ನವದೆಹಲಿ: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ತಹವ್ವೂರ್ ರಾಣಾಗೆ ಕುಟುಂಬಸ್ಥರ ಜೊತೆಗೆ ಮಾತನಾಡಲು ಕೋರ್ಟ್ ಅನುಮತಿ ನೀಡಿದೆ.
ಈ ಕುರಿತಂತೆ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಕುಟುಂಬಸ್ಥರಿಗೆ ಕರೆ ಮಾಡಿ ಪೋನ್ ಮೂಲಕ ಮಾತನಾಡಲು ಉಗ್ರ ಉಗ್ರ ತಹವ್ವೂರ್ ರಾಣಾಗೆ ಅವಕಾಶ ನೀಡಿದೆ.
ಒಮ್ಮೆ ಮಾತ್ರ ಕರೆ ಮಾಡಿ ಮಾತನಾಡಲು ಕೋರ್ಟ್ ಅವಕಾಶ ನೀಡಿದೆ. ಉಗ್ರ ಉಗ್ರ ತಹವ್ವೂರ್ ರಾಣಾ ಮಾತನಾಡುವಾಗ ಜೈಲಾಧಿಕಾರಿ ಸಹ ಇರುವಂತೆ ಷರತ್ತು ವಿಧಿಸಲಾಗಿದೆ. ಸದ್ಯ ಉಗ್ರ ರಾಣಾ ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.
BREAKING: ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆ | Rain In Bengaluru
Watch Video: ಕೇರಳದ ಕರಾವಳಿಯಲ್ಲಿ ಸಿಂಗಾಪುರದ ಹಡಗಿನಲ್ಲಿ ಭೀಕರ ಸ್ಪೋಟ | Kerala coast