Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವೈದ್ಯ ಕನಸು ಕಂಡ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : `NEET-PG’ ಕಟ್-ಆಫ್‌ ನಲ್ಲಿ ಐತಿಹಾಸಿಕ ಬದಲಾವಣೆ.!

14/01/2026 11:42 AM

BIG NEWS : ಬ್ಯಾನರ್ ತೆರವು ಮಾಡಿದ್ದಕ್ಕೆ, ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತೆಗೆ ಕಾಂಗ್ರೆಸ್ ಮುಖಂಡನಿಂದ ಜೀವ ಬೆದರಿಕೆ

14/01/2026 11:38 AM

ಮಕರ ಸಂಕ್ರಾಂತಿಯಂದು ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ | Makar Sankranti

14/01/2026 11:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಳ್ಳಾರಿ: ಜೂ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಬಳ್ಳಾರಿ: ಜೂ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0918/06/2025 6:53 PM

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿಯ ಬಿಸಲಹಳ್ಳಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಹಾಗೂ 33/11ಕೆ.ವಿಯ ರೂಪನಗುಡಿ ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಮಾರ್ಗಗಳಲ್ಲಿ ಜೂ.20 ರಂದು ಬೆಳಿಗ್ಗೆ 11 ಗಂಟೆಯಿAದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್ ಬಾಬು ಅವರು ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-52 ಶಂಕರಬAಡೆ ಐಪಿ ಫೀಡರ್ ಮಾರ್ಗದ ತಿರುಮಲನಗರ, ಶಂಕರಬAಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್, ಕಮ್ಮರಚೇಡು ಕೃಷಿ ಪ್ರದೇಶಗಳು.

ಎಫ್-53 ಶಂಕರಬAಡೆ ಎನ್.ಜೆ.ವೈ ಫೀಡರ್ ಮಾರ್ಗದ ತಿರುಮಲನಗರ, ಶಂಕರಬAಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್ ಮಿಂಚೇರಿ, ಬುರ್ರನಾಯಕನಹಳ್ಳಿ ಗ್ರಾಮಗಳು.

ಎಫ್-54 ಬಿಸಲಹಳ್ಳಿ ಎನ್.ಜೆ.ವೈ ಫೀಡರ್ ಮಾರ್ಗದ ಬಿಸಲಹಳ್ಳಿ, ಜನತಾನಗರ, ಸೋಲಾರ್ ತಗ್ಗಿನಬೂದಿಹಾಳ್ ಗಾಮಗಳು.

ಎಫ್-55 ಅಸುಂಡಿ ಐಪಿ ಫೀಡರ್ ಮಾರ್ಗದ ಬಿಸಲಹಳ್ಳಿ, ಜನತಾನಗರ, ತಗ್ಗಿನಬೂದಿಹಾಳ್, ಅಮರಾಪುರ, ಬೇವಿನಹಳ್ಳಿ, ಅಸುಂಡಿ, ಕಕ್ಕಬೇವಿನಹಳ್ಳಿ ಕೃಷಿ ಪ್ರದೇಶಗಳು.

ಎಫ್-56 ಕಮ್ಮರಚೇಡು ಎನ್.ಜೆ.ವೈ ಫೀಡರ್ ಮಾರ್ಗದ ತಲಮಾಮಿಡಿ, ಕಮ್ಮರಚೇಡು, ತಗ್ಗಿನಬೂದಿಹಾಳ್, ಅಮರಾಪುರ, ಗೋಡೆಹಾಳ್, ಬೇವಿನಹಳ್ಳಿ, ಅಸುಂಡಿ, ಕಕ್ಕಬೇವಿನಹಳ್ಳಿ, ವಿಘ್ನೇಶ್ವರ ಕ್ಯಾಂಪ್, ಧನಲಕ್ಷ್ಮೀ ಕ್ಯಾಂಪ್, ಕೆರೆ ಕ್ಯಾಂಪ್, ಮಾಳೆಗಡ್ಡೆ ಕ್ಯಾಂಪ್ ಗ್ರಾಮಗಳು.

ಎಫ್-95 ರೂಪನಗುಡಿ ಐಪಿ ಫೀಡರ್ ಮಾರ್ಗದ ರೂಪನಗುಡಿ, ರಾಯಾಪುರ, ಕುಂಟನಹಾಳ್ ಕೃಷಿ ಪ್ರದೇಶಗಳು.

ಎಫ್-96 ರೂಪನಗುಡಿ ಫೀಡರ್ ಎನ್.ಜೆ.ವೈ ಮಾರ್ಗದ ರೂಪನಗುಡಿ, ರಾಯಾಪುರ, ಕುಂಟನಹಾಳ್ ಗ್ರಾಮಗಳು ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವೋಟರ್ ಐಡಿ ಕಾರ್ಟ್’ ವಿತರಣೆಗೆ ಚುನಾವಣಾ ಆಯೋಗ ವೇಗ: ಇನ್ಮುಂದೆ 15 ದಿನಗಳಲ್ಲಿ ಡಿಲಿವರಿ | Voter ID card

ಭೀಕರ ದುರ್ಘಟನೆಯಲ್ಲಿ ಇಬ್ಬರು ಬಚಾವ್..!

Share. Facebook Twitter LinkedIn WhatsApp Email

Related Posts

BIG NEWS : ಬ್ಯಾನರ್ ತೆರವು ಮಾಡಿದ್ದಕ್ಕೆ, ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತೆಗೆ ಕಾಂಗ್ರೆಸ್ ಮುಖಂಡನಿಂದ ಜೀವ ಬೆದರಿಕೆ

14/01/2026 11:38 AM1 Min Read

ಬೆಂಗಳೂರಲ್ಲಿ ಮತ್ತೆ ಹೆಚ್ಚಿದ ಚಿರತೆ ಕಾಟ : ರಕ್ಷಣೆಗಾಗಿ ದೊಣ್ಣೆ ಹಿಡಿದು ಕಾವಲು ಕಾಯುತ್ತಿರುವ ಜನ

14/01/2026 11:27 AM1 Min Read

`ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಾಳೆಯಿಂದ 5 ದಿನಗಳ `ಅನ್ಲಿಮಿಟೆಡ್‌ ಕ್ಯೂಆರ್‌ ಕೋಡ್‌’ ಪಾಸ್‌ ಸೇವೆ ಆರಂಭ.!

14/01/2026 11:19 AM1 Min Read
Recent News

ವೈದ್ಯ ಕನಸು ಕಂಡ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : `NEET-PG’ ಕಟ್-ಆಫ್‌ ನಲ್ಲಿ ಐತಿಹಾಸಿಕ ಬದಲಾವಣೆ.!

14/01/2026 11:42 AM

BIG NEWS : ಬ್ಯಾನರ್ ತೆರವು ಮಾಡಿದ್ದಕ್ಕೆ, ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತೆಗೆ ಕಾಂಗ್ರೆಸ್ ಮುಖಂಡನಿಂದ ಜೀವ ಬೆದರಿಕೆ

14/01/2026 11:38 AM

ಮಕರ ಸಂಕ್ರಾಂತಿಯಂದು ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ | Makar Sankranti

14/01/2026 11:35 AM

Shocking: ಪಂಚಾಯಿತಿ ಚುನಾವಣೆ ಭರವಸೆ ಈಡೇರಿಸಲು ಒಂದು ವಾರದಲ್ಲಿ ‘500 ಬೀದಿ ನಾಯಿಗಳನ್ನು’ ಕೊಲ್ಲಿದ ತೆಲಂಗಾಣ ಗ್ರಾಮಗಳು

14/01/2026 11:29 AM
State News
KARNATAKA

BIG NEWS : ಬ್ಯಾನರ್ ತೆರವು ಮಾಡಿದ್ದಕ್ಕೆ, ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತೆಗೆ ಕಾಂಗ್ರೆಸ್ ಮುಖಂಡನಿಂದ ಜೀವ ಬೆದರಿಕೆ

By kannadanewsnow0514/01/2026 11:38 AM KARNATAKA 1 Min Read

ಚಿಕ್ಕಬಳ್ಳಾಪುರ : ಅಕ್ರಮವಾಗಿ ಕಟ್ಟಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ನಗರಸಭೆ ಆಯುಕ್ತೆಗೆ ಇದೀಗ ಜೀವಾ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ.…

ಬೆಂಗಳೂರಲ್ಲಿ ಮತ್ತೆ ಹೆಚ್ಚಿದ ಚಿರತೆ ಕಾಟ : ರಕ್ಷಣೆಗಾಗಿ ದೊಣ್ಣೆ ಹಿಡಿದು ಕಾವಲು ಕಾಯುತ್ತಿರುವ ಜನ

14/01/2026 11:27 AM

`ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಾಳೆಯಿಂದ 5 ದಿನಗಳ `ಅನ್ಲಿಮಿಟೆಡ್‌ ಕ್ಯೂಆರ್‌ ಕೋಡ್‌’ ಪಾಸ್‌ ಸೇವೆ ಆರಂಭ.!

14/01/2026 11:19 AM

ಬೆಂಗಳೂರಲ್ಲಿ ಮಹಿಳೆಯನ್ನ ಕೊಡಲಿಯಿಂದ ಕೊಚ್ಚಿ ಕೊಂದು ಪರಾರಿಯಾಗಿದ್ದ ಆರೋಪಿ ಆತ್ಮಹತ್ಯೆಗೆ ಶರಣು!

14/01/2026 11:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.