Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಪಘಾತಕ್ಕೀಡಾದ ಏರ್ ಇಂಡಿಯಾ ಬೋಯಿಂಗ್ 787 ವಿಮಾನದ ನಿರ್ವಹಣೆಯಲ್ಲಿ ಭಾಗಿಯಾಗಿಲ್ಲ : ಟರ್ಕಿ ಸ್ಪಷ್ಟನೆ

15/06/2025 10:49 AM

2021 ಕ್ಕೆ ಹೋಲಿಸಿದರೆ 2022 ರಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಹೆಚ್ಚಿನ ಸಾವು : ವರದಿ

15/06/2025 10:44 AM

ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರ

15/06/2025 10:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಾಹನ ಸವಾರರೇ ಗಮನಿಸಿ : ನಾಳೆಯಿಂದ `ಅಗುಂಬೆ ಘಾಟಿ’ಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ.!
KARNATAKA

BIG NEWS : ವಾಹನ ಸವಾರರೇ ಗಮನಿಸಿ : ನಾಳೆಯಿಂದ `ಅಗುಂಬೆ ಘಾಟಿ’ಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ.!

By kannadanewsnow5714/06/2025 8:03 AM

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಅಗುಂಬೆ ಘಾಟಿಯಲ್ಲಿ ನಾಳೆಯಿಂದ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸುವಂತೆ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರು ಅಧಿಸೂಚನೆ ಹೊರಡಿಸಿದ್ದು, ರಾಷ್ಟ್ರೀಯ ಹದ್ಮಾರಿ 169ಎ ತೀರ್ಥಹಳ್ಳಿ- ಮಲೆ ರಸ್ತೆಯ ಆಗುಂಬೆ ಘಾಟೆಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ದಿನಾಂಕ:15-06-2025 ರಿಂದ 30-09-2025 ರವರೆಗೆ ಸದರಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು) ನಿಷೇಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಉಲ್ಲೇಖ(1)ರ ಪತ್ರದಲ್ಲಿ ಕೋರಲಾಗಿದೆ.ಈ ವಿಚಾರದಲ್ಲಿ ಉಲ್ಲೇಖ(2)ರಂತೆ ಪೊಲೀಸ್ ಇಲಾಖೆಯಿಂದ ವರದಿ ಪಡೆಯಲಾಗಿರುತ್ತದೆ ಎಂದಿದ್ದಾರೆ.

ಸದರಿಯವರ ಕೋರಿಕೆ ಹಾಗೂ ಪೊಲೀಸ್‌ ಇಲಾಖಾ ವರದಿಯನ್ನಯ ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989ರ ಕಲಂ 221(ಎ) (2) & (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ ಮೂಲಕ ದಿನಾಂಕ:15-06-2025 ರಿಂದ 30-09-2025 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಆದೇಶಿಸಿದ ಹಾಗೂ ಭಾರಿ ವಾಹನಗಳು ಈ ಕೆಳಕಂಡ ಪರ್ಯಾಯ ಮಾರ್ಗದಲ್ಲಿ ಸಂಚರಿಸುವುದು ಅಂತ ತಿಳಿಸಿದ್ದಾರೆ.

ಈ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ

  • ಉಡುಪಿ-ತೀರ್ಥಹಳ್ಳಿಗೆ ಸಂಚರಿಸುವಂತ ಭಾರಿ ವಾಹನಗಳು ಉಡುಪಿ-ಕುಂದಾಪುರ ಸಿದ್ಯಾಪುರ ಮಾಸ್ತಿಕಟ್ಟೆ-ತೀರ್ಥಹಳ್ಳಿಗೆ ತೆರಳುವಂತೆ ಸೂಚಿಸಲಾಗಿದೆ.
  • ಉಡುಪಿ-ತೀರ್ಥಹಳ್ಳಿಗೆ ಉಡುಪಿ-ಕಾರ್ಕಳ-ಮಾಳ ಘಾಟೆ-ಶೃಂಗೇರಿ-ತೀರ್ಥಹಳ್ಳಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ತಿಳಿಸಲಾಗಿದೆ.

 

BIG NEWS: Motorists take note: Heavy vehicle traffic will be banned on Agumbe Ghat from tomorrow!
Share. Facebook Twitter LinkedIn WhatsApp Email

Related Posts

ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರ

15/06/2025 10:40 AM2 Mins Read

BREAKING : ಉತ್ತರಕನ್ನಡದಲ್ಲಿ ಮತ್ತೆ ಕುಸಿದ ಗುಡ್ಡ : ಕುಮಟಾ-ಶಿರಸಿ ಹೆದ್ದಾರಿ ಸಂಪೂರ್ಣ ಬಂದ್

15/06/2025 10:36 AM1 Min Read

SHOCKING : ಚಾಕ್ಲೆಟ್ ಪ್ರೀಯರೇ ಹುಷಾರ್ : ಕೋಲಾರದಲ್ಲಿ ಚಾಕಲೇಟ್ ನಲ್ಲಿ ಮನುಷ್ಯನ ಹಲ್ಲು ಪತ್ತೆ!

15/06/2025 9:43 AM1 Min Read
Recent News

ಅಪಘಾತಕ್ಕೀಡಾದ ಏರ್ ಇಂಡಿಯಾ ಬೋಯಿಂಗ್ 787 ವಿಮಾನದ ನಿರ್ವಹಣೆಯಲ್ಲಿ ಭಾಗಿಯಾಗಿಲ್ಲ : ಟರ್ಕಿ ಸ್ಪಷ್ಟನೆ

15/06/2025 10:49 AM

2021 ಕ್ಕೆ ಹೋಲಿಸಿದರೆ 2022 ರಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಹೆಚ್ಚಿನ ಸಾವು : ವರದಿ

15/06/2025 10:44 AM

ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರ

15/06/2025 10:40 AM

BREAKING : ಉತ್ತರಕನ್ನಡದಲ್ಲಿ ಮತ್ತೆ ಕುಸಿದ ಗುಡ್ಡ : ಕುಮಟಾ-ಶಿರಸಿ ಹೆದ್ದಾರಿ ಸಂಪೂರ್ಣ ಬಂದ್

15/06/2025 10:36 AM
State News
KARNATAKA

ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರ

By kannadanewsnow0915/06/2025 10:40 AM KARNATAKA 2 Mins Read

ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ…

BREAKING : ಉತ್ತರಕನ್ನಡದಲ್ಲಿ ಮತ್ತೆ ಕುಸಿದ ಗುಡ್ಡ : ಕುಮಟಾ-ಶಿರಸಿ ಹೆದ್ದಾರಿ ಸಂಪೂರ್ಣ ಬಂದ್

15/06/2025 10:36 AM

SHOCKING : ಚಾಕ್ಲೆಟ್ ಪ್ರೀಯರೇ ಹುಷಾರ್ : ಕೋಲಾರದಲ್ಲಿ ಚಾಕಲೇಟ್ ನಲ್ಲಿ ಮನುಷ್ಯನ ಹಲ್ಲು ಪತ್ತೆ!

15/06/2025 9:43 AM

BREAKING : ಮಂಗಳೂರಲ್ಲಿ ಜಲಸ್ಪೋಟದಿಂದ ಖಾಸಗಿ ಆಸ್ಪತ್ರೆ ಗೋಡೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

15/06/2025 9:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.