Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ 4 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ | Vande Bharat

07/11/2025 12:15 PM

ವಂದೇ ಮಾತರಂ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯಗಳ ಬಿಡುಗಡೆ ಮಾಡಿದ ಪ್ರಧಾನಿ ಮೋದಿ | Vande Mataram

07/11/2025 12:11 PM

BIG NEWS : ನಟಿ ರನ್ಯಾ ರಾವ್ ವಿರುದ್ಧ 123 ಕೋಟಿಯ ಗೋಲ್ಡ್‌ ಸ್ಮಗ್ಲಿಂಗ್‌ ಸಾಬೀತು : ಚಾರ್ಜ್ ಶೀಟ್ ಸಲ್ಲಿಸಲು ‘DRI’ ಸಿದ್ಧತೆ

07/11/2025 11:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿನಿತ್ಯ `ಸಂವಿಧಾನ ಪೀಠಿಕೆ ಓದು’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!
KARNATAKA

BIG NEWS : ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿನಿತ್ಯ `ಸಂವಿಧಾನ ಪೀಠಿಕೆ ಓದು’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!

By kannadanewsnow5708/06/2025 6:02 AM

ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ವಿಧ್ಯಾರ್ಥಿಗಳು ಪ್ರತಿ ನಿತ್ಯ ಪ್ರಾರ್ಥನೆ ಸಮಯದಲ್ಲಿ ಓದುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಭಾರತ ಸಂವಿಧಾನದ ಪೀಠಿಕೆಯನ್ನು ವಿದ್ಯಾರ್ಥಿಗಳು ಪ್ರತಿ ದಿನ ಶಾಲಾ ಪ್ರಾರ್ಥನೆಯ ಸಮಯದಲ್ಲಿ ಓದಲು ಕ್ರಮವಹಿಸುವಂತೆ ಮತ್ತು ಭಾರತದ ಸಂವಿಧಾನದ ಪೀಠಿಕೆಯನ್ನು ಎಲ್ಲಾ ಶಾಲೆಗಳಲ್ಲಿ ಪ್ರದರ್ಶಿಸುವಂತೆ ಕ್ರಮವಹಿಸಲು ಈಗಾಗಲೇ ಉಲ್ಲೇಖ (1), (2) ರ ಸರ್ಕಾರದ ಆದೇಶದನ್ವಯ ಉಲ್ಲೇಖ (3) ರಂತೆ ಸುತ್ತೋಲೆಗಳನ್ನು ಈ ಕಛೇರಿಯಿಂದ ಹೊರಡಿಸಲಾಗಿದೆ.

ಈ ಕೆಳಗಿನಂತೆ ಕ್ರಮವಹಿಸಲು ಸದರಿ ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದೆ:

1. ಉಲ್ಲೇಖ 1 ಮತ್ತು 2 ರ ಆದೇಶಗಳಂತೆ ರಾಜ್ಯದ ಈ ಇಲಾಖೆಯ ಎಲ್ಲಾ ಅಧೀನ ಕಛೇರಿಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ಭಾರತ ಸಂವಿಧಾನ ಪೀಠಿಕೆಯ ಭಾವಚಿತ್ರವನ್ನು ಎದ್ದು ಕಾಣುವಂತೆ ಅನುಬಂಧದಲ್ಲಿ ನಮೂದಿಸಿರುವಂತೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪ್ರದರ್ಶಿಸುವುದು.

2. ಭಾರತ ಸಂವಿಧಾನ ಪೀಠಿಕೆಯನ್ನು ಪ್ರತಿ ನಿತ್ಯ ವಿದ್ಯಾರ್ಥಿಗಳು ಶಾಲಾ ಪ್ರಾರ್ಥನೆ //Assembly ಸಮಯದಲ್ಲಿ ಕಡ್ಡಾಯವಾಗಿ ಓದಲು ಅಗತ್ಯ ಕ್ರಮವಹಿಸುವುದು. ಸರದಿಯಂತೆ ಪ್ರತಿ ದಿನ ಒಬ್ಬ ವಿದ್ಯಾರ್ಥಿ / ವಿದ್ಯಾರ್ಥಿನಿ ಇದರ ಮುಂದಾಳತ್ವವನ್ನು ವಹಿಸುವುದು ಹಾಗೂ ಉಳಿದವರು ಪುನರುಚ್ಛರಿಸುವುದು.

3. ಭಾರತ ಸಂವಿಧಾನದ ಪೀಠಿಕೆ ಆಶಯಗಳನ್ನು ವಿದ್ಯಾರ್ಥಿಗಳು ಗ್ರಹಿಸಲು ಪೂರಕವಾದ ಅವಕಾಶಗಳನ್ನು ಶಾಲಾ ಕಲಿಕೆಯಲ್ಲಿ ಒದಗಿಸುವುದು. ಅದಕ್ಕಾಗಿ ಸಂವಿಧಾನದ ಪೀಠಿಕೆಯಲ್ಲಿ ಪ್ರಸ್ತಾಪಿಸಲ್ಪಟ್ಟ ಅಂಶಗಳ ಮೇಲೆ ಧನಾತ್ಮಕ ಸಂವಾದ, ಚರ್ಚೆ, ಪ್ರಬಂಧ ರಚನೆ, ಚಿತ್ರಕಲಾ ಪ್ರದರ್ಶನ, ಹಾಡುಗಳು, ಮತ್ತಿತರೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.

ಈ ಹಿನ್ನಲೆಯಲ್ಲಿ 2025-26ನೇ ಸಾಲಿನಲ್ಲಿಯೂ ಉಲ್ಲೇಖ (1), (2) ಮತ್ತು (3) ರಲ್ಲಿನ ಸುತ್ತೋಲೆಗಳಲ್ಲಿ ತಿಳಿಸಿರುವಂತೆ ಭಾರತ ಸಂವಿಧಾನ ಪೀಠಿಕೆಯನ್ನು ವಿದ್ಯಾರ್ಥಿಗಳು ಪ್ರತಿ ದಿನ ಶಾಲಾ ಪ್ರಾರ್ಥನೆಯ ಸಮಯದಲ್ಲಿ ಓದಲು ಕ್ರಮವಹಿಸುವಂತೆ ಮತ್ತು ಭಾರತದ ಸಂವಿಧಾನದ ಪೀಠಿಕೆಯನ್ನು ಎಲ್ಲಾ ಶಾಲೆಗಳಲ್ಲಿ ಪುದರ್ಶಿಸುವಂತೆ ಮತ್ತು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿದೆ.

BIG NEWS: 'Reading the Preamble to the Constitution' is mandatory in all schools in the state every day: Education Department order!
Share. Facebook Twitter LinkedIn WhatsApp Email

Related Posts

BIG NEWS : ನಟಿ ರನ್ಯಾ ರಾವ್ ವಿರುದ್ಧ 123 ಕೋಟಿಯ ಗೋಲ್ಡ್‌ ಸ್ಮಗ್ಲಿಂಗ್‌ ಸಾಬೀತು : ಚಾರ್ಜ್ ಶೀಟ್ ಸಲ್ಲಿಸಲು ‘DRI’ ಸಿದ್ಧತೆ

07/11/2025 11:59 AM1 Min Read

ಜನೆವರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ, ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧತೆ : ಸುನೀಲ್ ಕುಮಾರ್ ಸ್ಪೋಟಕ ಭವಿಷ್ಯ!

07/11/2025 11:22 AM1 Min Read

ವರ್ಷಕ್ಕೊಮ್ಮೆ ನಿತ್ಯವೂ ಇದನ್ನು ಮಾಡಿದರೆ ಸಾಕು, ಬಗೆಹರಿಯದ ದುಃಖಗಳನ್ನೆಲ್ಲ ಪರಿಹರಿಸುವ ಕುಲದೇವತೆ ಸದಾ ನಿಮ್ಮೊಂದಿಗೆ ಇರುತ್ತದೆ.

07/11/2025 11:15 AM2 Mins Read
Recent News

ನಾಳೆ 4 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ | Vande Bharat

07/11/2025 12:15 PM

ವಂದೇ ಮಾತರಂ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯಗಳ ಬಿಡುಗಡೆ ಮಾಡಿದ ಪ್ರಧಾನಿ ಮೋದಿ | Vande Mataram

07/11/2025 12:11 PM

BIG NEWS : ನಟಿ ರನ್ಯಾ ರಾವ್ ವಿರುದ್ಧ 123 ಕೋಟಿಯ ಗೋಲ್ಡ್‌ ಸ್ಮಗ್ಲಿಂಗ್‌ ಸಾಬೀತು : ಚಾರ್ಜ್ ಶೀಟ್ ಸಲ್ಲಿಸಲು ‘DRI’ ಸಿದ್ಧತೆ

07/11/2025 11:59 AM

ಶೀಘ್ರದಲ್ಲೇ ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದ : ನಿರ್ಮಲಾ ಸೀತಾರಾಮನ್

07/11/2025 11:57 AM
State News
KARNATAKA

BIG NEWS : ನಟಿ ರನ್ಯಾ ರಾವ್ ವಿರುದ್ಧ 123 ಕೋಟಿಯ ಗೋಲ್ಡ್‌ ಸ್ಮಗ್ಲಿಂಗ್‌ ಸಾಬೀತು : ಚಾರ್ಜ್ ಶೀಟ್ ಸಲ್ಲಿಸಲು ‘DRI’ ಸಿದ್ಧತೆ

By kannadanewsnow0507/11/2025 11:59 AM KARNATAKA 1 Min Read

ಬೆಂಗಳೂರು : ದುಬೈ ನಿಂದ ಅಕ್ರಮವಾಗಿ 14 ಕೆಜಿಗೂ ಹೆಚ್ಚು ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯರ ವಿರುದ್ಧ…

ಜನೆವರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ, ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧತೆ : ಸುನೀಲ್ ಕುಮಾರ್ ಸ್ಪೋಟಕ ಭವಿಷ್ಯ!

07/11/2025 11:22 AM

ವರ್ಷಕ್ಕೊಮ್ಮೆ ನಿತ್ಯವೂ ಇದನ್ನು ಮಾಡಿದರೆ ಸಾಕು, ಬಗೆಹರಿಯದ ದುಃಖಗಳನ್ನೆಲ್ಲ ಪರಿಹರಿಸುವ ಕುಲದೇವತೆ ಸದಾ ನಿಮ್ಮೊಂದಿಗೆ ಇರುತ್ತದೆ.

07/11/2025 11:15 AM

ವಿಜಯಪುರದಲ್ಲಿ ಬಾಲಕಿಯನ್ನು ಅಟ್ಟಾಡಿಸಿ ದಾಳಿ ಮಾಡಿದ ಬೀದಿ ನಾಯಿಗಳು : ಸ್ವಲ್ಪದರಲ್ಲೇ ಬಚಾವ್!

07/11/2025 10:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.