Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

ಯುದ್ಧ ಅಂತ್ಯಕ್ಕೆ ಅಮೆರಿಕದ ‘ಡೆಡ್‌ಲೈನ್’?: ಟ್ರಂಪ್ ಆಡಳಿತದ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಿದ ಇರಾನ್!

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ `KPS, BPS, PM ಶ್ರೀ ಶಾಲೆಗಳಲ್ಲಿ’ ಮಕ್ಕಳ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ.!
KARNATAKA

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ `KPS, BPS, PM ಶ್ರೀ ಶಾಲೆಗಳಲ್ಲಿ’ ಮಕ್ಕಳ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ.!

By kannadanewsnow57

ಬೆಂಗಳೂರು : ಕರ್ನಾಟಕ ಪಬ್ಲಿಕ್ ಶಾಲೆ (KPS), ಬೆಂಗಳೂರು ಪಬ್ಲಿಕ್ ಶಾಲೆ (BPS) ‘ಹಾಗೂ ಪಿ.ಎಂ ಶ್ರೀ ಶಾಲೆಗಳಲ್ಲಿ ದಿ-ಭಾಷಾ ಮಾಧ್ಯಮದ (Bilingual Classes) ತರಗತಿಗಳಿಗೆ ಮಕ್ಕಳ ಗರಿಷ್ಠ ಮಿತಿಯನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ 2017-18ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಹಂತ-ಹಂತವಾಗಿ 308 ಕರ್ನಾಟಕ ಪಬ್ಲಿಕ್ ಶಾಲೆ (KPS)ಗಳನ್ನು ಪ್ರಾರಂಭಿಸಲಾಗಿದೆ. ಈ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (KPS) ಪೂರ್ವ ಪ್ರಾಥಮಿಕ (LKG & UKG) ತರಗತಿಗಳನ್ನು ಹಾಗೂ ಈಗಾಗಲೇ ನಡೆಯುತ್ತಿರುವ ಕನ್ನಡ / ಇತರ ಮಾಧ್ಯಮದ ತರಗತಿಗಳೊಂದಿಗೆ ಒಂದನೇ ತರಗತಿಯಿಂದ ದ್ವಿಭಾಷಾ ಮಾಧ್ಯಮ (Bilingual), ತರಗತಿಗಳನ್ನು ಸಹ ಪ್ರಾರಂಭಮಾಡಲಾಗಿದೆ.

ಮೇಲೆ ಓದಲಾದ ಕ್ರಮಾಂಕ (1) ರಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ (KPS) ಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯನ್ನು ಪ್ರಾರಂಭಿಸಲು ವಿಧಿಸಿರುವ ಷರತ್ತುಗಳಂತೆ ಪೂರ್ವ ಪ್ರಾಥಮಿಕ ಒಂದು ವಿಭಾಗದಲ್ಲಿ 20 ರಿಂದ 30 ಮಕ್ಕಳನ್ನು ದಾಖಲಿಸತಕ್ಕದು. ಎಂದು ಆದೇಶಿಸಲಾಗಿದೆ

ជ ជជ ៩ (2) ” vi ‘Adequate number of teachers qualifies for each subject shall be provided with overall pupil to teacher (PTR) no exceeding 30 for Primary classes, 40 for secondary classes and 60 for higher secondary classes d ಪ್ರಕಾರ ಸದರಿ ಶಾಲೆಗಳಲ್ಲಿ ನಡೆಯುತ್ತಿರುವ ಪೂರ್ವ ಪ್ರಾಥಮಿಕ LKG & UKG ಹಾಗೂ ದ್ವಿ-ಭಾಷಾ ಮಾಧ್ಯಮದ ತರಗತಿಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆಯನ್ನು ಗರಿಷ್ಠ 30 ಕ್ಕೆ ಸೀಮಿತಗೊಳಿಸಿದೆ.

ಮೇಲೆ ಓದಲಾದ ಕ್ರಮಾಂಕ (3) ರಲ್ಲಿ ದ್ವಿ-ಭಾಷಾ(Bilingual) ತರಗತಿಗಳಲ್ಲಿ ವಿದ್ಯಾರ್ಥಿ ಶಿಕ್ಷಕರ ಅನುಪಾತ (PTR ) 30:1ಕ್ಕೆ ಅನುಗುಣವಾಗಿ ಪ್ರತಿ ತರಗತಿಗೆ 30 ವಿದ್ಯಾರ್ಥಿಗಳಂತೆ ದಾಖಲಾತಿ ಪ್ರಕ್ರಿಯೆ ನಡೆಸುವುದು, ದಾಖಲಾತಿಗೆ ಹೆಚ್ಚಿನ ಬೇಡಿಕೆ ಬಂದಲ್ಲಿ ಲಾಟರಿ ಪ್ರಕ್ರಿಯೆ ಮೂಲಕ ದಾಖಲಾತಿ ನಡೆಸತಕ್ಕದು ಎಂದು ಆದೇಶಿಸಲಾಗಿದೆ.

ಮೇಲೆ ಓದಲಾದ ಕ್ರಮಾಂಕ (4) ರಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ (KPS) ಗಳಲ್ಲಿ ಈಗಾಗಲೇ ಪ್ರಾರಂಭಿಸಿರುವ ದ್ವಿ-ಭಾಷಾ ಮಾಧ್ಯಮದ ತರಗತಿಗಳ ಜೊತೆಯಲ್ಲಿ ದಾಖಲಾತಿ ಹೆಚ್ಚಳದಿಂದಾಗಿ ಒಟ್ಟು 42 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ) & 51 ಕರ್ನಾಟಕ ಪಬ್ಲಿಕ್ ಶಾಲೆ (KPS)ಗಳಲ್ಲಿ 1 ನೇ ತರಗತಿ ಹೆಚ್ಚುವರಿ ವಿಭಾಗಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಕ್ರೋಢಿಕರಿಸಿ ಸಂಪನ್ಮೂಲಗಳ ಗರಿಷ್ಠ ಬಳಕೆ ಮಾಡಿ ಹೆಚ್ಚಿನ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ ಹಾಗೂ ಸಾಂವಿಧಾನಕ ಭಾದ್ಯತೆಯನ್ನು ಹೊಂದಿರುತ್ತದೆ. ಕೇಂದ್ರಿಯ ವಿದ್ಯಾಲಯ ಮತ್ತು ನಮೋದಯ ಶಾಲೆಗಳು ಈ ರೀತಿ ಹೆಚ್ಚಿನ ಮಕ್ಕಳ ದಾಖಲಾತಿಗೆ ಅವಕಾಶ ಕಲ್ಪಿಸಿ, ಯಶಸ್ಸು ಹೊಂದಿವೆ.

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ ಆಂಗ್ಲ ಮಾಧ್ಯಮದ ದ್ವಿಭಾಷಾ ಮಾಧ್ಯಮ (Bilingual) ತರಗತಿಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಾದ ಹಿನ್ನೆಲೆಯಲ್ಲಿ SDMC ಮತ್ತು ಪೋಷಕರ ಹಾಗೂ ಜನಪ್ರತಿನಿಧಿಗಳ ಬೇಡಿಕೆಯನುಸಾರ ಸದರಿ ಕರ್ನಾಟಕ ಪಬ್ಲಿಕ್ ಶಾಲೆ (KPS) ಗಳಲ್ಲಿ ಎಲ್.ಕೆ.ಜಿ & ಪ್ರಾಥಮಿಕ ತರಗತಿಗಳಲ್ಲಿ ಪ್ರಸ್ತುತ ಗರಿಷ್ಠ 30 ವಿದ್ಯಾರ್ಥಿಗಳ ದಾಖಲಾತಿಯ ಮಿತಿ ಇದ್ದು, ಇದನ್ನು ಹೆಚ್ಚಿಸಲು ಕೋರಿರುತ್ತಾರೆ. ಈ ಹಿನ್ನಲೆಯಲ್ಲಿ ಸದರಿ, ಕರ್ನಾಟಕ ಪಬ್ಲಿಕ್ ಶಾಲೆ (KPS) ಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ 10ನೇ ತರಗತಿಯವರೆಗೆ, ತರಗತಿವಾರು ವಿದ್ಯಾರ್ಥಿಗಳ ದಾಖಲಾತಿ 50 ಕ್ಕೆ ಹೆಚ್ಚಳ ಮಾಡುವ ಸಂಬಂಧ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಂದ ಪ್ರಸ್ತಾವನೆ ಸ್ವೀಕತವಾಗಿರುತ್ತದೆ. ಪ್ರಸ್ತಾವನೆಯಲ್ಲಿನ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

BPS PM Shree Schools' in the state! Good news for parents: Government orders increase in enrollment limit for children in `KPS
Share. Facebook Twitter LinkedIn WhatsApp Email

Related Posts

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

2 Mins Read

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

2 Mins Read

ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿದ್ದ ಪತಿಗೆ ಪತ್ನಿಯಿಂದಲೇ ಕ್ಷಮಾದಾನ; ಹೈಕೋರ್ಟ್‌ನಿಂದ ಶಿಕ್ಷೆ ಕಡಿತ!

2 Mins Read
Recent News

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

ಯುದ್ಧ ಅಂತ್ಯಕ್ಕೆ ಅಮೆರಿಕದ ‘ಡೆಡ್‌ಲೈನ್’?: ಟ್ರಂಪ್ ಆಡಳಿತದ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಿದ ಇರಾನ್!

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

​ಕದನ ವಿರಾಮದ ಮಾತುಕತೆ ಬೆನ್ನಲ್ಲೇ ರಷ್ಯಾ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ! ಗಡಿ ದಾಟಿ ಬಂದ ನೂರಾರು ಸ್ಫೋಟಕ ಡ್ರೋನ್‌ಗಳು!

State News
KARNATAKA

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

By kannadanewsnow09 KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಮಾಲ್ವೆಯಲ್ಲಿ ಹೈಬ್ರಿಡ್ ಅಕೇಶಿಯಾ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿ ಸಾಗಿಸಿದಂತ ಆರೋಪವನ್ನು ಗ್ರಾಮಸ್ಥರು ಮಾಡಿದ್ದರು.…

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿದ್ದ ಪತಿಗೆ ಪತ್ನಿಯಿಂದಲೇ ಕ್ಷಮಾದಾನ; ಹೈಕೋರ್ಟ್‌ನಿಂದ ಶಿಕ್ಷೆ ಕಡಿತ!

ಮದ್ದೂರಿನ ಶ್ರೀ ಉಗ್ರ ನರಸಿಂಹ ಸ್ವಾಮಿ ರಥೋತ್ಸವ: ಗೋವಿಂದನ ನಾಮಸ್ಮರಣೆಯಲ್ಲಿ ಮಿಂದೆದ್ದ ಭಕ್ತ ಸಾಗರ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.