Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಗೆ ‘ಗೃಹಲಕ್ಷ್ಮಿ ಯೋಜನೆ’ ಹಣ ಬಂದಿಲ್ವ? ಇದೇ ಕಾರಣವಂತೆ, ಈ ಕೆಲಸ ಮಾಡಿ, ಗ್ಯಾರಂಟಿ ಬರುತ್ತೆ | Gruhalakshmi Scheme

14/06/2025 6:08 AM

BIG NEWS: ರಾಜ್ಯ ಸರ್ಕಾರದಿಂದ ‘ಆಶಾ ಮೆಂಟರ್ಸ್’ಗಳಿಗೆ ಬಿಗ್ ಶಾಕ್: ‘ಕರ್ತವ್ಯದಿಂದ ಮುಕ್ತ’ಗೊಳಿಸಿ ಆದೇಶ

14/06/2025 6:05 AM

BIG NEWS : ರಾಜ್ಯದ 195 `ಆಶಾ ಮೆಂಟರ್’ಗಳನ್ನು ಸೇವೆಯಿಂದ ಮುಕ್ತಗೊಳಿಸಿ ಸರ್ಕಾರ ಆದೇಶ.!

14/06/2025 6:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ ಸರ್ಕಾರದಿಂದ ‘ಆಶಾ ಮೆಂಟರ್ಸ್’ಗಳಿಗೆ ಬಿಗ್ ಶಾಕ್: ‘ಕರ್ತವ್ಯದಿಂದ ಮುಕ್ತ’ಗೊಳಿಸಿ ಆದೇಶ
KARNATAKA

BIG NEWS: ರಾಜ್ಯ ಸರ್ಕಾರದಿಂದ ‘ಆಶಾ ಮೆಂಟರ್ಸ್’ಗಳಿಗೆ ಬಿಗ್ ಶಾಕ್: ‘ಕರ್ತವ್ಯದಿಂದ ಮುಕ್ತ’ಗೊಳಿಸಿ ಆದೇಶ

By kannadanewsnow0914/06/2025 6:05 AM

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ NHM ಅಡಿಯಲ್ಲಿ ನೇಮಕಗೊಂಡ ಆಶಾ ಮೆಂಟರ್ಸ್ ಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2007-08ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ತರಬೇತಿಗಾಗಿ ನೇಮಕಗೊಂಡಂತ ಆಶಾ ಮೆಂಟರ್ಸ್ ಗಳನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಆದೇಶಿಸಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನರವರ ಕಡತದಲ್ಲಿ 2007-08ನೇ ಸಾಲಿನಲ್ಲಿ NHM ಅಡಿಯಲ್ಲಿ ನೇಮಕಗೊಂಡ ಗುತ್ತಿಗೆ ನರ್ಸಿಂಗ್ ಸಿಬ್ಬಂದಿಯನ್ನು ಹೊಸದಾಗಿ ಸೇರ್ಪಡೆಗೊಂಡ ಆಶಾಕಾರ್ಯಕರ್ತೆಯರಿಗೆ ತರಬೇತಿ ನೀಡಲು TOT ಆಗಿ ನಿಯೋಜನೆ ಮಾಡಲಾಗಿದ್ದು, ಅನಂತರದಲ್ಲಿ ಅವರುಗಳನ್ನು District Community Mobilizer / Block Community Mobilizer (ASHA Mentor) ಎಂದು ಮರುನಾಮಕರಣ ಮಾಡಲಾಗಿರುತ್ತದೆ. ಸದರಿಯವರು ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡುವುದು, ಅವರುಗಳ ಮೇಲ್ವಿಚಾರಣೆ ಮಾಡುವುದು, ಆಶಾ ನಿಧಿ ಪೋರ್ಟಲ್ ಅನ್ನು ನಿರ್ವಹಿಸುವುದು ಹಾಗೂ ಪ್ರೋತ್ಸಾಹಧನದ ಪಾವತಿ ಪ್ರಕ್ರಿಯೆಯಂತಹ ಸಕಾಲಿಕ ನಿರ್ವಹಣೆ ಕಾರ್ಯಗಳನ್ನು ನಿರ್ವಹಿಸುತ್ತಿರುತ್ತಾರೆ ಎಂದಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ 195 ಆಶಾ ಮೆಂಟರ್ಸ್ (District Community Mobilizer / BlockCommunity Mobilizer) ಕಾರ್ಯನಿರ್ವಹಿಸುತ್ತಿದ್ದು, ಇವರುಗಳು ನಿರ್ವಹಿಸುತ್ತಿರುವ ಕಾರ್ಯಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟದಲ್ಲಿ LHV/Sr HIO, ತಾಲ್ಲೂಕು ಮಟ್ಟದಲ್ಲಿ LHV/Sr HIO ಮತ್ತು ಜಿಲ್ಲಾಮಟ್ಟದಲ್ಲಿ DNO ಗಳು ನಿರ್ವಹಿಸಬಹುದೆಂದು, ಈ ಕಾರ್ಯಗಳ ನಿರ್ವಹಣೆಗೆ LHV/Sr HIO ಮತ್ತು DNO ಗಳಿಗೆ ತರಬೇತಿ ನೀಡಬಹುದೆಂದು ಈ ಹಿನ್ನೆಲೆಯಲ್ಲಿ ಪ್ರಸ್ತುತ ರಾಜ್ಯದಲ್ಲಿ ಆಶಾ ಮಾರ್ಗದರ್ಶಕರ (ASHA Mentors) ಹುದ್ದೆಗಳು ಅಗತ್ಯವಿಲ್ಲವೆಂದು ಸದರಿ ಹುದ್ದೆಗಳನ್ನು ಮುಕ್ತಗೊಳಿಸುವಂತೆ ಪುಸ್ತಾಪಿಸಿರುತ್ತಾರೆ ಎಂದು ಹೇಳಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಈ ಕೆಳಕಂಡಂತೆ ಆದೇಶಿಸಿದೆ. ರಾಜ್ಯದಲ್ಲಿನ 195 ಆಶಾ ಮೆಂಟರ್ಸ್ ಆಗಿ NHM ಅಡಿಯಲ್ಲಿ ಶುಶೂಷಕರ ಅರ್ಹತೆಯಿರುವ ಗುತ್ತಿಗೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವವರನ್ನು ಕರ್ತವ್ಯದಿಂದ ಮುಕ್ತಗೊಳಿಸಿದೆ. ಇವರುಗಳನ್ನು ಅರ್ಹರಿದ್ದಲ್ಲಿ ಆಯಾ ಜಿಲ್ಲೆಗಳಲ್ಲಿ NHM ಅಡಿ ಖಾಲಿ ಇರುವ ಶುಶೂಷಕರ ಹುದ್ದೆಗಳಿಗೆ ಗುತ್ತಿಗೆ ನೌಕರರಾಗಿ ಆದ್ಯತೆ ಮೇಲೆ ನೇಮಿಸಲು ಪರಿಗಣಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಆಶಾ ಮೆಂಟರ್ಸ್‌ಗಳು ನಿರ್ವಹಿಸುತ್ತಿದ್ದ ಜವಾಬ್ದಾರಿಗಳನ್ನು ಇನ್ನು ಮುಂದೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟದಲ್ಲಿ ಮಹಿಳಾ ಆರೋಗ್ಯ ಸಂದರ್ಶಕರು/ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು ಹಾಗೂ ಉಪಕೇಂದ್ರಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು/ ಸಮುದಾಯ ಆರೋಗ್ಯ ಅಧಿಕಾರಿಗಳು ನಿರ್ವಹಿಸುವಂತೆ ಆದೇಶಿಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ..,

ಜೈನ ಬಸದಿಗಳ ಅರ್ಚಕರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

ನಿಮ್ಗೆ ‘ಗೃಹಲಕ್ಷ್ಮಿ ಯೋಜನೆ’ ಹಣ ಬಂದಿಲ್ವ? ಇದೇ ಕಾರಣವಂತೆ, ಈ ಕೆಲಸ ಮಾಡಿ, ಗ್ಯಾರಂಟಿ ಬರುತ್ತೆ | Gruhalakshmi Scheme

14/06/2025 6:08 AM1 Min Read

BIG NEWS : ರಾಜ್ಯದ 195 `ಆಶಾ ಮೆಂಟರ್’ಗಳನ್ನು ಸೇವೆಯಿಂದ ಮುಕ್ತಗೊಳಿಸಿ ಸರ್ಕಾರ ಆದೇಶ.!

14/06/2025 6:02 AM2 Mins Read

BIG NEWS : ದಲಿತರ ಮೇಲೆ ದೌರ್ಜನ್ಯ ಪ್ರಕರಣ `DCRE’ ಗೆ ವರ್ಗಾವಣೆ : ರಾಜ್ಯ ಸರ್ಕಾರ ಮಹತ್ವದ ಆದೇಶ

14/06/2025 5:59 AM1 Min Read
Recent News

ನಿಮ್ಗೆ ‘ಗೃಹಲಕ್ಷ್ಮಿ ಯೋಜನೆ’ ಹಣ ಬಂದಿಲ್ವ? ಇದೇ ಕಾರಣವಂತೆ, ಈ ಕೆಲಸ ಮಾಡಿ, ಗ್ಯಾರಂಟಿ ಬರುತ್ತೆ | Gruhalakshmi Scheme

14/06/2025 6:08 AM

BIG NEWS: ರಾಜ್ಯ ಸರ್ಕಾರದಿಂದ ‘ಆಶಾ ಮೆಂಟರ್ಸ್’ಗಳಿಗೆ ಬಿಗ್ ಶಾಕ್: ‘ಕರ್ತವ್ಯದಿಂದ ಮುಕ್ತ’ಗೊಳಿಸಿ ಆದೇಶ

14/06/2025 6:05 AM

BIG NEWS : ರಾಜ್ಯದ 195 `ಆಶಾ ಮೆಂಟರ್’ಗಳನ್ನು ಸೇವೆಯಿಂದ ಮುಕ್ತಗೊಳಿಸಿ ಸರ್ಕಾರ ಆದೇಶ.!

14/06/2025 6:02 AM

BIG NEWS : ದಲಿತರ ಮೇಲೆ ದೌರ್ಜನ್ಯ ಪ್ರಕರಣ `DCRE’ ಗೆ ವರ್ಗಾವಣೆ : ರಾಜ್ಯ ಸರ್ಕಾರ ಮಹತ್ವದ ಆದೇಶ

14/06/2025 5:59 AM
State News
KARNATAKA

ನಿಮ್ಗೆ ‘ಗೃಹಲಕ್ಷ್ಮಿ ಯೋಜನೆ’ ಹಣ ಬಂದಿಲ್ವ? ಇದೇ ಕಾರಣವಂತೆ, ಈ ಕೆಲಸ ಮಾಡಿ, ಗ್ಯಾರಂಟಿ ಬರುತ್ತೆ | Gruhalakshmi Scheme

By kannadanewsnow0914/06/2025 6:08 AM KARNATAKA 1 Min Read

ಬೆಂಗಳೂರು: ರಾಜ್ಯದ ಯಜಮಾನಿ ಮಹಿಳೆಯರಿಗೆ ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ( Gruhalakshmi Scheme ) ಜಾರಿಗೊಳಿಸಿದೆ. ಈ ಯೋಜನೆಯ…

BIG NEWS: ರಾಜ್ಯ ಸರ್ಕಾರದಿಂದ ‘ಆಶಾ ಮೆಂಟರ್ಸ್’ಗಳಿಗೆ ಬಿಗ್ ಶಾಕ್: ‘ಕರ್ತವ್ಯದಿಂದ ಮುಕ್ತ’ಗೊಳಿಸಿ ಆದೇಶ

14/06/2025 6:05 AM

BIG NEWS : ರಾಜ್ಯದ 195 `ಆಶಾ ಮೆಂಟರ್’ಗಳನ್ನು ಸೇವೆಯಿಂದ ಮುಕ್ತಗೊಳಿಸಿ ಸರ್ಕಾರ ಆದೇಶ.!

14/06/2025 6:02 AM

BIG NEWS : ದಲಿತರ ಮೇಲೆ ದೌರ್ಜನ್ಯ ಪ್ರಕರಣ `DCRE’ ಗೆ ವರ್ಗಾವಣೆ : ರಾಜ್ಯ ಸರ್ಕಾರ ಮಹತ್ವದ ಆದೇಶ

14/06/2025 5:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.