Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಾಣಿ ಹಿಂಸೆ ತಡೆಗೆ ಮಹತ್ವದ ಕ್ರಮ ; ಮೊದಲ ಅಪರಾಧಕ್ಕೆ ಕನಿಷ್ಠ ₹10 ದಂಡ : ಕೇಂದ್ರ ಸರ್ಕಾರ

05/08/2025 9:53 PM

ಸ್ಥಳೀಯವಾಗಿ ಜಾಗತಿಕ ಚಲನಚಿತ್ರ ನಿರ್ಮಾಣಕ್ಕೆ ಭಾರತ ಸಿನಿ ಹಬ್ ಪೋರ್ಟಲ್ ಬಳಕೆಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ

05/08/2025 9:52 PM

ಇ-ಸ್ವತ್ತು ಸವಾಲು, ತಾಂತ್ರಿಕ ಸಮಸ್ಯೆ ನಿವಾರಿಸಲು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

05/08/2025 9:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SSLC, ದ್ವಿತೀಯ PUCಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
KARNATAKA

SSLC, ದ್ವಿತೀಯ PUCಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

By kannadanewsnow0918/06/2025 7:43 PM

ಬೆಂಗಳೂರು : ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಸ್‍ಎಸ್‍ಎಲ್‍ಸಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಗಳು ದ್ವಿತೀಯ/ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್‍ಸಿ ಮತ್ತು ಐಸಿಎಸ್‍ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ.

ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಈ ಕೋರ್ಸ್‍ಗಳಿಗೆ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು ಎಲ್ಲಾ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್‍ಗಳಲ್ಲಿ compartmental/ carry over system ರಡಿ ಪಾಸಾಗಿದ್ದರೆ ಅಂತಹವರು ಬಹುಮಾನ ಹಣ ಪಡೆಯಲು ಅರ್ಹರಿರುವುದಿಲ್ಲ.

ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಈ ಕೋರ್ಸುಗಳನ್ನು ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದರೂ ಸಹ ಅರ್ಹರಾಗಿರುತ್ತಾರೆ. ಆದರೆ ಹೊರ ದೇಶಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಬಹುಮಾನ ಹಣ ಪಡೆಯಲು ಅರ್ಹರಲ್ಲ.

ರಾಜ್ಯ/ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ/ ಯುಜಿಸಿ ಯಿಂದ ಪಡೆದ ಡೀಮ್ಡ್ ವಿಶ್ವ ವಿದ್ಯಾಲಯಗಳಡಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಸ್ವಾಯತ್ತ (ಅಟೋನಮಸ್) ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ. ಸರ್ಕಾರದಿಂದ ಮಾನ್ಯತೆ ಪಡೆಯದಿರುವ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ

ಅರ್ಹರಿರುವುದಿಲ್ಲ. ವಿದ್ಯಾರ್ಥಿಯು ವ್ಯಾಸಂಗ ಮಾಡಿದ ಶೈಕ್ಷಣಿಕ ಸಂಸ್ಥೆ ಯಾವ ಜಿಲ್ಲೆಯಲ್ಲಿ ಇರುತ್ತದೆಯೋ ಅದೇ ಜಿಲ್ಲೆಯ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರಿಗೆ ಅರ್ಜಿ ಸಲ್ಲಿಸತಕ್ಕದ್ದು. ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು (native district ) ನಲ್ಲಿ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

ಆನ್‍ಲೈನ್ ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು ಎಸ್‍ಎಸ್‍ಎಲ್‍ಸಿ- ಅಭ್ಯರ್ಥಿಯ ಫೋಟೊ. ಎಸ್ಸೆಸ್ಸೆಲ್ಸಿ ಅಂಕ ಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್.

ದ್ವಿತೀಯ ಪಿ.ಯು.ಸಿ

ಅಭ್ಯರ್ಥಿಯ ಪೋಟೋ, ದ್ವಿತೀಯ ಪಿ.ಯು.ಸಿ ಅಂಕಪಟ್ಟಿ, ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಬುಕ್, ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್.

ಅಭ್ಯರ್ಥಿಯ ಫೋಟೋ, ಎಲ್ಲಾ ಸೆಮ್‍ಗಳ ಅಂಕಪಟ್ಟ, ಎಸ್ಸೆಸ್ಸೆಲ್ಸಿ ಅಂಕಪಟ್ಟ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಸಲ್ಲಿಸಬೇಕು.

ವಿದ್ಯಾರ್ಥಿಗಳು (www.sw.kar.nic.in) ನಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸುವಾಗ ಯಾವುದಾದರೂ ತಾಂತ್ರಿಕ ತೊಂದರೆಯಾದಲ್ಲಿ ಇಲಾಖೆಯ ಟೋಲ್ ಫ್ರೀ ದೂರವಾಣಿ ಸಂಖ್ಯೆ 080-22634300, 080-22353757 ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

ರಾಜ್ಯ, ರಾಷ್ಟ್ರಮಟ್ಟದ ಉತ್ತಮ ಸಾಧನೆ ತೋರಿದ ಕ್ರೀಡಾಪಟುಗಳ ಸರ್ಕಾರಿ ಶಾಲೆಗೆ 1 ಲಕ್ಷ ಪ್ರೋತ್ಸಾಹಧನ

ಭೀಕರ ದುರ್ಘಟನೆಯಲ್ಲಿ ಇಬ್ಬರು ಬಚಾವ್..!

Share. Facebook Twitter LinkedIn WhatsApp Email

Related Posts

ಇ-ಸ್ವತ್ತು ಸವಾಲು, ತಾಂತ್ರಿಕ ಸಮಸ್ಯೆ ನಿವಾರಿಸಲು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

05/08/2025 9:43 PM1 Min Read

ಸಿಎಂ ಸಿದ್ಧರಾಮಯ್ಯ ಪ್ರಶ್ನೆಗಳಿಗೆ ಈ ಉತ್ತರ ಕೊಟ್ಟ ಆರ್.ಅಶೋಕ್

05/08/2025 8:46 PM2 Mins Read

ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ: ಅಶೋಕ್ ವಿರುದ್ಧ ಸಿಎಂ ಕಿಡಿ

05/08/2025 8:15 PM2 Mins Read
Recent News

ಪ್ರಾಣಿ ಹಿಂಸೆ ತಡೆಗೆ ಮಹತ್ವದ ಕ್ರಮ ; ಮೊದಲ ಅಪರಾಧಕ್ಕೆ ಕನಿಷ್ಠ ₹10 ದಂಡ : ಕೇಂದ್ರ ಸರ್ಕಾರ

05/08/2025 9:53 PM

ಸ್ಥಳೀಯವಾಗಿ ಜಾಗತಿಕ ಚಲನಚಿತ್ರ ನಿರ್ಮಾಣಕ್ಕೆ ಭಾರತ ಸಿನಿ ಹಬ್ ಪೋರ್ಟಲ್ ಬಳಕೆಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ

05/08/2025 9:52 PM

ಇ-ಸ್ವತ್ತು ಸವಾಲು, ತಾಂತ್ರಿಕ ಸಮಸ್ಯೆ ನಿವಾರಿಸಲು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

05/08/2025 9:43 PM

BREAKING : ಮತ್ತೆ ಬಲ ಬಿಚ್ಚಿದ ಪಾಪಿ ಪಾಕ್ ; ಕದನ ವಿರಾಮ ಉಲ್ಲಂಘಿಸಿ ‘LoC’ ಉದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ

05/08/2025 9:22 PM
State News
KARNATAKA

ಇ-ಸ್ವತ್ತು ಸವಾಲು, ತಾಂತ್ರಿಕ ಸಮಸ್ಯೆ ನಿವಾರಿಸಲು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

By kannadanewsnow0905/08/2025 9:43 PM KARNATAKA 1 Min Read

ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ, 2025, ದಿನಾಂಕ 07.04.2025ರ ಪ್ರಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

ಸಿಎಂ ಸಿದ್ಧರಾಮಯ್ಯ ಪ್ರಶ್ನೆಗಳಿಗೆ ಈ ಉತ್ತರ ಕೊಟ್ಟ ಆರ್.ಅಶೋಕ್

05/08/2025 8:46 PM

ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ: ಅಶೋಕ್ ವಿರುದ್ಧ ಸಿಎಂ ಕಿಡಿ

05/08/2025 8:15 PM

ಬೆಂಗಳೂರಿನ ಯಲಹಂಕದಲ್ಲಿ ನಿರ್ಮಿಸಿರುವ ‘ನೂತನ ಕ್ವಾಟ್ರಾಸ್’ ಉದ್ಘಾಟಿಸಿದ CRPF ಮಹಾನಿರ್ದೇಶಕರು

05/08/2025 8:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.