Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch Video : ‘ಪುತ್ರರ ಪಾದ ತೊಳೆಯಲು ಗಂಗಾ ಮಾತೆ ಬಂದಿದ್ದಾಳೆ, ನೀವು ಸ್ವರ್ಗಕ್ಕೆ ಹೋಗ್ತೀರಿ’ : ಪ್ರವಾಹ ಪೀಡಿತರಿಗೆ ಸಚಿವರ ವಿಲಕ್ಷಣ ಉತ್ತರ

05/08/2025 4:03 PM

ALERT : ಸಾರ್ವಜನಿಕರೇ ಗಮನಿಸಿ : ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು `ಸೇವ್’ಮಾಡಿಟ್ಟುಕೊಳ್ಳಿ..!

05/08/2025 4:02 PM
high court

BREAKING: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಮತ್ತೆ 2 ದಿನ ಬ್ರೇಕ್: ನಾಳೆಯಿಂದ ಎಂದಿನಂತೆ ಬಸ್ ಸಂಚಾರ

05/08/2025 3:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೂನ್.21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut
KARNATAKA

ಜೂನ್.21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut

By kannadanewsnow0919/06/2025 4:51 PM

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 ಕೆವಿ ಎಸ್ ಆರ್ ಎಸ್ ಪೀಣ್ಯ ಮತ್ತು 66/11 ಸೊಲ್ಲದೇವನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 21.06.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಜೂನ್.21ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

HMT ರಸ್ತೆ, RNS ಅಪಾರ್ಟ್ ಮೆಂಟ್, CMTI, ಬೋರ್ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್ ಚೆಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯೂನಿಕೇಶನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮೂಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, MEC ಲೇಔಟ್, ಮಲಯಾಳ ಅತಿಥಿ ಗೃಹ ರಸ್ತೆ, KHB ಲೇಔಟ್, ರಾಜರಾಜೇಶ್ವರಿನಗರ, ಆಕಾಶ್ ಥೀಟರ್ ರಸ್ತೆ, ಫ್ರಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ, ಬೀಮೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯ ರಸ್ತೆ, ಯುಕೋ ಬ್ಯಾಂಕ್ ರಸ್ತೆ, ಥೆರ್ಲಾಕ್ ರಸ್ತೆ, 7ನೇ ಮುಖ್ಯ ರಸ್ತೆ, 3ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, GKW ಲೇಔಟ್, ಬೈರವೇಶ್ವರ ನಗರ, ESI ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ತರಬನಹಳ್ಳಿ ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಎಲ್/ಓ, ಶಿವಕುಮಾರಸ್ವಾಮೀಜಿ ಎಲ್/ಓ, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೇರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ, ಗುಣಿಅಗ್ರಹಾರ, ಮೀಡಿಅಗ್ರಹಾರ, ಸೋಮಶೇಟ್ಟಿಹಳ್ಳಿ, ಗಾಣಿಗರಹಳ್ಳಿ, ಕರೆಗುಡ್ ಲೈನ್, ಫೀಡರ್, ಕೆ.ಟಿ.ಪುರ, ಐವರಕೊಂಡಪುರ, ಐಐಹೆಚ್ ಆರ್, ಮಟಕೂರು, ಸೀತಕೆಂಪನಹಳ್ಳಿ, ರಾಜ್ಯ ಮೀನುಗಾರಿಕೆ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿನಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡೆಶೆಟ್ಟಿಹಳ್ಳಿ, ಸೆಲ್ವಿಪುರ, ಮಧುಗಿರಿಹಳ್ಳಿ, ಕುರುಬರಹಳ್ಳಿ, ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯ ರಸ್ತೆ, ಅಚ್ಯುತ ನಗರ, ಸೊಲ್ಲದೇವನಹಳ್ಳಿ, ಸಾಸುವೆಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ಗಮನಿಸಿ : ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು `ಸೇವ್’ಮಾಡಿಟ್ಟುಕೊಳ್ಳಿ..!

05/08/2025 4:02 PM3 Mins Read
high court

BREAKING: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಮತ್ತೆ 2 ದಿನ ಬ್ರೇಕ್: ನಾಳೆಯಿಂದ ಎಂದಿನಂತೆ ಬಸ್ ಸಂಚಾರ

05/08/2025 3:54 PM1 Min Read

BREAKING: ಸಾರಿಗೆ ನೌಕರರ ಮುಷ್ಕರಕ್ಕೆ ನೀಡಿದ್ದ ತಡೆಯಾಜ್ಞೆ 2 ದಿನ ವಿಸ್ತರಿಸಿ ಹೈಕೋರ್ಟ್ ಆದೇಶ

05/08/2025 3:48 PM1 Min Read
Recent News

Watch Video : ‘ಪುತ್ರರ ಪಾದ ತೊಳೆಯಲು ಗಂಗಾ ಮಾತೆ ಬಂದಿದ್ದಾಳೆ, ನೀವು ಸ್ವರ್ಗಕ್ಕೆ ಹೋಗ್ತೀರಿ’ : ಪ್ರವಾಹ ಪೀಡಿತರಿಗೆ ಸಚಿವರ ವಿಲಕ್ಷಣ ಉತ್ತರ

05/08/2025 4:03 PM

ALERT : ಸಾರ್ವಜನಿಕರೇ ಗಮನಿಸಿ : ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು `ಸೇವ್’ಮಾಡಿಟ್ಟುಕೊಳ್ಳಿ..!

05/08/2025 4:02 PM
high court

BREAKING: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಮತ್ತೆ 2 ದಿನ ಬ್ರೇಕ್: ನಾಳೆಯಿಂದ ಎಂದಿನಂತೆ ಬಸ್ ಸಂಚಾರ

05/08/2025 3:54 PM

BREAKING : ಉತ್ತರಾಖಂಡ್ ನಲ್ಲಿ ಭೀಕರ `ಮೇಘಸ್ಪೋಟ’ದಲ್ಲಿ ಕೊಚ್ಚಿ ಹೋದ ಹಳ್ಳಿ : CM ಪುಷ್ಕರ್ ಸಿಂಗ್ ಧಾಮಿಗೆ ಅಮಿತ್ ಶಾ ಕರೆ

05/08/2025 3:50 PM
State News
KARNATAKA

ALERT : ಸಾರ್ವಜನಿಕರೇ ಗಮನಿಸಿ : ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು `ಸೇವ್’ಮಾಡಿಟ್ಟುಕೊಳ್ಳಿ..!

By kannadanewsnow5705/08/2025 4:02 PM KARNATAKA 3 Mins Read

ತುರ್ತು ಪರಿಸ್ಥಿತಿಗಳು ಅನಿರೀಕ್ಷಿತ. ಅದು ಬೆಂಕಿ, ಅಪಘಾತ, ಅಪರಾಧ ಅಥವಾ ವೈದ್ಯಕೀಯ ಸಮಸ್ಯೆಯಾಗಿರಬಹುದು; ಈ ಸಂದರ್ಭಗಳಲ್ಲಿ ಎಲ್ಲರಿಗೂ ಅಗತ್ಯವಿರುವ ಒಂದು…

high court

BREAKING: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಮತ್ತೆ 2 ದಿನ ಬ್ರೇಕ್: ನಾಳೆಯಿಂದ ಎಂದಿನಂತೆ ಬಸ್ ಸಂಚಾರ

05/08/2025 3:54 PM

BREAKING: ಸಾರಿಗೆ ನೌಕರರ ಮುಷ್ಕರಕ್ಕೆ ನೀಡಿದ್ದ ತಡೆಯಾಜ್ಞೆ 2 ದಿನ ವಿಸ್ತರಿಸಿ ಹೈಕೋರ್ಟ್ ಆದೇಶ

05/08/2025 3:48 PM

BREAKING : ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ರೆ `ಕರ್ನಾಟಕ ಬಂದ್’ ಗೆ ಕರೆ : ವಾಟಾಳ್ ನಾಗರಾಜ್

05/08/2025 3:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.