Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಜಾಗತಿಕ ನವೋದ್ಯಮ ವ್ಯವಸ್ಥೆ ಸೂಚ್ಯಂಕದಲ್ಲಿ ಬೆಂಗಳೂರಿಗೆ 14ನೇ ಸ್ಥಾನ

14/06/2025 6:57 PM

BREAKING : ಮಂಗಳೂರಿನಲ್ಲಿ ಭಾರಿ ಮಳೆ : ನಡು ರಸ್ತೆಯಲ್ಲೆ ಕೆಟ್ಟು ನಿಂತ ಬಸ್, ವಾಹನ ಸವಾರರ ಪರದಾಟ!

14/06/2025 6:49 PM

BREAKING: ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಗಳಿಗೆ 25 ಲಕ್ಷ ಹೆಚ್ಚುವರಿ ಮಧ್ಯಂತರ ಪರಿಹಾರ ಘೋಷಿಸಿದ ಏರ್ ಇಂಡಿಯಾ

14/06/2025 6:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಂಗಳೂರಿನಲ್ಲಿ ಭಾರಿ ಮಳೆ : ನಡು ರಸ್ತೆಯಲ್ಲೆ ಕೆಟ್ಟು ನಿಂತ ಬಸ್, ವಾಹನ ಸವಾರರ ಪರದಾಟ!
KARNATAKA

BREAKING : ಮಂಗಳೂರಿನಲ್ಲಿ ಭಾರಿ ಮಳೆ : ನಡು ರಸ್ತೆಯಲ್ಲೆ ಕೆಟ್ಟು ನಿಂತ ಬಸ್, ವಾಹನ ಸವಾರರ ಪರದಾಟ!

By kannadanewsnow0514/06/2025 6:49 PM

ಮಂಗಳೂರು : ನಗರದಲ್ಲಿ ಕಳೆದ ಕೆಲ ಗಂಟೆಯಿಂದ ಭಾರೀ ಮಳೆಯಾಗುತ್ತಿದ್ದು, ಪಂಪ್‌ವೆಲ್ ವೃತ್ತವು ಮತ್ತೆ ಮುಳುಗಡೆಯಾಗಿದೆ. ಭಾರೀ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

ಇನ್ನು ರಸ್ತೆಯಲ್ಲಿ ನಿಂತ ನೀರಿನಿಂದ ಬಸ್ಸೊಂದು ಕೆಟ್ಟು ನಿಂತಿದ್ದು, ಸಾರ್ವಜನಿಕರು ಬಸ್ಸನ್ನು ರಸ್ತೆ ಬದಿಗೆ ತಳ್ಳಿದ್ದಾರೆ. ಇನ್ನು ಪಡೀಲ್ ರೈಲ್ವೆ ಅಂಡರ್ ಪಾಸ್​​ನಲ್ಲಿಯೂ ರಸ್ತೆಯಲ್ಲಿ ನೀರು ತುಂಬಿ ವಾಹನ ಓಡಾಟಕ್ಕೆ ಅಡಚಣೆಯಾಗಿದೆ. ನಗರದ ಕಾರ್​ಸ್ಟ್ರೀಟ್​ನಲ್ಲಿ ಕೃತಕ ನೆರೆಗೆ ರಸ್ತೆಯಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ನಗರದ ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳಿಗೆ ನೀರು ತುಂಬಿದ್ದು, ಮನೆಯೊಳಗೆ ನೀರು ನುಗ್ಗಿದೆ.

ಹವಾಮಾನ ಇಲಾಖೆ ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್​​ ಅಲರ್ಟ್ ಘೋಷಿಸಿದ್ದರೂ ಜಿಲ್ಲೆಯಲ್ಲಿ ಭಾರೀ ಮಳೆ ಆಗಿರಲಿಲ್ಲ. ಆದರೆ, ಇಂದು ಮಧ್ಯಾಹ್ನದಿಂದ ಭಾರಿ ಮಳೆ ಸುರಿಯುತ್ತಿದ್ದು, ದಟ್ಟ ಮೋಡಗಳು ಇನ್ನಷ್ಟು ಮಳೆಯ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 16ರ ಮುಂಜಾನೆ ವರೆಗೆ ರೆಡ್​​ ಅಲರ್ಟ್ ಎಚ್ಚರಿಕೆ ಇದ್ದು, ಇನ್ನಷ್ಟು ಭಾರಿ ಮಳೆ ಸುರಿಯುವ ಸಾಧ್ಯತೆ ದಟ್ಟವಾಗಿದೆ.

Share. Facebook Twitter LinkedIn WhatsApp Email

Related Posts

BIG NEWS: ಜಾಗತಿಕ ನವೋದ್ಯಮ ವ್ಯವಸ್ಥೆ ಸೂಚ್ಯಂಕದಲ್ಲಿ ಬೆಂಗಳೂರಿಗೆ 14ನೇ ಸ್ಥಾನ

14/06/2025 6:57 PM3 Mins Read

BREAKING : ಕನ್ನಡಕ್ಕೆ ಇದೆಂತಾ ದುರ್ಗತಿ : ವಿದ್ಯಾರ್ಥಿಗೆ ಕನ್ನಡದಲ್ಲಿ ಉತ್ತರಿಸಿದಕ್ಕೆ ಕೆಲಸವನ್ನೇ ಕಳೆದುಕೊಂಡ ಉಪನ್ಯಾಸಕ!

14/06/2025 5:54 PM1 Min Read

ಯಾರೋ ಹೆದರಿಸುತ್ತಾರೆಂದ ಮಾತ್ರಕ್ಕೆ ನಿಮ್ಮ ಕರ್ತವ್ಯದಿಂದ ವಿಮುಖರಾಗಬೇಡಿ: ಪತ್ರಕರ್ತರಿಗೆ ಸಾಗರ ಡಿವೈಎಸ್ಪಿ ಕಿವಿಮಾತು

14/06/2025 5:52 PM2 Mins Read
Recent News

BIG NEWS: ಜಾಗತಿಕ ನವೋದ್ಯಮ ವ್ಯವಸ್ಥೆ ಸೂಚ್ಯಂಕದಲ್ಲಿ ಬೆಂಗಳೂರಿಗೆ 14ನೇ ಸ್ಥಾನ

14/06/2025 6:57 PM

BREAKING : ಮಂಗಳೂರಿನಲ್ಲಿ ಭಾರಿ ಮಳೆ : ನಡು ರಸ್ತೆಯಲ್ಲೆ ಕೆಟ್ಟು ನಿಂತ ಬಸ್, ವಾಹನ ಸವಾರರ ಪರದಾಟ!

14/06/2025 6:49 PM

BREAKING: ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಗಳಿಗೆ 25 ಲಕ್ಷ ಹೆಚ್ಚುವರಿ ಮಧ್ಯಂತರ ಪರಿಹಾರ ಘೋಷಿಸಿದ ಏರ್ ಇಂಡಿಯಾ

14/06/2025 6:33 PM

BREAKING : ಅಹಮದಾಬಾದ್ ವಿಮಾನ ಅಪಘಾತ ; ‘ಏರ್ ಇಂಡಿಯಾ’ದಿಂದ ಮೃತರ ಕುಟುಂಬಗಳಿಗೆ ’25 ಲಕ್ಷ ರೂ. ಮಧ್ಯಂತರ ಪರಿಹಾರ’

14/06/2025 6:30 PM
State News
KARNATAKA

BIG NEWS: ಜಾಗತಿಕ ನವೋದ್ಯಮ ವ್ಯವಸ್ಥೆ ಸೂಚ್ಯಂಕದಲ್ಲಿ ಬೆಂಗಳೂರಿಗೆ 14ನೇ ಸ್ಥಾನ

By kannadanewsnow0914/06/2025 6:57 PM KARNATAKA 3 Mins Read

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಜಾಗತೀಕ ಸಾಧನೆಗೆ ಪಾತ್ರವಾಗಿದೆ. ಇದೀಗ ಜಾಗತಿಕ ನವೋದ್ಯಮ ವ್ಯವಸ್ಥೆಯ ಸೂಚ್ಯಂಕದಲ್ಲಿ ಬೆಂಗಳೂರಿಗೆ 14ನೇ…

BREAKING : ಮಂಗಳೂರಿನಲ್ಲಿ ಭಾರಿ ಮಳೆ : ನಡು ರಸ್ತೆಯಲ್ಲೆ ಕೆಟ್ಟು ನಿಂತ ಬಸ್, ವಾಹನ ಸವಾರರ ಪರದಾಟ!

14/06/2025 6:49 PM

BREAKING : ಕನ್ನಡಕ್ಕೆ ಇದೆಂತಾ ದುರ್ಗತಿ : ವಿದ್ಯಾರ್ಥಿಗೆ ಕನ್ನಡದಲ್ಲಿ ಉತ್ತರಿಸಿದಕ್ಕೆ ಕೆಲಸವನ್ನೇ ಕಳೆದುಕೊಂಡ ಉಪನ್ಯಾಸಕ!

14/06/2025 5:54 PM

ಯಾರೋ ಹೆದರಿಸುತ್ತಾರೆಂದ ಮಾತ್ರಕ್ಕೆ ನಿಮ್ಮ ಕರ್ತವ್ಯದಿಂದ ವಿಮುಖರಾಗಬೇಡಿ: ಪತ್ರಕರ್ತರಿಗೆ ಸಾಗರ ಡಿವೈಎಸ್ಪಿ ಕಿವಿಮಾತು

14/06/2025 5:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.