Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವು ‘ಮೂಲವ್ಯಾಧಿ ಸಮಸ್ಯೆ’ಯಿಂದ ಬಳಲುತ್ತಿದ್ದೀರಾ? ಈ ತರಕಾರಿ ಅದ್ಭುತ ಪರಿಹಾರ, ಹೀಗೆ ತಿಂದ್ರಂತೂ.!

08/08/2025 10:14 PM

ಪ್ರಯಾಣಿಕರ ಗಮನಕ್ಕೆ: ನಾಳೆಯಿಂದ ತಾಳಗುಪ್ಪ– ಯಶವಂತಪುರ ವಿಶೇಷ ರೈಲು ಹೊರಡುವ ಸಮಯ ಬದಲಾವಣೆ

08/08/2025 9:58 PM

ಬೇರೆ ದೇಶಕ್ಕೆ ಹಾರಿದ ಭಾರತೀಯರು, 2024ರಲ್ಲಿ ದೇಶದ ‘ಪೌರತ್ವ’ ತ್ಯಜಿಸಿದ 2 ಲಕ್ಷಕ್ಕೂ ಹೆಚ್ಚು ಮಂದಿ : ಕೇಂದ್ರ ಸರ್ಕಾರ

08/08/2025 9:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನ `ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ’ : ರಾತ್ರೋರಾತ್ರಿ ಕುಟುಂಬಸ್ಥರಿಗೆ 11 ಜನರ ಮೃತದೇಹ ಹಸ್ತಾಂತರ.!
KARNATAKA

BREAKING : ಬೆಂಗಳೂರಿನ `ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ’ : ರಾತ್ರೋರಾತ್ರಿ ಕುಟುಂಬಸ್ಥರಿಗೆ 11 ಜನರ ಮೃತದೇಹ ಹಸ್ತಾಂತರ.!

By kannadanewsnow5705/06/2025 9:02 AM

ಬೆಂಗಳೂರು : ಬೆಂಗಳೂರಿನಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾತ್ರೋರಾತ್ರಿ ಕುಟುಂಬಸ್ಥರಿಗೆ 11 ಜನರ ಮೃತದೇಹಗಳ ಹಸ್ತಾಂತರ ಮಾಡಲಾಗಿದೆ.

ಬೌರಿಂಗ್ ಆಸ್ಪತ್ರೆಯಲ್ಲಿ 6 ಜನರ ಶವ ಹಾಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 5 6 ಜನರ ಶವಗಳ ಮರಣೋತ್ತರ ಪರೀಕ್ಷೆ ನಡೆಸಿದ್ದು, ರಾತ್ರೋರಾತ್ರಿ ಕುಟುಂಬಸ್ಥರಿಗೆ 11 ಜನರ ಮೃತದೇಹಗಳ ಹಸ್ತಾಂತರ ಮಾಡಲಾಗಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಆರ್ ಸಿ ಬಿ ಚಾಂಪಿಯನ್ಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 33 ಜನರು ಗಾಯಗೊಂಡಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು.

ಮೃತರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ

ಆರ್ ಸಿಬಿ ವಿಜಯೋತ್ಸವ ಆಚರಣೆ ಮಾಡೋದಕ್ಕೆ ಕ್ರಿಕೇಟ್ ಅಸೋಸಿಯೇಷನ್ ಅವರು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ಕೂಡ ಕಾರ್ಯಕ್ರಮ ಏರ್ಪಾಡು ಮಾಡಿದ್ದೆವು. ಚಿನ್ನಸ್ವಾಮಿ ಕ್ರೀಢಾಂಗಣದ ಬಳಿಯಲ್ಲಿ ವಿಜಯೋತ್ಸವ ಆಚರಣೆಯ ವೇಳೆ ಬಹಳ ದೊಡ್ಡ ದುರಂತ ನಡೆದಿದೆ. ಜನರು ಕಾಲ್ತುಳಿತಕ್ಕೆ ಒಳಗಾಗಿ 11 ಜನರು ಮೃತಪಟ್ಟಿದ್ದಾರೆ. 33 ಜನರು ಗಾಯಗೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ, ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಇಂತಹ ದುರಂತ ನಡೆಯಬಾರದಾಗಿತ್ತು. ಸರ್ಕಾರವು ಈ ಬಗ್ಗೆ ಸಂತಾಪ ಸೂಚಿಸುತ್ತದೆ. ನಮ್ಮ ನಿರೀಕ್ಷೆಗೂ ಮೀರಿ ಜನರು, ಅಭಿಮಾನಿಗಳು ಸೇರಿದ್ದರು. ನಾವು ಇಷ್ಟೊಂದು ಜನರನ್ನು ನಿರೀಕ್ಷಿಸೆ ಮಾಡಿರಲಿಲ್ಲ. ಕ್ರಿಕೇಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತಿಕೊಳ್ಳೋದಕ್ಕೆ ಅವಕಾಶವಿದೆ. ಆದರೇ ಎರಡು ಮೂರು ಲಕ್ಷ ಜನರು ಬಂದಿದ್ದಾರೆ ಎಂದರು.

ಚಿನ್ನಸ್ವಾಮಿ ಸ್ಟೇಡಿಯಂ ದುರಂತದಲ್ಲಿ ಸಾವನ್ನಪ್ಪಿರುವವರೆಲ್ಲಾ ಯುವಕರೇ ಆಗಿದ್ದಾರೆ. ಅವರ ಕುಟುಂಬದ ವಾರಸುದಾರರಿಗೆ ಸರ್ಕಾರದ ವತಿಯಿಂದ 10 ಲಕ್ಷ ರೂಪಾಯಿ ಪರಿಹಾರವನ್ನು ನೀಡುವುದಾಗಿ ಘೋಷಿಸಿದರು. ಅಲ್ಲದೇ ಯಾರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಉಚಿತವಾಗಿ ಚಿಕಿತ್ಸೆಯನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದರು.

BREAKING: Bengaluru's `Chinnaswamy Stadium stampede': Bodies of 11 people handed over to families overnight!
Share. Facebook Twitter LinkedIn WhatsApp Email

Related Posts

ಪ್ರಯಾಣಿಕರ ಗಮನಕ್ಕೆ: ನಾಳೆಯಿಂದ ತಾಳಗುಪ್ಪ– ಯಶವಂತಪುರ ವಿಶೇಷ ರೈಲು ಹೊರಡುವ ಸಮಯ ಬದಲಾವಣೆ

08/08/2025 9:58 PM1 Min Read

ಮಂತ್ರಾಲಯದಲ್ಲಿ ‘ಪರಿಮಳ ತೀರ್ಥಂ’ ಪುಷ್ಕರಣಿ ಉದ್ಘಾಟನೆ: ಡಾ.ಕೆ.ಪ್ರಕಾಶ್ ಶೆಟ್ಟಿ ದಂಪತಿಗಳಿಂದ 4 ಕೋಟಿ ಮಹಾದಾನ

08/08/2025 9:44 PM1 Min Read

ಆ.15ರಂದು ಶಾಲಾ-ಕಾಲೇಜುಗಳಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಅನುಷ್ಠಾನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

08/08/2025 9:27 PM2 Mins Read
Recent News

ನೀವು ‘ಮೂಲವ್ಯಾಧಿ ಸಮಸ್ಯೆ’ಯಿಂದ ಬಳಲುತ್ತಿದ್ದೀರಾ? ಈ ತರಕಾರಿ ಅದ್ಭುತ ಪರಿಹಾರ, ಹೀಗೆ ತಿಂದ್ರಂತೂ.!

08/08/2025 10:14 PM

ಪ್ರಯಾಣಿಕರ ಗಮನಕ್ಕೆ: ನಾಳೆಯಿಂದ ತಾಳಗುಪ್ಪ– ಯಶವಂತಪುರ ವಿಶೇಷ ರೈಲು ಹೊರಡುವ ಸಮಯ ಬದಲಾವಣೆ

08/08/2025 9:58 PM

ಬೇರೆ ದೇಶಕ್ಕೆ ಹಾರಿದ ಭಾರತೀಯರು, 2024ರಲ್ಲಿ ದೇಶದ ‘ಪೌರತ್ವ’ ತ್ಯಜಿಸಿದ 2 ಲಕ್ಷಕ್ಕೂ ಹೆಚ್ಚು ಮಂದಿ : ಕೇಂದ್ರ ಸರ್ಕಾರ

08/08/2025 9:51 PM

ಮಂತ್ರಾಲಯದಲ್ಲಿ ‘ಪರಿಮಳ ತೀರ್ಥಂ’ ಪುಷ್ಕರಣಿ ಉದ್ಘಾಟನೆ: ಡಾ.ಕೆ.ಪ್ರಕಾಶ್ ಶೆಟ್ಟಿ ದಂಪತಿಗಳಿಂದ 4 ಕೋಟಿ ಮಹಾದಾನ

08/08/2025 9:44 PM
State News
KARNATAKA

ಪ್ರಯಾಣಿಕರ ಗಮನಕ್ಕೆ: ನಾಳೆಯಿಂದ ತಾಳಗುಪ್ಪ– ಯಶವಂತಪುರ ವಿಶೇಷ ರೈಲು ಹೊರಡುವ ಸಮಯ ಬದಲಾವಣೆ

By kannadanewsnow0908/08/2025 9:58 PM KARNATAKA 1 Min Read

ಮೈಸೂರು: ಪ್ರಯಾಣಿಕರ ಸೌಕರ್ಯಕ್ಕಾಗಿ, ನೈಋತ್ಯ ರೈಲ್ವೆ ರೈಲು ಸಂಖ್ಯೆ. 06588 ತಾಳಗುಪ್ಪ – ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲಿನ ಹೊರಡುವ ಸಮಯವನ್ನು…

ಮಂತ್ರಾಲಯದಲ್ಲಿ ‘ಪರಿಮಳ ತೀರ್ಥಂ’ ಪುಷ್ಕರಣಿ ಉದ್ಘಾಟನೆ: ಡಾ.ಕೆ.ಪ್ರಕಾಶ್ ಶೆಟ್ಟಿ ದಂಪತಿಗಳಿಂದ 4 ಕೋಟಿ ಮಹಾದಾನ

08/08/2025 9:44 PM

ಆ.15ರಂದು ಶಾಲಾ-ಕಾಲೇಜುಗಳಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಅನುಷ್ಠಾನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

08/08/2025 9:27 PM

BREAKING: ನ್ಯಾಯಾಲಯದ ಆದೇಶದಂತೆ ನಟ ವಿಷ್ಣುವರ್ಧನ್ ಸಮಾಧಿ ಸ್ಥಳ ತೆರವು: ವಕೀಲ ಕಾರ್ತಿಕ್ ಸ್ಪಷ್ಟನೆ

08/08/2025 9:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.