Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣದ ವಿಚಾರವಾಗಿ 2-3 ದಿನಗಳಲ್ಲಿ ಎಎಐ ವರದಿ ನೀಡಲಿದೆ: ಸಚಿವ ಎಂ.ಬಿ.ಪಾಟೀಲ

23/10/2025 6:08 PM

ಅ.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ | Power Cut

23/10/2025 6:03 PM

ಕಡ್ಡಾಯ ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ‘ಪ್ರಮಾಣ ಪತ್ರ ಡೌನ್ ಲೋಡ್’ ಕುರಿತು ‘KEA’ ಮಹತ್ವದ ಮಾಹಿತಿ

23/10/2025 6:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳಗಾವಿಯಲ್ಲಿ ಘೋರ ಘಟನೆ : ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ನೀರು ಪಾಲು
KARNATAKA

BREAKING : ಬೆಳಗಾವಿಯಲ್ಲಿ ಘೋರ ಘಟನೆ : ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ನೀರು ಪಾಲು

By kannadanewsnow0518/06/2025 2:34 PM

ಬೆಳಗಾವಿ : ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣನ ಅಬ್ಬರದಿಂದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಅಲ್ಲದೆ ಇದುವರೆಗೂ ಭಾರಿ ಮಳೆಯಿಂದಾಗಿ ಅನೇಕರು ಬಲಿಯಾಗಿದ್ದಾರೆ. ಇದೀಗ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ತೆರಳಿದ್ದ ಮಹಿಳೆ ನೀರು ಪಾಲಾಗಿದ್ದಾರೆ.

ಹೌದು ಅಪಾಯ ಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದ ಕೃಷ್ಣ ನದಿಗೆ ಬಾಗಿನ ಅರ್ಪಿಸಲು ತೆರಳಿದ್ದ ಮಹಿಳೆಯೊಬ್ಬರು ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಮಾಂಜರಿ ಗ್ರಾಮದಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಮಾಂಜರಿ ಗ್ರಾಮದ ಸಂಗೀತಾ ಶಿವಾಜಿ ಮಾಂಜರೇಕರ್ (40) ಎಂದು ಗುರುತಿಸಲಾಗಿದೆ.

ಕೆಲವು ದಿನಗಳಿಂದ ಕೃಷ್ಣಾ ನದಿ ತುಂಬಿ ಹರಿಯುತ್ತಿತ್ತು ಈ ಹಿನ್ನೆಲೆಯಲ್ಲಿ ಮಹಿಳೆ ಬಾಗಿನ ಅರ್ಪಿಸಲು ತೆರಳಿದ್ದರು. ಬಾಗಿನ ಅರ್ಪಿಸುವ ವೇಳೆ ಕಾಲು ಜಾರಿ ನದಿಗೆ ಬಿದ್ದಿದ್ದು, ನೀರು ರಭಸವಾಗಿ ಹರಿತ್ತಿದ್ದ ಪರಿಣಾಮ ಕೊಚ್ಚಿಕೊಂಡು ಹೋಗಿದ್ದಾರೆ. ಸದ್ಯ ಅಂಕಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣದ ವಿಚಾರವಾಗಿ 2-3 ದಿನಗಳಲ್ಲಿ ಎಎಐ ವರದಿ ನೀಡಲಿದೆ: ಸಚಿವ ಎಂ.ಬಿ.ಪಾಟೀಲ

23/10/2025 6:08 PM1 Min Read

ಅ.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ | Power Cut

23/10/2025 6:03 PM1 Min Read

ಕಡ್ಡಾಯ ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ‘ಪ್ರಮಾಣ ಪತ್ರ ಡೌನ್ ಲೋಡ್’ ಕುರಿತು ‘KEA’ ಮಹತ್ವದ ಮಾಹಿತಿ

23/10/2025 6:00 PM1 Min Read
Recent News

ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣದ ವಿಚಾರವಾಗಿ 2-3 ದಿನಗಳಲ್ಲಿ ಎಎಐ ವರದಿ ನೀಡಲಿದೆ: ಸಚಿವ ಎಂ.ಬಿ.ಪಾಟೀಲ

23/10/2025 6:08 PM

ಅ.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ | Power Cut

23/10/2025 6:03 PM

ಕಡ್ಡಾಯ ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ‘ಪ್ರಮಾಣ ಪತ್ರ ಡೌನ್ ಲೋಡ್’ ಕುರಿತು ‘KEA’ ಮಹತ್ವದ ಮಾಹಿತಿ

23/10/2025 6:00 PM

ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ: ಸಂಸದ ತೇಜಸ್ವಿ ಸೂರ್ಯ

23/10/2025 5:55 PM
State News
KARNATAKA

ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣದ ವಿಚಾರವಾಗಿ 2-3 ದಿನಗಳಲ್ಲಿ ಎಎಐ ವರದಿ ನೀಡಲಿದೆ: ಸಚಿವ ಎಂ.ಬಿ.ಪಾಟೀಲ

By kannadanewsnow0923/10/2025 6:08 PM KARNATAKA 1 Min Read

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳ ಪರಿಶೀಲನೆ ಮಾಡಿಕೊಂಡು ಹೋಗಿರುವ ಭಾರತೀಯ ವಿಮಾನ…

ಅ.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ | Power Cut

23/10/2025 6:03 PM

ಕಡ್ಡಾಯ ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ‘ಪ್ರಮಾಣ ಪತ್ರ ಡೌನ್ ಲೋಡ್’ ಕುರಿತು ‘KEA’ ಮಹತ್ವದ ಮಾಹಿತಿ

23/10/2025 6:00 PM

ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ: ಸಂಸದ ತೇಜಸ್ವಿ ಸೂರ್ಯ

23/10/2025 5:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.