Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಡಿಕೆ ಡಿಕೆ ಎಂದು ಘೋಷಣೆ ಕೂಗೋದಲ್ಲ, ಇನ್ನೊಂದು ಚಾನ್ಸ್ ಕೊಡಿ : ‘CM’ ಕನಸು ಬಿಚ್ಚಿಟ್ಟ ಡಿಕೆ ಶಿವಕುಮಾರ್

18/06/2025 7:19 PM

BREAKING : ಸದನದಲ್ಲಿ RSS, ಬಜರಂಗದಳದ ವಿರುದ್ಧ ಹೇಳಿಕೆ ಪ್ರಕರಣ : CM ಸಿದ್ದರಾಮಯ್ಯಗೆ ನೋಟಿಸ್ ಜಾರಿ

18/06/2025 7:17 PM

ಇನ್ಮುಂದೆ ‘ವೋಟರ್ ಐಡಿ’ಗಾಗಿ ಓಡಾಡ್ಬೇಕಿಲ್ಲ, ಕೇವಲ 15 ದಿನದಲ್ಲಿ ನಿಮ್ಮ ಮನೆಗೆ ಬರುತ್ತೆ.! ಜಸ್ಟ್ ಹೀಗೆ ಮಾಡಿ

18/06/2025 7:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಳ್ಳಾರಿ: ಜೂ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಬಳ್ಳಾರಿ: ಜೂ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0918/06/2025 6:53 PM

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿಯ ಬಿಸಲಹಳ್ಳಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಹಾಗೂ 33/11ಕೆ.ವಿಯ ರೂಪನಗುಡಿ ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಮಾರ್ಗಗಳಲ್ಲಿ ಜೂ.20 ರಂದು ಬೆಳಿಗ್ಗೆ 11 ಗಂಟೆಯಿAದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್ ಬಾಬು ಅವರು ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-52 ಶಂಕರಬAಡೆ ಐಪಿ ಫೀಡರ್ ಮಾರ್ಗದ ತಿರುಮಲನಗರ, ಶಂಕರಬAಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್, ಕಮ್ಮರಚೇಡು ಕೃಷಿ ಪ್ರದೇಶಗಳು.

ಎಫ್-53 ಶಂಕರಬAಡೆ ಎನ್.ಜೆ.ವೈ ಫೀಡರ್ ಮಾರ್ಗದ ತಿರುಮಲನಗರ, ಶಂಕರಬAಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್ ಮಿಂಚೇರಿ, ಬುರ್ರನಾಯಕನಹಳ್ಳಿ ಗ್ರಾಮಗಳು.

ಎಫ್-54 ಬಿಸಲಹಳ್ಳಿ ಎನ್.ಜೆ.ವೈ ಫೀಡರ್ ಮಾರ್ಗದ ಬಿಸಲಹಳ್ಳಿ, ಜನತಾನಗರ, ಸೋಲಾರ್ ತಗ್ಗಿನಬೂದಿಹಾಳ್ ಗಾಮಗಳು.

ಎಫ್-55 ಅಸುಂಡಿ ಐಪಿ ಫೀಡರ್ ಮಾರ್ಗದ ಬಿಸಲಹಳ್ಳಿ, ಜನತಾನಗರ, ತಗ್ಗಿನಬೂದಿಹಾಳ್, ಅಮರಾಪುರ, ಬೇವಿನಹಳ್ಳಿ, ಅಸುಂಡಿ, ಕಕ್ಕಬೇವಿನಹಳ್ಳಿ ಕೃಷಿ ಪ್ರದೇಶಗಳು.

ಎಫ್-56 ಕಮ್ಮರಚೇಡು ಎನ್.ಜೆ.ವೈ ಫೀಡರ್ ಮಾರ್ಗದ ತಲಮಾಮಿಡಿ, ಕಮ್ಮರಚೇಡು, ತಗ್ಗಿನಬೂದಿಹಾಳ್, ಅಮರಾಪುರ, ಗೋಡೆಹಾಳ್, ಬೇವಿನಹಳ್ಳಿ, ಅಸುಂಡಿ, ಕಕ್ಕಬೇವಿನಹಳ್ಳಿ, ವಿಘ್ನೇಶ್ವರ ಕ್ಯಾಂಪ್, ಧನಲಕ್ಷ್ಮೀ ಕ್ಯಾಂಪ್, ಕೆರೆ ಕ್ಯಾಂಪ್, ಮಾಳೆಗಡ್ಡೆ ಕ್ಯಾಂಪ್ ಗ್ರಾಮಗಳು.

ಎಫ್-95 ರೂಪನಗುಡಿ ಐಪಿ ಫೀಡರ್ ಮಾರ್ಗದ ರೂಪನಗುಡಿ, ರಾಯಾಪುರ, ಕುಂಟನಹಾಳ್ ಕೃಷಿ ಪ್ರದೇಶಗಳು.

ಎಫ್-96 ರೂಪನಗುಡಿ ಫೀಡರ್ ಎನ್.ಜೆ.ವೈ ಮಾರ್ಗದ ರೂಪನಗುಡಿ, ರಾಯಾಪುರ, ಕುಂಟನಹಾಳ್ ಗ್ರಾಮಗಳು ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವೋಟರ್ ಐಡಿ ಕಾರ್ಟ್’ ವಿತರಣೆಗೆ ಚುನಾವಣಾ ಆಯೋಗ ವೇಗ: ಇನ್ಮುಂದೆ 15 ದಿನಗಳಲ್ಲಿ ಡಿಲಿವರಿ | Voter ID card

ಭೀಕರ ದುರ್ಘಟನೆಯಲ್ಲಿ ಇಬ್ಬರು ಬಚಾವ್..!

Share. Facebook Twitter LinkedIn WhatsApp Email

Related Posts

BIG NEWS : ಡಿಕೆ ಡಿಕೆ ಎಂದು ಘೋಷಣೆ ಕೂಗೋದಲ್ಲ, ಇನ್ನೊಂದು ಚಾನ್ಸ್ ಕೊಡಿ : ‘CM’ ಕನಸು ಬಿಚ್ಚಿಟ್ಟ ಡಿಕೆ ಶಿವಕುಮಾರ್

18/06/2025 7:19 PM1 Min Read

BREAKING : ಸದನದಲ್ಲಿ RSS, ಬಜರಂಗದಳದ ವಿರುದ್ಧ ಹೇಳಿಕೆ ಪ್ರಕರಣ : CM ಸಿದ್ದರಾಮಯ್ಯಗೆ ನೋಟಿಸ್ ಜಾರಿ

18/06/2025 7:17 PM1 Min Read

ಧಾರವಾಡ: ಜೂನ್.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

18/06/2025 6:59 PM1 Min Read
Recent News

BIG NEWS : ಡಿಕೆ ಡಿಕೆ ಎಂದು ಘೋಷಣೆ ಕೂಗೋದಲ್ಲ, ಇನ್ನೊಂದು ಚಾನ್ಸ್ ಕೊಡಿ : ‘CM’ ಕನಸು ಬಿಚ್ಚಿಟ್ಟ ಡಿಕೆ ಶಿವಕುಮಾರ್

18/06/2025 7:19 PM

BREAKING : ಸದನದಲ್ಲಿ RSS, ಬಜರಂಗದಳದ ವಿರುದ್ಧ ಹೇಳಿಕೆ ಪ್ರಕರಣ : CM ಸಿದ್ದರಾಮಯ್ಯಗೆ ನೋಟಿಸ್ ಜಾರಿ

18/06/2025 7:17 PM

ಇನ್ಮುಂದೆ ‘ವೋಟರ್ ಐಡಿ’ಗಾಗಿ ಓಡಾಡ್ಬೇಕಿಲ್ಲ, ಕೇವಲ 15 ದಿನದಲ್ಲಿ ನಿಮ್ಮ ಮನೆಗೆ ಬರುತ್ತೆ.! ಜಸ್ಟ್ ಹೀಗೆ ಮಾಡಿ

18/06/2025 7:14 PM

ಧಾರವಾಡ: ಜೂನ್.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

18/06/2025 6:59 PM
State News
KARNATAKA

BIG NEWS : ಡಿಕೆ ಡಿಕೆ ಎಂದು ಘೋಷಣೆ ಕೂಗೋದಲ್ಲ, ಇನ್ನೊಂದು ಚಾನ್ಸ್ ಕೊಡಿ : ‘CM’ ಕನಸು ಬಿಚ್ಚಿಟ್ಟ ಡಿಕೆ ಶಿವಕುಮಾರ್

By kannadanewsnow0518/06/2025 7:19 PM KARNATAKA 1 Min Read

ಬೆಂಗಳೂರು : ಕೇವಲ ಡಿಕೆ ಡಿಕೆ ಎಂದು ಘೋಷಣೆ ಕೂಗೋದಲ್ಲ. ಮುಂದಿನ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿ ಇನ್ನೊಂದು ಚಾನ್ಸ್ ಕೊಡಿ…

BREAKING : ಸದನದಲ್ಲಿ RSS, ಬಜರಂಗದಳದ ವಿರುದ್ಧ ಹೇಳಿಕೆ ಪ್ರಕರಣ : CM ಸಿದ್ದರಾಮಯ್ಯಗೆ ನೋಟಿಸ್ ಜಾರಿ

18/06/2025 7:17 PM

ಧಾರವಾಡ: ಜೂನ್.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

18/06/2025 6:59 PM

ಬಳ್ಳಾರಿ: ಜೂ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

18/06/2025 6:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.