Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸ್ಟಾರ್ ಲಿಂಕ್’ ಎಂದರೇನು.?ನಿಮ್ಗೆ ನಿಜವಾಗ್ಲೂ ‘ಉಚಿತ ಇಂಟರ್ನೆಟ್’ ಸಿಗುತ್ತಾ.? ಸಂಪೂರ್ಣ ಮಾಹಿತಿ ಇಲ್ಲಿದೆ!

07/06/2025 4:07 PM

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ
KARNATAKA

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

By kannadanewsnow0907/06/2025 4:01 PM

ಬೆಂಗಳೂರು: ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಮೊಮ್ಮಗನ ಕ್ರಿಕೆಟ್ ಆಟಗಾರರ ಜೊತೆಗೆ ಪೋಟೋಗ್ರಾಫ್, ಆಟೋಗ್ರಾಫ್ ತೆಗೆಸುವ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಲಲ್ಲ. ನಿಮಗೆ ಆತ್ಮಸಾಕ್ಷಿ ಇದ್ಯಾ? ಎಂಬುದಾಗಿ ಆರ್.ಅಶೋಕ್ ಕಿಡಿಕಾರಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಶನ್ ಮೇಲೆ ಗೂಬೆ ಕೂರಿಸಿ ಹರಕೆಯ ಕುರಿ ಮಾಡಲು ಹೊರಟಿರುವ ಕೊಲೆಗಡುಕ ಕಾಂಗ್ರೆಸ್ 11 ಅಮಾಯಕ ಜನರ ಸಾವಿಗೆ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ.

ಸ್ವಾಮಿ ಸಿಎಂ ಸಿದ್ಧರಾಮಯ್ಯನವರೇ, ನಿಮ್ಮ ಮೊಮ್ಮಗನಿಗೆ ಕ್ರಿಕೆಟ್ ಆಟಗಾರರ ಜೊತೆ ಫೋಟೋಗ್ರಾಫ್ ಆಟೋಗ್ರಾಫ್ ತೆಗೆಸಿಕೂಡುವ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನ ಕೊಂದು ಬಿಟ್ಟರಲ್ಲ ಸ್ವಾಮಿ, ನಿಮಗೆ ಆತ್ಮಸಾಕ್ಷಿ ಇದೆಯಾ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಮೊಮ್ಮಗನಿಗೆ ವೇದಿಕೆಯ ಮೇಲೆ ಕುರ್ಚಿ, ಜನಸಾಮಾನ್ಯರಿಗೆ ಬೀದಿಯಲ್ಲಿ ಕಾಲ್ತುಳಿತ. ಆಹಾ, ಇನ್ನು ಮುಂದೆಂದೂ ಸಮಾಜವಾದ, ಸಾಮಾಜಿಕ ನ್ಯಾಯ ಎಂದು ಭಾಷಣ ಬಿಗಿದು ಆ ಪದಗಳಿಗೆ, ಸಿದ್ಧಾಂತಗಳಿಗೆ ಅಪಮಾನ ಮಾಡಬೇಡಿ ಎಂದು ವಾಗ್ಧಾಳಿ ನಡೆಸಿದ್ದಾರೆ.

ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಶನ್ ಮೇಲೆ ಗೂಬೆ ಕೂರಿಸಿ ಹರಕೆಯ ಕುರಿ ಮಾಡಲು ಹೊರಟಿರುವ ಕೊಲೆಗಡುಕ @INCKarnataka 11 ಅಮಾಯಕ ಜನರ ಸಾವಿಗೆ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ.

ಸ್ವಾಮಿ ಸಿಎಂ @siddaramaiah ನವರೇ, ನಿಮ್ಮ ಮೊಮ್ಮಗನಿಗೆ ಕ್ರಿಕೆಟ್ ಆಟಗಾರರ ಜೊತೆ ಫೋಟೋಗ್ರಾಫ್… pic.twitter.com/tABx2OQkus

— R. Ashoka (@RAshokaBJP) June 7, 2025

Share. Facebook Twitter LinkedIn WhatsApp Email

Related Posts

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM1 Min Read

Watch Video: ಬೆಂಗಳೂರು ಕಾಲ್ತುಳಿದಲ್ಲಿ RCB ಅಭಿಮಾನಿ ಸಾವು: ಮಗನ ಸಮಾಧಿ ಮೇಲೆ ಮಲಗಿ ತಂದೆ ಗೋಳಾಟ

07/06/2025 3:41 PM1 Min Read

BREAKING: ಬೆಂಗಳೂರು ಉತ್ತರ ವಿವಿಯ ವಿಸಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ‘FIR’ ದಾಖಲು

07/06/2025 3:31 PM1 Min Read
Recent News

‘ಸ್ಟಾರ್ ಲಿಂಕ್’ ಎಂದರೇನು.?ನಿಮ್ಗೆ ನಿಜವಾಗ್ಲೂ ‘ಉಚಿತ ಇಂಟರ್ನೆಟ್’ ಸಿಗುತ್ತಾ.? ಸಂಪೂರ್ಣ ಮಾಹಿತಿ ಇಲ್ಲಿದೆ!

07/06/2025 4:07 PM

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM

ದೇಶದ ರೈತರಿಗೆ ಕೇಂದ್ರ ಸರ್ಕಾರದ ಗಿಫ್ಟ್ ; ಶೇ.4ರ ಬಡ್ಡಿದರದಲ್ಲಿ 3 ಲಕ್ಷ ರೂ. ಸಾಲ ಲಭ್ಯ

07/06/2025 3:42 PM
State News
KARNATAKA

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

By kannadanewsnow0907/06/2025 4:06 PM KARNATAKA 1 Min Read

ಬೆಂಗಳೂರು: ಆರ್ಥಿಕ ಅಪರಾಧ ಇರುವವರ ಕಂಪನಿಗಳನ್ನು ಕರ್ನಾಟಕ ಸರಕಾರ ತಲೆ ಮೇಲೆ ಹೊತ್ತುಕೊಂಡು ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿರುವುದು…

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM

Watch Video: ಬೆಂಗಳೂರು ಕಾಲ್ತುಳಿದಲ್ಲಿ RCB ಅಭಿಮಾನಿ ಸಾವು: ಮಗನ ಸಮಾಧಿ ಮೇಲೆ ಮಲಗಿ ತಂದೆ ಗೋಳಾಟ

07/06/2025 3:41 PM

BREAKING: ಬೆಂಗಳೂರು ಉತ್ತರ ವಿವಿಯ ವಿಸಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ‘FIR’ ದಾಖಲು

07/06/2025 3:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.