ದೇವರಿಗೆ ನಿತ್ಯ ದೀಪ ಹಚ್ಚುವಾಗ ಹೇಳುವ ಶ್ಲೋಕ:
“ಭೂದೇವಿಯರು ಪ್ರಣತಿಯೊಳಗೆ ಲಕ್ಷ್ಮೀದೇವಿಯರು ಎಣ್ಣೆಯೊಳಗೆ ಶೇಷ ದೇವರು ಬತ್ತಿಯೊಳಗೆ ವಾಯುದೇವರು ಪ್ರಕಾಶದೊಳಗೆ ರುದ್ರದೇವರು ಕಪ್ಪಿನೊಳಗೆ ಸಚಿಪತಿ ಇಂದ್ರದೇವರು ದೀಪಕ್ಕೆ ಅಭಿಮಾನಿ ಇದು ಅನಂತ ಗುಣ ಪರಿಪೂರ್ಣನಾದಂತಹ ಅನಂತೋತ್ತಮನು ಬ್ರಹ್ಮಾಂಡೋತ್ಪತ್ತನಾದಂತಹ ಲಕ್ಷ್ಮೀನಾರಾಯಣ ದೀಪ ಇಂತಹ ದೀಪ ಹಚ್ಚಿದರೆ ಬೆಳಕು ಹಚ್ಚದಿದ್ದರೆ ಕತ್ತಲು ಎಂತೆಂಬೋದಿಲ್ಲ ಲಕ್ಷ್ಮೀನಾರಾಯಣ ನೀನು ನಮ್ಮನ್ನು ನಿಮಿತ್ತಮಾತ್ರದಿ ಇಟ್ಟಿದ್ದೀ ನಿನ್ನ ಬೆಳಕೇ ಬೆಳಕು ನಿನ್ನ ಪ್ರಕಾಶವೇ ಕೋಟಿ ಸೂರ್ಯ ಪ್ರಕಾಶ ಎನ್ನ ಮನದಲ್ಲಿ ಅಜ್ಞಾನ ಅಂಧಕಾರಗಳನ್ನು ಕಳೆದು ಜ್ಞಾನ ಭಕ್ತಿ ವೈರಾಗ್ಯವನ್ನು ಒಟ್ಟು ರಕ್ಷಿಸಬೇಕೆಂದು ಹಚ್ಚುವಂತಹ ದೀಪ ಅಗ್ನಿಂತರ್ಗತ ಭಾರತೀರಮಣಮುಖ್ಯಪ್ರಾಣಾಂತರ್ಗತ ಪರಶುರಾಮಾಯ ನಮಃ ಪತ್ಯಂತರ್ಗತ ಗುರ್ವಂತರ್ಗತ ಮಧ್ವಾಂತರ್ಗತ ಶ್ರೀ ಕೃಷ್ಣಾರ್ಪಣಮಸ್ತು.’
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564.