ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಅದರಂತೆ ಆಗಸ್ಟ್.11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ.
ಈ ಬಗ್ಗೆ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಆಗಸ್ಟ್.11ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. 2 ವಾರಗಳ ಕಾಲ ನಡೆಯಲಿದೆ ಎಂಬುದಾಗಿ ತಿಳಿಸಿದೆ.
BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ
BREAKING : ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ