ಬೆಂಗಳೂರು : ಸ್ಯಾಂಡಲ್ ವುಡ್ ನಟ ದರ್ಶನ್ ಅವರು ಇಂದು ಕೇರಳದ ಕೊಟ್ಟಿಯೂರು ಶಿವನ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ನಟ ದರ್ಶನ್ ಅವರು ಕುಟುಂಬಸ್ಥರೊಂದಿಗೆ ಕೇರಳದ ಕೊಟ್ಟಿಯೂರು ಶಿವನ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ. ಈ ದೇವಸ್ಥಾನ ವರ್ಷದಲ್ಲಿ ಕೇವಲ 27 ದಿನಗಳು ಮಾತ್ರ ತೆರೆದಿರುತ್ತದೆ. ಶಿವ ತಪ್ಪಸ್ಸು ಮಾಡಿದ ಎಂಬ ಪ್ರತೀತಿ ಇದೆ.
ದರ್ಶನ್ ತಮಗೆ ಎದುರಾದ ಈ ಸಂಕಷ್ಟಗಳಿಂದ ಪಾರು ಮಾಡುವಂತೆ ದೇವರ ಮೊರೆ ಹೋಗಿದ್ದಾರೆ. ತನ್ನ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ಶತ್ರುಗಳ ನಾಶವಾಗಲಿ ಎಂದು ವಿಶೇಷ ದೇವಾಲಯವೊಂದರಲ್ಲಿ ಪೂಜೆ ಮಾಡಿದ್ದಾರೆ.