Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕುರಿಗಾಹಿಗಳಿಗೆ ಬಂದೂಕು ನೀಡೋದು ಸಮರ್ಪಕಗೊಳಿಸಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

31/05/2025 3:58 PM

BIG NEWS : ಡಿಸಿಗಳು ನಿಯಮಿತವಾಗಿ ಡೈರಿ ಬರೆಯುವ ಅಭ್ಯಾಸ ಮಾಡಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ ಸೂಚನೆ

31/05/2025 3:54 PM

ಆಂಜನೇಯನ ಮುಂದೆ ಈ ವಸ್ತು ಇಟ್ಟುಬಿಡಿ ಸಾಕು ಎಷ್ಟೇ ಸಾಲ ಇದ್ದರೂ ಸಾಕ್ಷಾತ್ ಆಂಜನೇಯನೆ ಬಂದು ನಿಮ್ಮ ಸಾಲವನ್ನು ತೀರಿಸಿದಂತೆ ತೀರುತ್ತದೆ. 

31/05/2025 3:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಮಲ್ ಹಾಸನ್ ಅವರ ಸಿನಿಮಾ ನಿಷೇಧ ಮಾಡಲು ಮುಂದಾಗಿರುವುದು ತುಸು ಅತಿರೇಕ ಅನಿಸುವುದಿಲ್ಲವೆ? : ನಟಿ ರಮ್ಯಾ
KARNATAKA

ಕಮಲ್ ಹಾಸನ್ ಅವರ ಸಿನಿಮಾ ನಿಷೇಧ ಮಾಡಲು ಮುಂದಾಗಿರುವುದು ತುಸು ಅತಿರೇಕ ಅನಿಸುವುದಿಲ್ಲವೆ? : ನಟಿ ರಮ್ಯಾ

By kannadanewsnow0529/05/2025 6:49 PM

ಬೆಂಗಳೂರು : ಕಮಲ್ ಹಾಸನ್ ಅವರು ತಮಿಳು ನಿಂದಲೇ ಕನ್ನಡ ಹುಟ್ಟಿದ್ದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆಗೆ ಇದೀಗ ರಾಜ್ಯದಲ್ಲಿ ಕನ್ನಡಪರ ಹೋರಾಟಗಾರರು ಕಮಲ್ ಹಾಸನ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದು, ಅವರ ಸಿನಿಮಾ ನಿಷೇಧ ಮಾಡುವಂತೆ ಆಗ್ರಹಿಸಿದ್ದಾರೆ. ಈ ವಿಚಾರವಾಗಿ ನಟಿ ರಮ್ಯಾ ಅವರು ಇನ್ಸ್ಟಾಗ್ರಾಮ್ ನಲ್ಲಿ ಕಮಲ್ ಹಾಸನ್ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಇನ್ಸ್ಟಾಗ್ರಾಮ್ ನಲ್ಲಿ ಕಮಲ್ ಹಾಸನ್ ಅವರು ಒಂದು ಬಿಡು ಬೀಸು ಹೇಳಿಕೆಯನ್ನು ನೀಡಿದ್ದಾರೆ. ಆದರೆ ಆ ಮಾತ್ರಕ್ಕೆ ಅವರ ಸಿನಿಮಾ ಅನ್ನು ನಿಷೇಧ ಮಾಡಲು ಮುಂದಾಗಿರುವುದು ತುಸು ಅತಿರೇಕ ಅನಿಸುವುದಿಲ್ಲವೆ? ಎಂದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟಿ ರಮ್ಯಾ, ಡ್ರಾವಿಡ ಭಾಷೆಗಳ ಉಗಮದ ಚಾರ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ರಮ್ಯಾ ಹಂಚಿಕೊಂಡಿರುವ ಕೋಷ್ಠಕದ ಪ್ರಕಾರ ದ್ರಾವಿಡ ಭಾಷೆಯ ಮೂಲಕವೇ ತಮಿಳು, ಕನ್ನಡ, ತೆಲುಗು ಹಾಗೂ ಮಲಯಾಳಂ ಸೇರಿದಂತೆ ಇನ್ನೂ ಅನೇಕ ಉಪ ಭಾಷೆಗಳ ಉಗಮವಾಗಿದೆ.

ದ್ರಾವಿಡ ಭಾಷೆಗಳ ಅಡಿಯಲ್ಲಿಯೇ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳು ಬರುತ್ತವೆ. ನಮ್ಮ ಭಾಷೆಗಳು ಪರಸ್ಪರ ಸಾಮ್ಯತೆಗಳನ್ನು ಹೊಂದಿವೆ ಆದರೆ ಯಾವ ಭಾಷೆಯೂ ಇನ್ನೊಂದು ಭಾಷೆಗಿಂತಲೂ ಶ್ರೇಷ್ಠ ಎಂದಿಲ್ಲ. ಇನ್ನು ಕೆಲವರು ಸಂಸ್ಕೃತ ಎಲ್ಲ ಭಾಷೆಗಳ ತಾಯಿ ಎಂದುಕೊಂಡಿರುವವರು ಇದ್ದಾರೆ. ಆದರೆ ಅದೂ ಸಹ ನಿಜವಲ್ಲ. ಏಕೆಂದರೆ ಸಂಸ್ಕೃತ ಇಂಡೋ-ಆರ್ಯನ್ ಭಾಷೆ. ಆದರೆ ನಾವು ದ್ರಾವಿಡರು. ಇಂಡೋ ಆರ್ಯನ್ನರು ಇಲ್ಲಿಗೆ ವಲಸೆ ಬರುವುದಕ್ಕೆ ಬಹಳ ವರ್ಷಗಳ ಮುಂಚೆಯೇ ನಾವು ಇಲ್ಲಿದ್ದೀವಿ ಎಂದಿದ್ದಾರೆ.

ಕಮಲ್ ಹಾಸನ್ ಅವರು ಒಂದು ಬಿಡು ಬೀಸು ಹೇಳಿಕೆಯನ್ನು ನೀಡಿದ್ದಾರೆ. ಆದರೆ ಆ ಮಾತ್ರಕ್ಕೆ ಅವರ ಸಿನಿಮಾ ಅನ್ನು ನಿಷೇಧ ಮಾಡಲು ಮುಂದಾಗಿರುವುದು ತುಸು ಅತಿರೇಕ ಅನಿಸುವುದಿಲ್ಲವೆ? ನಾವುಗಳು ಒಟ್ಟಾಗಿ ಹಿಂದಿ ಹೇರಿಕೆ ವಿರುದ್ಧ ಹೋರಾಡಬೇಕು ಆದರೆ ಅದಕ್ಕೂ ಮುನ್ನ ನಾವು ಪರಸ್ಪರರಿಗೆ ಗೌರವ ಕೊಡುವುದನ್ನು ಕಲಿಯಬೇಕಿದೆ ಎಂದಿದ್ದಾರೆ.

Share. Facebook Twitter LinkedIn WhatsApp Email

Related Posts

ಕುರಿಗಾಹಿಗಳಿಗೆ ಬಂದೂಕು ನೀಡೋದು ಸಮರ್ಪಕಗೊಳಿಸಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

31/05/2025 3:58 PM1 Min Read

BIG NEWS : ಡಿಸಿಗಳು ನಿಯಮಿತವಾಗಿ ಡೈರಿ ಬರೆಯುವ ಅಭ್ಯಾಸ ಮಾಡಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ ಸೂಚನೆ

31/05/2025 3:54 PM1 Min Read

ಆಂಜನೇಯನ ಮುಂದೆ ಈ ವಸ್ತು ಇಟ್ಟುಬಿಡಿ ಸಾಕು ಎಷ್ಟೇ ಸಾಲ ಇದ್ದರೂ ಸಾಕ್ಷಾತ್ ಆಂಜನೇಯನೆ ಬಂದು ನಿಮ್ಮ ಸಾಲವನ್ನು ತೀರಿಸಿದಂತೆ ತೀರುತ್ತದೆ. 

31/05/2025 3:48 PM2 Mins Read
Recent News

ಕುರಿಗಾಹಿಗಳಿಗೆ ಬಂದೂಕು ನೀಡೋದು ಸಮರ್ಪಕಗೊಳಿಸಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

31/05/2025 3:58 PM

BIG NEWS : ಡಿಸಿಗಳು ನಿಯಮಿತವಾಗಿ ಡೈರಿ ಬರೆಯುವ ಅಭ್ಯಾಸ ಮಾಡಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ ಸೂಚನೆ

31/05/2025 3:54 PM

ಆಂಜನೇಯನ ಮುಂದೆ ಈ ವಸ್ತು ಇಟ್ಟುಬಿಡಿ ಸಾಕು ಎಷ್ಟೇ ಸಾಲ ಇದ್ದರೂ ಸಾಕ್ಷಾತ್ ಆಂಜನೇಯನೆ ಬಂದು ನಿಮ್ಮ ಸಾಲವನ್ನು ತೀರಿಸಿದಂತೆ ತೀರುತ್ತದೆ. 

31/05/2025 3:48 PM

SHOCKING : ಚಾಮರಾಜನಗರ : ಕಾಂಪೌಂಡ್‌ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

31/05/2025 3:25 PM
State News
KARNATAKA

ಕುರಿಗಾಹಿಗಳಿಗೆ ಬಂದೂಕು ನೀಡೋದು ಸಮರ್ಪಕಗೊಳಿಸಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

By kannadanewsnow0531/05/2025 3:58 PM KARNATAKA 1 Min Read

ಬೆಂಗಳೂರು : ಕುರಿಗಾಹಿಗಳ ಮೇಲೆ ಅರಣ್ಯ ಇಲಾಖೆ ಅವೈಜ್ಞಾನಿಕವಾಗಿ ಕೇಸು ದಾಖಲಿಸುತ್ತಿದೆ. ಅನಗತ್ಯ ತೊಂದರೆ ಕೊಡುವ ಬಗ್ಗೆ ವರದಿಗಳು ಮತ್ತು…

BIG NEWS : ಡಿಸಿಗಳು ನಿಯಮಿತವಾಗಿ ಡೈರಿ ಬರೆಯುವ ಅಭ್ಯಾಸ ಮಾಡಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ ಸೂಚನೆ

31/05/2025 3:54 PM

ಆಂಜನೇಯನ ಮುಂದೆ ಈ ವಸ್ತು ಇಟ್ಟುಬಿಡಿ ಸಾಕು ಎಷ್ಟೇ ಸಾಲ ಇದ್ದರೂ ಸಾಕ್ಷಾತ್ ಆಂಜನೇಯನೆ ಬಂದು ನಿಮ್ಮ ಸಾಲವನ್ನು ತೀರಿಸಿದಂತೆ ತೀರುತ್ತದೆ. 

31/05/2025 3:48 PM

SHOCKING : ಚಾಮರಾಜನಗರ : ಕಾಂಪೌಂಡ್‌ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

31/05/2025 3:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.