Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ‘ಡಾ.ಎಸ್.ಎಂ ಮುತ್ತಯ್ಯ’ ಮಾರ್ಗದರ್ಶನದಲ್ಲಿ ‘ಮಧು’ಗೆ Phd ಪದವಿ

19/06/2025 3:01 PM

BREAKING : ಮೈಸೂರಲ್ಲಿ ಘೋರ ಘಟನೆ : ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಸಾವು!

19/06/2025 2:59 PM

Viral Video : ಕ್ರೊಯೇಷಿಯಾದಲ್ಲಿ ಪ್ರತಿಧ್ವಿಸಿದ ವೇದ-ಮಂತ್ರಗಳು ; ಗಾಯತ್ರಿ ಮಂತ್ರದೊಂದಿಗೆ ‘ಪ್ರಧಾನಿ ಮೋದಿ’ಗೆ ಅದ್ಧೂರಿ ಸ್ವಾಗತ

19/06/2025 2:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಬೆಂಗಳೂರಲ್ಲಿ ಅಪಾರ್ಟ್ಮೆಂಟ್ ನ ಇಂಗು ಗುಂಡಿಯಲ್ಲಿ ಮನುಷ್ಯನ ಅಸ್ಥಿ ಪಂಜರ ಪತ್ತೆ : ಬೆಚ್ಚಿ ಬಿದ್ದ ನಿವಾಸಿಗಳು!
KARNATAKA

SHOCKING : ಬೆಂಗಳೂರಲ್ಲಿ ಅಪಾರ್ಟ್ಮೆಂಟ್ ನ ಇಂಗು ಗುಂಡಿಯಲ್ಲಿ ಮನುಷ್ಯನ ಅಸ್ಥಿ ಪಂಜರ ಪತ್ತೆ : ಬೆಚ್ಚಿ ಬಿದ್ದ ನಿವಾಸಿಗಳು!

By kannadanewsnow0519/06/2025 2:46 PM

ಬೆಂಗಳೂರು : ಖಾಸಗಿ ಅಪಾರ್ಟ್ಮೆಂಟ್ನ ಇಂಗು ಗುಂಡಿಯಲ್ಲಿ ಅಸ್ತಿ ಪಂಜರ ಪತ್ತೆಯಾಗಿದ್ದು ಬೆಂಗಳೂರಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ಬೆಳಕಿಗೆ ಬಂದಿದೆ ಎರಡು ದಿನದ ಹಿಂದೆ ನಾಲ್ಕೈದು ಅಸ್ತಿ ಪಂಜರದ ಅವಶೇಷಗಳು ಪತ್ತೆಯಾಗಿವೆ. ಇದರಿಂದ ಸಹಜವಾಗಿ ಅಪಾರ್ಟ್ಮೆಂಟ್ನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.

ಹೌದು ಬೆಂಗಳೂರಿನ ಬೇಗೂರಿನಲ್ಲಿ ಇರುವ ಅಪಾರ್ಟ್​​ಮೆಂಟ್​​ವೊಂದರಲ್ಲಿ ಒಳಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರ, ಮೂಳೆ ಸೇರಿದಂತೆ ಹಲವು ಭಾಗಗಳು ಪತ್ತೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಆಗ್ನೇಯ ಬೆಂಗಳೂರಿನ ಎಂಎನ್ ಕ್ರೆಡೆನ್ಸ್ ಫ್ಲೋರಾ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ನಡೆದಿದೆ. ಶೌಚಗುಂಡಿ ಸ್ವಚ್ಚಗೊಳಿಸುವಾಗ ಕಾರ್ಮಿಕರಿಗೆ ಇವೆಲ್ಲಾ ಸಿಕ್ಕಿದ್ದು, ಅವರು ಒಮ್ಮೆ ಶಾಕ್​ಗೆ ಒಳಗಾಗಿದ್ದಾರೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಇದರ ಬಗ್ಗೆ ತನಿಖೆ ನಡೆಯುತ್ತಿದೆ.

ಪ್ರಕರಣ ಸಂಬಂಧ ಪೂರ್ವ ವಿಭಾಗದ ಜಂಟಿ ಆಯುಕ್ತ ರಮೇಶ್ ಬಾನೋತ್ ಪ್ರತಿಕ್ರಿಯೆ ನೀಡಿದ್ದು, ಅಪಾರ್ಟ್ಮೆಂಟಿನ ಇಂಗು ಗುಂಡಿಯಲ್ಲಿ ಪಳೆಯುಳಿಕೆ ಸಿಕ್ಕಿದೆ. ಮೇಲ್ನೋಟಕ್ಕೆ ಇದು ಪುರುಷರ ಅಸ್ತಿಪಂಜರದ ರೀತಿ ಕಾಣಿಸುತ್ತಿದೆ. ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ರಮೇಶ್ ಬಾನೂತ್ ಮಾಧ್ಯಮಗಳಿಗೆ ಉತ್ತರಿಸಿದರು. ಪೊಲೀಸರು ಸದ್ಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮಾದರಿಗಳನ್ನು ಕಳುಹಿಸಿದ್ದಾರೆ. ವರದಿಯ ಬಳಿಕ ಇದು ಯಾರದ್ದು ಎನ್ನುವ ಸ್ಪಷ್ಪತೆ ಸಿಗಲಿದೆ. ಮೂಳೆಗಳನ್ನು ವಿಶ್ಲೇಷಣೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಜೂನ್ 16 ರಂದು ಗುತ್ತಿಗೆ ಕಾರ್ಮಿಕರು ಕಾರು ನಿಲ್ದಾಣದ ಬಳಿಯ ಒಳಚರಂಡಿ ಗುಂಡಿಯನ್ನು ತೆರವುಗೊಳಿಸುತ್ತಿದ್ದಾಗ ಮೂಳೆಗಳು ಕಂಡುಬಂದವು, ಇದರಲ್ಲಿ ತಲೆಬುರುಡೆಯ ತುಣುಕುಗಳು ಸೇರಿವೆ ಎಂದು ಭಾವಿಸಲಾಗಿದೆ. ಅವರು ತಕ್ಷಣ ನಿವಾಸಿಗಳ ಕಲ್ಯಾಣ ಸಂಘದ ಮುಖ್ಯಸ್ಥರಿಗೆ ಮಾಹಿತಿ ನೀಡಿದರು, ನಂತರ ಅವರು ಪೊಲೀಸರನ್ನು ಸಂಪರ್ಕಿಸಿದರು ಎಂದು ತಿಳಿದುಬಂದಿದೆ. ವಿಧಿ ವಿಜ್ಞಾನ ಪ್ರಯೋಗಾಲಯದಿಂದ ವರದಿ ಬಂದ ಬಳಿಕ ಈ ಕುರಿತು ಪತ್ತೆಯಾಗಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ‘ಡಾ.ಎಸ್.ಎಂ ಮುತ್ತಯ್ಯ’ ಮಾರ್ಗದರ್ಶನದಲ್ಲಿ ‘ಮಧು’ಗೆ Phd ಪದವಿ

19/06/2025 3:01 PM1 Min Read

BREAKING : ಮೈಸೂರಲ್ಲಿ ಘೋರ ಘಟನೆ : ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಸಾವು!

19/06/2025 2:59 PM1 Min Read

BREAKING: ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳಕ್ಕೆ ‘ರಾಜ್ಯ ಸಚಿವ ಸಂಪುಟ’ ಅನುಮೋದನೆ

19/06/2025 2:51 PM1 Min Read
Recent News

ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ‘ಡಾ.ಎಸ್.ಎಂ ಮುತ್ತಯ್ಯ’ ಮಾರ್ಗದರ್ಶನದಲ್ಲಿ ‘ಮಧು’ಗೆ Phd ಪದವಿ

19/06/2025 3:01 PM

BREAKING : ಮೈಸೂರಲ್ಲಿ ಘೋರ ಘಟನೆ : ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಸಾವು!

19/06/2025 2:59 PM

Viral Video : ಕ್ರೊಯೇಷಿಯಾದಲ್ಲಿ ಪ್ರತಿಧ್ವಿಸಿದ ವೇದ-ಮಂತ್ರಗಳು ; ಗಾಯತ್ರಿ ಮಂತ್ರದೊಂದಿಗೆ ‘ಪ್ರಧಾನಿ ಮೋದಿ’ಗೆ ಅದ್ಧೂರಿ ಸ್ವಾಗತ

19/06/2025 2:56 PM

BREAKING: ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳಕ್ಕೆ ‘ರಾಜ್ಯ ಸಚಿವ ಸಂಪುಟ’ ಅನುಮೋದನೆ

19/06/2025 2:51 PM
State News
KARNATAKA

ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ‘ಡಾ.ಎಸ್.ಎಂ ಮುತ್ತಯ್ಯ’ ಮಾರ್ಗದರ್ಶನದಲ್ಲಿ ‘ಮಧು’ಗೆ Phd ಪದವಿ

By kannadanewsnow0919/06/2025 3:01 PM KARNATAKA 1 Min Read

ಶಿವಮೊಗ್ಗ : ಮಧು ಟಿ. ಎಂಬುವವರು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಎಸ್.…

BREAKING : ಮೈಸೂರಲ್ಲಿ ಘೋರ ಘಟನೆ : ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಸಾವು!

19/06/2025 2:59 PM

BREAKING: ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳಕ್ಕೆ ‘ರಾಜ್ಯ ಸಚಿವ ಸಂಪುಟ’ ಅನುಮೋದನೆ

19/06/2025 2:51 PM

SHOCKING : ಬೆಂಗಳೂರಲ್ಲಿ ಅಪಾರ್ಟ್ಮೆಂಟ್ ನ ಇಂಗು ಗುಂಡಿಯಲ್ಲಿ ಮನುಷ್ಯನ ಅಸ್ಥಿ ಪಂಜರ ಪತ್ತೆ : ಬೆಚ್ಚಿ ಬಿದ್ದ ನಿವಾಸಿಗಳು!

19/06/2025 2:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.