Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಲಬುರ್ಗಿ ಡಿಸಿಗೆ ವೈಯಕ್ತಿಕವಾಗಿಯೂ ಪತ್ರ ಬರೆದು ಕ್ಷಮೆ ಕೇಳುತ್ತೇನೆ: MLC ಎನ್.ರವಿಕುಮಾರ್

02/06/2025 6:38 PM

GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭ

02/06/2025 6:38 PM

Good News : ‘ಆಪರೇಷನ್ ಸಿಂಧೂರ್’ ಕುರಿತು ‘ಲೇಖನ’ ಸ್ಪರ್ಧೆ.! ಬಹುಮಾನ ಮೊತ್ತ ಎಷ್ಟು ಗೊತ್ತಾ.?

02/06/2025 6:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಇಂದು ‘ಕರಾಳ ಶುಕ್ರವಾರ’ : ಒಂದೇ ದಿನ ಮಳೆ, ರಸ್ತೆ ಅಪಘಾತಗಳಲ್ಲಿ ಒಟ್ಟು 12 ಮಂದಿ ಸಾವು!
KARNATAKA

BREAKING : ರಾಜ್ಯದಲ್ಲಿ ಇಂದು ‘ಕರಾಳ ಶುಕ್ರವಾರ’ : ಒಂದೇ ದಿನ ಮಳೆ, ರಸ್ತೆ ಅಪಘಾತಗಳಲ್ಲಿ ಒಟ್ಟು 12 ಮಂದಿ ಸಾವು!

By kannadanewsnow0530/05/2025 8:22 PM

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಳೆ ಹೆಚ್ಚಾಗುತ್ತಿದೆ. ಈಗಾಗಲೇ ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಈ ಒಂದು ಮಹಾ ಮಳೆಗೆ ಹಲವು ಜಿಲ್ಲೆಗಳಲ್ಲಿ ಭಾರಿ ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಇಂದು ಮಳೆ ಹಾಗೂ ರಸ್ತೆ ಅಪಘಾತಗಳಂತಹ ಪ್ರಕರಣದಲ್ಲಿ ಒಟ್ಟು 12 ಮಂದಿ ಮೃತಪಟ್ಟಿದ್ದಾರೆ.

ಹೌದು ಮಂಗಳೂರಿನ ಉಳ್ಳಾಲದಲ್ಲಿ ಭಾರೀ ಮಳೆಯಿಂದಾಗಿ ಮುಂಜಾನೆ 4 ಗಂಟೆ ಸುಮಾರಿಗೆ ಮನೆ ಮೇಲೆ ಗುಡ್ಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಇನ್ನು ನೇರಳಕಟ್ಟೆಯಲ್ಲಿ ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು 6 ವರ್ಷದ ಫಾತಿಮಾ ನಯೀಮ್ ಸಾವನಪ್ಪಿದ್ದಾಳೆ. ಅಲ್ಲದೆ ಮಂಗಳೂರಲ್ಲಿ ಮೀನುಗಾರಿಕೆಗೆ ತೆರಳಿದ ವೇಳೆ ಹಡಗು ಮಗುಚಿ ಇಬ್ಬರು ಮೀನುಗಾರರು ನೀರು ಪಾಲಾಗಿ ಸಾವನಪ್ಪಿದ್ದಾರೆ. ಇನ್ನು ಇದೇ ಜಿಲ್ಲೆಯಲ್ಲಿ ಲೈನ್ ದುರಸ್ತಿ ಮಾಡುವ ವೇಳೆ ಮೆಸ್ಕಾಂ ನೌಕರರ ವಿದ್ಯುತ್ ತಗುಲಿ ಸಾವನಪ್ಪಿದ್ದಾನೆ.

ಇತ್ತ ದಾವಣಗೆರೆಯಲ್ಲಿ ಕಾರುಗಳ ನಡುವೆ ಡಿಕ್ಕಿಯಾಗಿ ವೃದ್ಧೆ ಮೃತಪಟ್ಟಿದ್ದಾರೆ. ಇನ್ನು ಚಿಕ್ಕಬಳ್ಳಾಪುರದಲ್ಲಿ ನೀರಿನ ಹೊಂಡಕ್ಕೆ ಕಾರು ಬಿದ್ದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಕಲಬುರಗಿಯಲ್ಲಿ ಹಿಟ್ ಆಯಂಡ್ ರನ್‌ಗೆ ವೃದ್ಧ ಬಲಿಯಾಗಿದ್ದಾರೆ.

Share. Facebook Twitter LinkedIn WhatsApp Email

Related Posts

ಕಲಬುರ್ಗಿ ಡಿಸಿಗೆ ವೈಯಕ್ತಿಕವಾಗಿಯೂ ಪತ್ರ ಬರೆದು ಕ್ಷಮೆ ಕೇಳುತ್ತೇನೆ: MLC ಎನ್.ರವಿಕುಮಾರ್

02/06/2025 6:38 PM1 Min Read

GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭ

02/06/2025 6:38 PM1 Min Read

BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ವಿಡಿಯೋ ಮಾಡಿಟ್ಟು ವ್ಯಕ್ತಿ ನೇಣಿಗೆ ಶರಣು!

02/06/2025 6:06 PM1 Min Read
Recent News

ಕಲಬುರ್ಗಿ ಡಿಸಿಗೆ ವೈಯಕ್ತಿಕವಾಗಿಯೂ ಪತ್ರ ಬರೆದು ಕ್ಷಮೆ ಕೇಳುತ್ತೇನೆ: MLC ಎನ್.ರವಿಕುಮಾರ್

02/06/2025 6:38 PM

GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭ

02/06/2025 6:38 PM

Good News : ‘ಆಪರೇಷನ್ ಸಿಂಧೂರ್’ ಕುರಿತು ‘ಲೇಖನ’ ಸ್ಪರ್ಧೆ.! ಬಹುಮಾನ ಮೊತ್ತ ಎಷ್ಟು ಗೊತ್ತಾ.?

02/06/2025 6:16 PM

BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ವಿಡಿಯೋ ಮಾಡಿಟ್ಟು ವ್ಯಕ್ತಿ ನೇಣಿಗೆ ಶರಣು!

02/06/2025 6:06 PM
State News
KARNATAKA

ಕಲಬುರ್ಗಿ ಡಿಸಿಗೆ ವೈಯಕ್ತಿಕವಾಗಿಯೂ ಪತ್ರ ಬರೆದು ಕ್ಷಮೆ ಕೇಳುತ್ತೇನೆ: MLC ಎನ್.ರವಿಕುಮಾರ್

By kannadanewsnow0902/06/2025 6:38 PM KARNATAKA 1 Min Read

ಕಲಬುರ್ಗಿ: ನನ್ನ ಹೇಳಿಕೆಯಿಂದ ನೋವು, ವಿವಾದದ ಬಳಿಕ ನಾನು ಅಂದೇ ಕ್ಷಮೆ ಕೇಳಿದ್ದೇನೆ. ಈಗ ವೈಯಕ್ತಿಕವಾಗಿಯೂ ಕಲಬುರ್ಗಿ ಡಿಸಿಗೆ ಪತ್ರ…

GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭ

02/06/2025 6:38 PM

BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ವಿಡಿಯೋ ಮಾಡಿಟ್ಟು ವ್ಯಕ್ತಿ ನೇಣಿಗೆ ಶರಣು!

02/06/2025 6:06 PM

ಕಲಬುರ್ಗಿ ಡಿಸಿ ಬಗ್ಗೆ ಅವಹೇಳನಕಾರಿ ಹೇಳಿಕೆ : ಪೊಲೀಸರ ವಿಚಾರಣೆ ಬಳಿಕ MLC ರವಿಕುಮಾರ್ ಹೇಳಿದ್ದೇನು?

02/06/2025 5:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.