Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಸ್ಟ್ರೇಲಿಯಾದಲ್ಲಿ ಬಂಧನದ ವೇಳೆ ಕುತ್ತಿಗೆಗೆ ಮೊಣಕಾಲೂರಿ ನಮಸ್ಕರಿಸಿದ ಭಾರತೀಯ ಮೂಲದ ವ್ಯಕ್ತಿ ಸಾವು

16/06/2025 7:42 AM

BREAKING : ಭಾರಿ ಮಳೆ ಹಿನ್ನೆಲೆ : ಇಂದು ರಾಜ್ಯದ ಈ 4 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | School Holiday

16/06/2025 7:40 AM

ಅಮೇರಿಕಾ ಅಧ್ಯಕ್ಷ ಟ್ರಂಪ್ ಕೊಲ್ಲಲು ಇರಾನ್ ಬಯಸಿದೆ: ಇಸ್ರೇಲ್ ಪ್ರಧಾನಿ ನೆತನ್ಯಾಹು

16/06/2025 7:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಭಾರಿ ಮಳೆ ಹಿನ್ನೆಲೆ : ಇಂದು ರಾಜ್ಯದ ಈ 4 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | School Holiday
KARNATAKA

BREAKING : ಭಾರಿ ಮಳೆ ಹಿನ್ನೆಲೆ : ಇಂದು ರಾಜ್ಯದ ಈ 4 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | School Holiday

By kannadanewsnow0516/06/2025 7:40 AM

ಕೆಎನ್ಎನ್ ಡಿಜಿಟಲ್ ಡೆಸ್ಕ್: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಇಂದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇಂದು ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ

ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಕಾರಣ ಮನೆಯಿಂದ ಹೊರಗೆ ಬರದಂತ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಡಿಸಿ ವಿದ್ಯಾ ಕುಮಾರಿ.ಕೆ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ

ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿನಲ್ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಾಳೆ ಕೂಡ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ನಾಳೆ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ.

ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ, ಉಳ್ಳಾಲ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ನೀಡಿ ಡಿಸಿ ಮುಲೈ ಮುಗಿಲನ್ ಆದೇಶಿಸಿದ್ದಾರೆ.

ಇಂದು ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ನಾಳೆ ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಹೊರಡಿಸಿದ್ದು, ನಾಳೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಎನ್ ಆರ್ ಪುರ, ಕೊಪ್ಪ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲೂ ರಜೆ ಘೋಷಣೆ

ಅದೇ ರೀತಿಯಾಗಿ ಜಿಲ್ಲೆಯಲ್ಲೂ ಮಳೆ ಆರ್ಭಟ ಮುಂದುವರೆದಿದ್ದು, ವರುಣನ ಅಬ್ಬರದಿಂದ ಕೊಡಗು ಜಿಲ್ಲೆಯಲ್ಲಿ ಭಾರಿ ಅವಾಂತರಗಳು ಸೃಷ್ಟಿಯಾಗಿವೆ. ಹಾಗಾಗಿ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಇಂದು ಸಾಗರ ತಾಲ್ಲೂಕಿನ ಪ್ರಾಥಮಿಕ, ಪ್ರೌಢಶಾಲೆ & ಪದವಿ ಪೂರ್ವ ಕಾಲೇಜುಗಳಿಗೆ ರಜೆ- ತಹಶೀಲ್ದಾರರ ಆದೇಶ

16/06/2025 7:31 AM1 Min Read

BREAKING : ಉತ್ತರಕನ್ನಡದಲ್ಲಿ ಘೋರ ದುರಂತ : ಆಟವಾಡುತ್ತಾ ನಾಲೆಗೆ ಬಿದ್ದು ಎರಡು ವರ್ಷದ ಮಗು ದುರ್ಮರಣ!

16/06/2025 6:58 AM1 Min Read

BREAKING : ಇಂದಿನಿಂದ ರಾಜ್ಯಾದ್ಯಂತ ಓಲಾ, ಊಬರ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ

16/06/2025 6:49 AM2 Mins Read
Recent News

ಆಸ್ಟ್ರೇಲಿಯಾದಲ್ಲಿ ಬಂಧನದ ವೇಳೆ ಕುತ್ತಿಗೆಗೆ ಮೊಣಕಾಲೂರಿ ನಮಸ್ಕರಿಸಿದ ಭಾರತೀಯ ಮೂಲದ ವ್ಯಕ್ತಿ ಸಾವು

16/06/2025 7:42 AM

BREAKING : ಭಾರಿ ಮಳೆ ಹಿನ್ನೆಲೆ : ಇಂದು ರಾಜ್ಯದ ಈ 4 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | School Holiday

16/06/2025 7:40 AM

ಅಮೇರಿಕಾ ಅಧ್ಯಕ್ಷ ಟ್ರಂಪ್ ಕೊಲ್ಲಲು ಇರಾನ್ ಬಯಸಿದೆ: ಇಸ್ರೇಲ್ ಪ್ರಧಾನಿ ನೆತನ್ಯಾಹು

16/06/2025 7:32 AM

BREAKING : ಇಂದು ಸಾಗರ ತಾಲ್ಲೂಕಿನ ಪ್ರಾಥಮಿಕ, ಪ್ರೌಢಶಾಲೆ & ಪದವಿ ಪೂರ್ವ ಕಾಲೇಜುಗಳಿಗೆ ರಜೆ- ತಹಶೀಲ್ದಾರರ ಆದೇಶ

16/06/2025 7:31 AM
State News
KARNATAKA

BREAKING : ಭಾರಿ ಮಳೆ ಹಿನ್ನೆಲೆ : ಇಂದು ರಾಜ್ಯದ ಈ 4 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | School Holiday

By kannadanewsnow0516/06/2025 7:40 AM KARNATAKA 2 Mins Read

ಕೆಎನ್ಎನ್ ಡಿಜಿಟಲ್ ಡೆಸ್ಕ್: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಇಂದು…

BREAKING : ಇಂದು ಸಾಗರ ತಾಲ್ಲೂಕಿನ ಪ್ರಾಥಮಿಕ, ಪ್ರೌಢಶಾಲೆ & ಪದವಿ ಪೂರ್ವ ಕಾಲೇಜುಗಳಿಗೆ ರಜೆ- ತಹಶೀಲ್ದಾರರ ಆದೇಶ

16/06/2025 7:31 AM

BREAKING : ಉತ್ತರಕನ್ನಡದಲ್ಲಿ ಘೋರ ದುರಂತ : ಆಟವಾಡುತ್ತಾ ನಾಲೆಗೆ ಬಿದ್ದು ಎರಡು ವರ್ಷದ ಮಗು ದುರ್ಮರಣ!

16/06/2025 6:58 AM

BREAKING : ಇಂದಿನಿಂದ ರಾಜ್ಯಾದ್ಯಂತ ಓಲಾ, ಊಬರ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ

16/06/2025 6:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.