Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ‘RCB’ ವಿರುದ್ಧ ‘FIR’ ದಾಖಲು

05/06/2025 6:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಧಾರವಾಡದಲ್ಲಿ 600 ಕೋಟಿ ರೂ. ವೆಚ್ಚದ `ನೈಡೆಕ್ ಘಟಕ’ ಸ್ಥಾಪನೆ : 3,000 ಉದ್ಯೋಗಸೃಷ್ಟಿ.!
KARNATAKA

BIG NEWS : ಧಾರವಾಡದಲ್ಲಿ 600 ಕೋಟಿ ರೂ. ವೆಚ್ಚದ `ನೈಡೆಕ್ ಘಟಕ’ ಸ್ಥಾಪನೆ : 3,000 ಉದ್ಯೋಗಸೃಷ್ಟಿ.!

By kannadanewsnow5703/06/2025 6:25 AM

ಧಾರವಾಡ : ನೈಡೆಕ್ ಕಂಪನಿಯು 600 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಅಭಿವೃದ್ಧಿ ಪಡಿಸಿರುವ ನೂತನ ಘಟಕವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಉದ್ಘಾಟಿಸಿದರು.

ಜಪಾನ್ ಮತ್ತು ಫ್ರೆಂಚ್ ತಂತ್ರಜ್ಞಾನದ ಸಂಯೋಗವಿರುವ ಈ ಘಟಕವು 800 ಜನರಿಗೆ ನೇರ ಉದ್ಯೋಗ ನೀಡಲಿದೆ. ಕಂಪನಿಯ ಬ್ಯಾಟರಿ ಸೊಲ್ಯೂಷನ್ ಸ್ಥಾವರಕ್ಕೆ 20 ಎಕರೆ ಭೂಮಿ ಕೊಡಲಾಗಿದೆ. ಇಲ್ಲಿ ತಯಾರಾಗುವ 2, 3 ಮತ್ತು  4 ಮೆಗಾವ್ಯಾಟ್ ಸಾಮರ್ಥ್ಯದ ಹೆವಿ ಡ್ಯೂಟಿ ಮಶೀನ್ ಗಳು ಡೇಟಾ ಸೆಂಟರ್ ಉದ್ಯಮದ ಅಗತ್ಯ ಪೂರೈಸಲಿದೆ. ಈ ಸಾಧನಗಳನ್ನು ಅಮೆರಿಕ ಮತ್ತು ಯೂರೋಪ್ ಗೆ ರಫ್ತು ಮಾಡಲಾಗುವುದು. ಘಟಕವು ಪೂರ್ಣ ಪ್ರಮಾಣದಲ್ಲಿ ಉತ್ಪಾದನೆ ಆರಂಭಿಸಿದರೆ 3,000 ಉದ್ಯೋಗಸೃಷ್ಟಿ ಆಗಲಿದೆ  ಅವರು ತಿಳಿಸಿದ್ದಾರೆ.

ಧಾರವಾಡ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಈ ಕಾರ್ಖಾನೆ ಸ್ಥಾಪಿಸಲಾಗಿದೆ.

ಈ ಘಟಕದಲ್ಲಿ ಡೇಟಾ ಸೆಂಟರ್ ಉದ್ಯಮಕ್ಕೆ ಬೇಕಾದ ಪವರ್ ಬ್ಯಾಕಪ್ ಜನರೇಟರ್, ವಿಂಡ್ ಜನರೇಟರ್, ಬ್ಯಾಟರಿ ಸ್ಟೋರೇಜ್, ವಿದ್ಯುತ್ ಚಾಲಿತ ದ್ವಿಚಕ್ರ, ತ್ರಿಚಕ್ರ ಮತ್ತು ಬಸ್ ಇವುಗಳಿಗೆ ಬೇಕಾದ ಸಾಧನಗಳನ್ನು ಉತ್ಪಾದಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ನಮ್ಮ ಸರಕಾರವು ಉತ್ತರ ಕರ್ನಾಟಕದ ಭಾಗಗಳಲ್ಲೂ ಉದ್ದಿಮೆಗಳ ಸ್ಥಾಪನೆಗೆ ಒತ್ತು ನೀಡಿದೆ. ಇದಕ್ಕಾಗಿ ಹೊಸ ಕೈಗಾರಿಕಾ ನೀತಿಯಲ್ಲಿ ಹಲವು ರಿಯಾಯಿತಿ ಮತ್ತು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ನೈಡೆಕ್ ಕಂಪನಿಯ ಈ ಯೋಜನೆಗೆ ಕೇವಲ ಎರಡು ವರ್ಷಗಳಲ್ಲಿ ಭೂಮಿ ಮಂಜೂರು ಮಾಡಿ, ತ್ವರಿತವಾಗಿ ಅನುಷ್ಠಾನಕ್ಕೆ ಬರುವಂತೆ ಮಾಡಿದೆ ಎಂದು ಅವರು ವಿವರಿಸಿದ್ದಾರೆ.

ಕೃಷ್ಣಾ ನ್ಯಾಯಾಧಿಕರಣವು ಕೈಗಾರಿಕಾ ಅಗತ್ಯಗಳ ಬಳಕೆಗೆ 4 ಟಿಎಂಸಿ ನೀರನ್ನು ಮೀಸಲಿಟ್ಟಿದೆ. ಇದರಲ್ಲಿ ನಾವು ಇದುವರೆಗೆ ಕೇವಲ ಅರ್ಧ ಟಿಎಂಸಿ ನೀರನ್ನು ಮಾತ್ರ ಬಳಸಿಕೊಂಡಿದ್ದೇವೆ. ಇದರಲ್ಲಿ ಇನ್ನೂ 3.5 ಟಿಎಂಸಿ ನೀರು ಹಾಗೆಯೇ ಇದೆ. ಇದರಲ್ಲಿ ನಾವು ರೈತರ ಪಾಲಿನ ನೀರನ್ನೇನೂ ಮುಟ್ಟಿಲ್ಲ. ಹಿಡಕಲ್ ಜಲಾಶಯದ ಕೆಳಭಾಗದ ನೀರನ್ನಷ್ಟೇ ಬಳಸಿಕೊಂಡಿದ್ದೇವೆ. ಕೈಗಾರಿಕೆಗಳು ಬೆಳೆಯಬೇಕು ಎಂದರೆ ನೀರು ಅತ್ಯಗತ್ಯ ಎಂದು ಅವರು ನುಡಿದಿದ್ದಾರೆ.

ಅತ್ಯಂತ ಮಹತ್ವಾಕಾಂಕ್ಷಿ ಮತ್ತು ಶ್ರೇಷ್ಠ ಕಾರ್ಖಾನೆಯು ಶೀಘ್ರವಾಗಿ ಪೂರ್ಣಗೊಂಡಿದೆ. ಫ್ರಾನ್ಸ್ ಜಪಾನ್ ಅವರ ಎಲ್ಲರ ಸಮಕ್ಷಮದಿಂದ ಇಂದು ಉದ್ಘಾಟನೆ ಮಾಡುತ್ತಿದ್ದೇವೆ.

ಉತ್ತರ ಕರ್ನಾಟಕಕ್ಕೆ ಬಿಹ್ಯಾಂಡ್ ಬೆಂಗಳೂರು ತರ ಕೈಗಾರಿಕೆ ಬರಬೇಕು ಎಂದು ಜಾಗತಿಕ ಬಂಡವಾಳ ಹೂಡಿಕೆಯಲ್ಲಿ ಬೆಂಗಳೂರು ಸುತ್ತಮುತ್ತಲಿ ಸೇರಿ ಶೇಕಡ 75 ಬಂದಿದೆ. ಉತ್ತರ ಕರ್ನಾಟಕಕ್ಕೆ ಶೇಕಡಾ 45 ಪ್ರಪೋಸಲ್ ಬಂದಿದೆ. ಎಲ್ಲವನ್ನು ಸಹ ನಾವು ಹಿಂಬಾಲಿಸುತ್ತಿದ್ದೇವೆ. 6 ಲಕ್ಷ ಜನರಿಗೆ ಉದ್ಯೋಗ ಸಿಗಬೇಕು ಎಂದು ಅತ್ಯಂತ ಗಂಭೀರವಾಗಿ ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ಉದ್ದಿಮೆಗಳಿಗೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಾಗ ರೈತರಿಗೆ ತಕ್ಕ ಪರಿಹಾರ ಕೊಡಬೇಕಾಗುತ್ತದೆ. ನಾವು ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕಾದ ಅಗತ್ಯವಿದೆ ಎಂದು ಪಾಟೀಲ ಅಭಿಪ್ರಾಯ ಪಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಜಪಾನ್  ಕಾನ್ಸುಲ್ ಜನರಲ್ ನಕಾನೆ ಸುಟೋಮು, ಫ್ರಾನ್ಸ್ ಕಾನ್ಸುಲ್ ಜನರಲ್ ಮಾರ್ಕ್ ಲಾಮಿ, ಕಂಪನಿಯ ಹಿರಿಯ ಅಧಿಕಾರಿಗಳಾದ ಮೈಕೆಲ್ ಬ್ರಿಗ್ಸ್, ಗ್ರೆಗ್ ಗಾರ್ಮನ್, ಗಿರೀಶ್ ಕುಲಕರ್ಣಿ ಉಪಸ್ಥಿತರಿದ್ದರು.

BIG NEWS: `Naidec unit’ set up in Dharwad at a cost of Rs 600 crore: 3000 jobs created!
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM2 Mins Read

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM1 Min Read

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ‘RCB’ ವಿರುದ್ಧ ‘FIR’ ದಾಖಲು

05/06/2025 6:12 PM1 Min Read
Recent News

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ‘RCB’ ವಿರುದ್ಧ ‘FIR’ ದಾಖಲು

05/06/2025 6:12 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆರ್.ಅಶೋಕ್ ಆಗ್ರಹ

05/06/2025 6:09 PM
State News
KARNATAKA

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

By kannadanewsnow0905/06/2025 6:29 PM KARNATAKA 2 Mins Read

ಬೆಂಗಳೂರು: ಆರ್.ಸಿ.ಬಿ. ಗೆಲುವಿನ ಸಂಬಂಧ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ ಹನ್ನೊಂದು ಯುವ ಮಕ್ಕಳ ಸಾವಿಗೆ ಕಾರಣ ನೇರವಾಗಿ ರಾಜ್ಯ ಸರ್ಕಾರವೇ…

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ‘RCB’ ವಿರುದ್ಧ ‘FIR’ ದಾಖಲು

05/06/2025 6:12 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆರ್.ಅಶೋಕ್ ಆಗ್ರಹ

05/06/2025 6:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.