Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಇನ್ನಿಲ್ಲ | Chandrashekhar Swamiji No More

16/08/2025 7:33 AM

Watch video: ಪಾಕಿಸ್ತಾನದಲ್ಲಿ ಭಾರಿ ಮಳೆ: ಪ್ರವಾಹಕ್ಕೆ 200 ಜನ ಬಲಿ, ನೂರಾರು ಮಂದಿ ನಾಪತ್ತೆ

16/08/2025 7:32 AM

ಪುಟಿನ್ ಜೊತೆಗಿನ ಟ್ರಂಪ್ ಅಲಾಸ್ಕಾ ಶೃಂಗಸಭೆ ವಿಫಲ | Trump -Putin

16/08/2025 7:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ `ಸರ್ಕಾರಿ ನೌಕರರ ವರ್ಗಾವಣೆ : ಸರ್ಕಾರದಿಂದ ಮಹತ್ವದ ಆದೇಶ | government employees Transfer
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರ ವರ್ಗಾವಣೆ : ಸರ್ಕಾರದಿಂದ ಮಹತ್ವದ ಆದೇಶ | government employees Transfer

By kannadanewsnow5717/06/2025 11:16 AM

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರಿಂದ ಸ್ವೀಕೃತವಾಗಿರುವ ದಿನಾಂಕ: 04.06.2025ರ ಉಲ್ಲೇಖಿತ ಪತ್ರದಲ್ಲಿ, ಪ್ರಸ್ತುತ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುತ್ತಿದ್ದು, ಈ ಸಂಬಂಧ ದಿನಾಂಕ: 12.05.2025 ರ ಆದೇಶದನ್ವಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ತಾಂತ್ರಿಕ ಶಿಕ್ಷಣ ಇಲಾಖೆಯ ಉಪನ್ಯಾಸಕರನ್ನು ವರ್ಗಾವಣೆಯಿಂದ ವಿನಾಯಿತಿ ನೀಡುವಂತೆ ಕೋರಿರುತ್ತಾರೆ.

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣಾ ಮಾರ್ಗಸೂಚಿಗಳನ್ನೊಳಗೊಂಡ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 14 ಸೇನೌವ 2025 ದಿನಾಂಕ: 12.05.2025 ರ ಕಂಡಿಕೆ 8(5) ರನ್ವಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡಲಾಗಿದೆ. ಆದರೆ, ತಾಂತ್ರಿಕ ಶಿಕ್ಷಣ ಇಲಾಖೆಯು ಉಪನ್ಯಾಸಕರ ವರ್ಗಾವಣೆಗೆ ಸಂಬಂಧಿಸಿದಂತೆ, ಪ್ರತ್ಯೇಕ ವರ್ಗಾವಣೆ ಮಾರ್ಗಸೂಚಿಗಳನ್ನು ಹೊಂದಿದ್ದು, ಸದರಿ ಮಾರ್ಗಸೂಚಿಗಳಲ್ಲಿ ಇಲಾಖೆಗೆ ಸಂಬಂಧವೇ ಇರದ Teaching Staff who is central office bearer Karnataka Government College Teachers Association ಎಂದು ತಪ್ಪಾಗಿ ನಮೂದಿಸಿದ್ದು, ಸರ್ಕಾರದ ದಿನಾಂಕ 12.05.2025ರಆದೇಶದ ಕಂಡಿಕೆ 8(5)ನ್ನು ಕೈಬಿಡಲಾಗಿರುತ್ತದೆ. ಆದ್ದರಿಂದ, ಸದರಿ ಇಲಾಖೆಯ ಉಪನ್ಯಾಸಕರಿಗೆ ವರ್ಗಾವಣೆಯಿಂದ ವಿನಾಯಿತಿ ನೀಡಲು ನಿರಾಕರಿಸುತ್ತಿರುವುದರಿಂದ, ಕಂಡಿಕೆ 8 (5)ರ ಪ್ರಕಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾಗಿರುವ ಉಪನ್ಯಾಸಕರಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವಂತೆ ಸದರಿ ಪತ್ರದಲ್ಲಿ ಕೋರಿರುತ್ತಾರೆ.

ಪರಿಶೀಲಿಸಲಾಗಿ, ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 14 ಸೇನೌವ 2025, ದಿನಾಂಕ: 12.05.2025 ರಲ್ಲಿ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. ಸದರಿ ಆದೇಶದ ಕಂಡಿಕೆ 8(5) ರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಬಗ್ಗೆ ಉಲ್ಲೇಖಿಸಲಾಗಿದ್ದು, ಸದರಿ ಉಪಬಂಧವನ್ನು ಈ ಕೆಳಕಂಡಂತೆ ಉದ್ಧರಿಸಲಾಗಿದೆ:-

8(5) ಒಂದು ವೇಳೆ ಸರ್ಕಾರಿ ನೌಕರನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಯಾಗಿದ್ದಲ್ಲಿ ಆ ಪದಾಧಿಕಾರದ ಅವಧಿ ಮುಗಿಯುವರೆಗೆ ವರ್ಗಾಯಿಸಬಾರದು. ಒಂದು ವೇಳೆ ಪದಾಧಿಕಾರದ ಅವಧಿ ಮುಗಿದ ನಂತರ 3 ತಿಂಗಳಲ್ಲಿ ಚುನಾವಣೆಗಳು ನಡೆಯದಿದ್ದಲ್ಲಿ ಅಂತಹವರನ್ನು ವರ್ಗಾಹಿಸಬಹುದು. ಒಂದು ವೇಳೆ ಅವನು ಮರುಚುನಾಯಿತನಾದಲ್ಲಿ 2ನೇ ಅವಧಿಗೆ ಮಾತ್ರ ಆತನನ್ನು ಮುಂದುವರೆಸಬಹುದು.”

May be an illustration of text

BIG NEWS : State `Government Employees Transfer : Important order from the government | government employees Transfer
Share. Facebook Twitter LinkedIn WhatsApp Email

Related Posts

BREAKING : ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಇನ್ನಿಲ್ಲ | Chandrashekhar Swamiji No More

16/08/2025 7:33 AM1 Min Read

BREAKING : ಧರ್ಮಸ್ಥಳದ ಕುರಿತು ಅಪಪ್ರಚಾರ ಹಿನ್ನೆಲೆ : ಇಂದು ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ ಅಭಿಯಾನ ಆರಂಭ

16/08/2025 6:35 AM1 Min Read

ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಫಾರಿ ವೇಳೆ ಬಾಲಕನ ಕೈಗೆ ಪರಚಿದ ಚಿರತೆ, ಅದೃಷ್ಟವಶಾತ್ ಪಾರು!

16/08/2025 6:20 AM1 Min Read
Recent News

BREAKING : ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಇನ್ನಿಲ್ಲ | Chandrashekhar Swamiji No More

16/08/2025 7:33 AM

Watch video: ಪಾಕಿಸ್ತಾನದಲ್ಲಿ ಭಾರಿ ಮಳೆ: ಪ್ರವಾಹಕ್ಕೆ 200 ಜನ ಬಲಿ, ನೂರಾರು ಮಂದಿ ನಾಪತ್ತೆ

16/08/2025 7:32 AM

ಪುಟಿನ್ ಜೊತೆಗಿನ ಟ್ರಂಪ್ ಅಲಾಸ್ಕಾ ಶೃಂಗಸಭೆ ವಿಫಲ | Trump -Putin

16/08/2025 7:21 AM

ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ RSS ನ್ನು ಹೊಗಳಿದ್ದಕ್ಕೆ ಓವೈಸಿ, ಕಾಂಗ್ರೆಸ್, ಎಡಪಕ್ಷಗಳು ಪ್ರತಿಕ್ರಿಯಿಸಿದ್ದು ಹೇಗೆ ?

16/08/2025 7:13 AM
State News
KARNATAKA

BREAKING : ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಇನ್ನಿಲ್ಲ | Chandrashekhar Swamiji No More

By kannadanewsnow0516/08/2025 7:33 AM KARNATAKA 1 Min Read

ಬೆಂಗಳೂರು : ಆಗಸ್ಟ್ 14ರಂದು ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾಗಿದ್ದ ಡಾ.ಶರಣಬಸವಪ್ಪ ಅಪ್ಪಾಜಿಯವರು ಇಹಲೋಕ ತ್ಯಜಿಸಿದ್ದರು. ಇದೀಗ ವಿಶ್ವ ಒಕ್ಕಲಿಗರ…

BREAKING : ಧರ್ಮಸ್ಥಳದ ಕುರಿತು ಅಪಪ್ರಚಾರ ಹಿನ್ನೆಲೆ : ಇಂದು ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ ಅಭಿಯಾನ ಆರಂಭ

16/08/2025 6:35 AM

ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಫಾರಿ ವೇಳೆ ಬಾಲಕನ ಕೈಗೆ ಪರಚಿದ ಚಿರತೆ, ಅದೃಷ್ಟವಶಾತ್ ಪಾರು!

16/08/2025 6:20 AM

BREAKING : ಉತ್ತರಕನ್ನಡದಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ‘KSRTC’ ಬಸ್ ಡಿಕ್ಕಿಯಾಗಿ, ಸ್ಥಳದಲ್ಲೇ ಮೂವರ ದುರ್ಮರಣ!

16/08/2025 6:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.