Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದಕ್ಷಿಣಕನ್ನಡದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗರ್ಭಿಣಿ ಪತ್ನಿಯ ಕೊಂದು ಪತಿ ಆತ್ಮಹತ್ಯೆಗೆ ಶರಣು

19/06/2025 5:25 PM

ಸಾವಿನಲ್ಲೂ ಸಾರ್ಥಕತೆ ಮೆರೆದ ಅಕ್ಷಯ್ ಕುಟುಂಬಸ್ಥರು: ನೇತ್ರದಾನಕ್ಕೆ ತೀರ್ಮಾನ

19/06/2025 5:04 PM

BREAKING: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್

19/06/2025 4:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಅಕ್ರಮ ಗಣಿಗಾರಿಕೆ ತನಿಖೆಯ SIT ಅವಧಿ ಮತ್ತೊಂದು ವರ್ಷ ವಿಸ್ತರಣೆ
KARNATAKA

ರಾಜ್ಯ ಸರ್ಕಾರದಿಂದ ಅಕ್ರಮ ಗಣಿಗಾರಿಕೆ ತನಿಖೆಯ SIT ಅವಧಿ ಮತ್ತೊಂದು ವರ್ಷ ವಿಸ್ತರಣೆ

By kannadanewsnow0919/06/2025 4:43 PM

ಬೆಂಗಳೂರು: ಗಣಿಗಾರಿಕೆಯಲ್ಲಿ ನಡೆದ ಅಕ್ರಮದ ತನಿಖೆಗೆ ಸೃಜಿಸಲಾಗಿರುವ ತನಿಖಾ ಸಮಿತಿಯ ಅವಧಿ ವಿಸ್ತರಣೆ ಮಾಡಲಾಗುತ್ತಿದೆ. ವಿವರವಾದ ತಾಂತ್ರಿಕ ಮಾಹಿತಿ ಕಲೆ ಹಾಕಲು ಅವಕಾಶ ಆಗುವ ಹಿನ್ನೆಲೆಯಲ್ಲಿ ಒಂದು ವರ್ಷದ ಅವಧಿಗೆ ವಿಸ್ತರಣೆ ಆಗಿದೆ. ಅಪ್ಸರಕೊಂಡ ಕಡಲ ಜೀವಧಾಮ ಘೋಷಣೆ ಮಾಡಲಾಗುತ್ತಿದೆ. ಹೊನ್ನಾವರದ ಸಮುದ್ರ ಪ್ರದೇಶದ ಆರು ಕಿ ಮೀ ದೂರದ ಪ್ರದೇಶವನ್ನ ವನ್ಯಧಾನಮವಾಗಿ ಘೋಷಣೆ ಮಾಡಲಾಗಿದೆ ಎಂಬುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.

ಇಂದು ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆರೋಗ್ಯ ಇಲಾಖೆಯ ಮೂರು ಲಕ್ಷ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5 ಲಕ್ಷದ ವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಲಾಗುತ್ತಿದೆ. ಮಾಸಿಕ ಕಂತುಗಳಲ್ಲಿ ಯೋಜನೆಗೆ ಸಿಬ್ಬಂದಿಗಳಿಂದ 100 ರೂ ಸಂಗ್ರಹಕ್ಕೆ ತೀರ್ಮಾನಿಸಲಾಗಿದೆ. ಈ ಸೌಲಭ್ಯವು ಖಾಯಂ ಹಾಗೂ ಗುತ್ತಿಗೆ ನೌಕರರಿಗೂ ಸಿಗಲಿದೆ ಎಂದರು.

ಹಾವೇರಿಯ ಬಸಾಪುರವನ್ನ ಗೇಲುಗುಡ್ಡ ಬಸಾಪುರ ಎಂದು ಮರು ನಾಮಕರಣ ಮಾಡಲು ಕಂದಾಯ ಇಲಾಖೆ ನಿರ್ಧಾರಿಸಿದೆ. ಅನುಭವ ಮಂಟಪ ಕಾಮಗಾರಿ ಹಣ ಪರಿಷ್ಕರಣೆ ಮಾಡಲಾಗಿದೆ. ಆರುನೂರು ಕೋಟಿಯಿಂದ ಏಳುನೂರ ನಲ್ವತ್ತೆರಡು ಕೋಟಿ ಪರಿಷ್ಕರಣೆಗೆ ಒಪ್ಪಿಗೆ ನೀಡಲಾಗಿದೆ. ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ದುರ್ಗಮ ಗ್ರಾಮೀಣ ಪ್ರದೇಶಗಳಿಗೆ ಆರೋಗ್ಯ ಸೇವೆ ಜಾರಿಗೊಳಿಸಲಾಗುತ್ತಿದೆ. ಸಂಚಾರಿ ಆರೋಗ್ಯ ಘಟಕಗಳಿಗೆ ಚಾಲನೆ ನೀಡಲಾಗಿದೆ ಎಂದರು.

ಸರ್ಕಾರದ ವಸತಿಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಏರಿಕೆ ಮಾಡಲು ಸಂಪುಟ ಅನುಮೋದಿಸಿದೆ. ಹಿಂದಿದ್ದ 10% ಏರಿಕೆ ಗೆ ಹೆಚ್ಚುವರಿ 5% ಏರಿಕೆ ಮಾಡಲಾಗುತ್ತಿದೆ. ಮೀಸಲಾತಿಗೆ ಸಂಪುಟ ಅನುಮೋದಿಸಿದೆ ಎಂದರು.

ಅಲ್ಪಸಂಖ್ಯಾತ ವರ್ಗಕ್ಕೆ ಈ ಮೀಸಲಾತಿ ಏರಿಕೆ ಮಾಡಲಾಗುತ್ತಿದೆ. ಕೇವಲ ಮುಸ್ಲೀಂಮರಿಗೆ ಮಾತ್ರ ಅಲ್ಲ. ಹೊಸ ಮೀಸಲಾತಿ ಜಾರಿಗೆ ಸಂಪುಟ ಒಪ್ಪಿಗೆ ಸಾಕು. ನಿಯಮ ಬದಲಾವಣೆ,ಕಾನೂನು ತರೋ ಅವಶ್ಯಕತೆ ಇಲ್ಲ. ಸಾಮಾಜಿಕ ನ್ಯಾಯದ ಅನುಸಾರವಾಗಿ ಈ ಮೀಸಲಾತಿ ನೀಡಲಾಗ್ತಿದೆ. ದಲಿತರ ಯೋಜನೆಗಳನ್ನ ಹೊರತು ಪಡಿಸಿ ಸರ್ಕಾರದ ಎಲ್ಲ ವಸತಿ ಯೋಜನೆಗಳಿಗೂ ಈ ಮೀಸಲಾತಿ ಅನ್ವಯವಾಗಲಿದೆ ಎಂಬುದಾಗಿ ಸಚಿವ ಎಚ್ ಕೆ ಪಾಟೀಲ್ ಹೇಳಿದರು.

ಜೂ.22ರಂದು ಬೆಂಗಳೂರಲ್ಲಿ ಪರಮ ಭಾಗವತ ಭದ್ರಾಚಲ ರಾಮದಾಸು ನೃತ್ಯ ಪ್ರದರ್ಶನ

BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

Share. Facebook Twitter LinkedIn WhatsApp Email

Related Posts

BREAKING : ದಕ್ಷಿಣಕನ್ನಡದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗರ್ಭಿಣಿ ಪತ್ನಿಯ ಕೊಂದು ಪತಿ ಆತ್ಮಹತ್ಯೆಗೆ ಶರಣು

19/06/2025 5:25 PM1 Min Read

ಸಾವಿನಲ್ಲೂ ಸಾರ್ಥಕತೆ ಮೆರೆದ ಅಕ್ಷಯ್ ಕುಟುಂಬಸ್ಥರು: ನೇತ್ರದಾನಕ್ಕೆ ತೀರ್ಮಾನ

19/06/2025 5:04 PM1 Min Read

BREAKING: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್

19/06/2025 4:57 PM1 Min Read
Recent News

BREAKING : ದಕ್ಷಿಣಕನ್ನಡದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗರ್ಭಿಣಿ ಪತ್ನಿಯ ಕೊಂದು ಪತಿ ಆತ್ಮಹತ್ಯೆಗೆ ಶರಣು

19/06/2025 5:25 PM

ಸಾವಿನಲ್ಲೂ ಸಾರ್ಥಕತೆ ಮೆರೆದ ಅಕ್ಷಯ್ ಕುಟುಂಬಸ್ಥರು: ನೇತ್ರದಾನಕ್ಕೆ ತೀರ್ಮಾನ

19/06/2025 5:04 PM

BREAKING: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್

19/06/2025 4:57 PM

‘GST’ಗೆ ಸಂಬಂಧಿಸಿದಂತೆ ದೊಡ್ಡ ಬದಲಾವಣೆ ; ಬೇರೆ ರೀತಿಯ ‘ಸೆಸ್’ ವಿಧಿಸಲು ಸಜ್ಜು, ತೆರಿಗೆಯಾಗಿ ಪರಿವರ್ತನೆ ಸಾಧ್ಯತೆ

19/06/2025 4:55 PM
State News
KARNATAKA

BREAKING : ದಕ್ಷಿಣಕನ್ನಡದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗರ್ಭಿಣಿ ಪತ್ನಿಯ ಕೊಂದು ಪತಿ ಆತ್ಮಹತ್ಯೆಗೆ ಶರಣು

By kannadanewsnow0519/06/2025 5:25 PM KARNATAKA 1 Min Read

ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಇಂದು ಬಿಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪತಿ ಪತ್ನಿಯ ಮೃತ ದೇಹ ಪತ್ತೆ ಪ್ರಕರಣಕ್ಕೆ…

ಸಾವಿನಲ್ಲೂ ಸಾರ್ಥಕತೆ ಮೆರೆದ ಅಕ್ಷಯ್ ಕುಟುಂಬಸ್ಥರು: ನೇತ್ರದಾನಕ್ಕೆ ತೀರ್ಮಾನ

19/06/2025 5:04 PM

BREAKING: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್

19/06/2025 4:57 PM

ಜೂನ್.21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut

19/06/2025 4:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.