ಚಿಕ್ಕಬಳ್ಳಾಪುರ : ಇಂದು ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಬೇಕಿತ್ತು ಆದರೆ ಕಾರಣಾಂತರಗಳಿಂದ ಈ ಒಂದು ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿತ್ತು. ಇದೀಗ ಜುಲೈ 3ರಂದು ಮತ್ತೆ ನಂದಿ ಬೆಟ್ಟದಲ್ಲಿ ರಾಜ್ಯಸಭೆ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ಇದೀಗ ತೀರ್ಮಾನಿಸಿದೆ.
ಹೌದು ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಬೆಟ್ಟದಲ್ಲಿ ಜುಲೈ 3ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಇದೀಗ ನಿರ್ಧರಿಸಿದೆ. ಇಂದು ನಂದಿ ಬೆಟ್ಟದಲ್ಲಿ ನಿಗದಿಯಾಗಿದ್ದ ಸಂಪುಟ ಸಭೆ ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಇದೀಗ ಜುಲೈ 3ರಂದು ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.