. ದೀರ್ಘಕಾಲದ ಪರಿಹಾರ ಸಿಗದೇ ಈ ಕಾಯಿಲೆಯಿಂದ ಯುವಕ ಬಳಲುತ್ತಿದ್ದನು. ಈ ಕಾಯಿಲೆಗೆ ಕಾರಣವೂ ಸಹ ತಿಳಿದಿರಲಿಲ್ಲ. ಬಳಿಕ ಫೋರ್ಟಿಸ್‌ ಆಸ್ಪತ್ರೆ ದಾಖಲಾದರು. ಯುವಕನ ಸಂಪೂರ್ಣ ಪರೀಕ್ಷೆಗೆ ಒಳಪಡಿಸಿದ ನಂತರ ಆತನಿಗೆ ನರಮಂಡಲದ ಶಕ್ತಿಉತ್ಪಾದನೆಯಲ್ಲಿ ಆಗುತ್ತಿರುವ ಬದಲಾವಣೆಯೇ ಇದಕ್ಕೆ ಕಾರಣ ಎಂಬುದು ಪತ್ತೆಹಚ್ಚಿದರು.

ಹೀಗಾಗಿ ಅಸಹಜ ಮೆದುಳಿನ ಸಂಕೇತಗಳನ್ನು ನಿಯಂತ್ರಿಸಲು ಬಳಸುವ ನರಶಸ್ತ್ರಚಿಕಿತ್ಸಾ ವಿಧಾನ, ಎರಡೂ ಬದಿಗಳಲ್ಲಿ ಥಾಲಮಸ್‌ನ ಮೆದುಳಿನ ಸೆಂಟ್ರೊಮೆಡಿಯನ್ ನ್ಯೂಕ್ಲಿಯಸ್ ಅನ್ನು ಗುರಿಯಾಗಿಸಿಕೊಂಡು ಡೀಪ್ ಬ್ರೈನ್ ಸ್ಟಿಮ್ಯುಲೇಶನ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಯಿತು ಎಂದು ವಿವರಿಸಿದರು.

ಡಾ. ಗುರುಪ್ರಸಾದ್ ಹೊಸೂರ್ಕರ್, ಮಾತನಾಡಿ, ಸಾಮಾನ್ಯವಾಗಿ ಮೂರ್ಛೆರೋಗಕ್ಕೆ ಚಿಕಿತ್ಸೆ ಇದ್ದರೂ ಕೆಲವರಿಗೆ ನರಮಂಡಲದ ಸಮಸ್ಯೆ ಇರುವವರಿಗೆ ಈ ನೂತನ ಶಸ್ತ್ರಚಿಕಿತ್ಸೆ ಹೆಚ್ಚು ಉಪಯುಕ್ತ. ರಾಜ್ಯದಲ್ಲಿ ಮೊದಲಬಾರಿಗೆ ಈ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಯುವಕನು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಒಮ್ಮೆಯೂ ಮೂರ್ಛೆರೋಗ ಬಂದಿಲ್ಲ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

BIG NEWS : ಬಿಜೆಪಿಗೆ ಸೇರಿದವರು ಅಯ್ಯೋ ನಮ್ಮನ್ನ ಸಾಯಿಸ್ತೀದ್ದಾರೆ ಅಂತಿದಾರೆ : ಡಿಸಿಎಂ ಡಿಕೆ ಶಿವಕುಮಾರ್

29/05/2025 5:23 PM1 Min Read

GOOD NEWS: ಈಗ ಒಳ ಮೀಸಲಾತಿ ಸಮೀಕ್ಷೆ ಆನ್ ಲೈನ್ ನಲ್ಲೂ ವಿವರ ನಮೂದಿಸಲು ಅವಕಾಶ

29/05/2025 5:13 PM1 Min Read

GOOD NEWS: ಶೀಘ್ರವೇ 402 PSI ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

29/05/2025 5:10 PM1 Min Read
Recent News

BIG NEWS : ಬಿಜೆಪಿಗೆ ಸೇರಿದವರು ಅಯ್ಯೋ ನಮ್ಮನ್ನ ಸಾಯಿಸ್ತೀದ್ದಾರೆ ಅಂತಿದಾರೆ : ಡಿಸಿಎಂ ಡಿಕೆ ಶಿವಕುಮಾರ್

29/05/2025 5:23 PM

GOOD NEWS: ಈಗ ಒಳ ಮೀಸಲಾತಿ ಸಮೀಕ್ಷೆ ಆನ್ ಲೈನ್ ನಲ್ಲೂ ವಿವರ ನಮೂದಿಸಲು ಅವಕಾಶ

29/05/2025 5:13 PM

GOOD NEWS: ಶೀಘ್ರವೇ 402 PSI ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

29/05/2025 5:10 PM

BIG NEWS: ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ‘ನಟ ಕಮಲ್ ಸಿನಿಮಾ ರಿಲೀಸ್’ಗೆ ಅವಕಾಶ ಕೊಡಲ್ಲ: ಸಾರಾ ಗೋವಿಂದ್

29/05/2025 5:01 PM
State News
KARNATAKA

BIG NEWS : ಬಿಜೆಪಿಗೆ ಸೇರಿದವರು ಅಯ್ಯೋ ನಮ್ಮನ್ನ ಸಾಯಿಸ್ತೀದ್ದಾರೆ ಅಂತಿದಾರೆ : ಡಿಸಿಎಂ ಡಿಕೆ ಶಿವಕುಮಾರ್

By kannadanewsnow0529/05/2025 5:23 PM KARNATAKA 1 Min Read

ಬೆಂಗಳೂರು : ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಬಿಜೆಪಿ…

GOOD NEWS: ಈಗ ಒಳ ಮೀಸಲಾತಿ ಸಮೀಕ್ಷೆ ಆನ್ ಲೈನ್ ನಲ್ಲೂ ವಿವರ ನಮೂದಿಸಲು ಅವಕಾಶ

29/05/2025 5:13 PM

GOOD NEWS: ಶೀಘ್ರವೇ 402 PSI ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

29/05/2025 5:10 PM

BIG NEWS: ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ‘ನಟ ಕಮಲ್ ಸಿನಿಮಾ ರಿಲೀಸ್’ಗೆ ಅವಕಾಶ ಕೊಡಲ್ಲ: ಸಾರಾ ಗೋವಿಂದ್

29/05/2025 5:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.