Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏರ್ ಇಂಡಿಯಾ ವಿಮಾನ ದುರಂತ: ನಾಪತ್ತೆಯಾಗಿದ್ದ ಚಲನಚಿತ್ರ ನಿರ್ಮಾಪಕ ಸೇರಿ 210 ಶವ ಕುಟುಂಬ ಸದಸ್ಯರಿಗೆ ಹಸ್ತಾಂತರ

21/06/2025 6:33 AM

BIG NEWS : ಮಾಸಾಂತ್ಯಕ್ಕೆ `ಇ-ಸ್ವತ್ತು’ ಕರಡು ನಿಯಮಾವಳಿ ಸಿದ್ಧ : ಸಚಿವ ಪ್ರಿಯಾಂಕ್ ಖರ್ಗೆ

21/06/2025 6:31 AM

BREAKING: ಯುದ್ಧಪೀಡಿತ ಇರಾನ್ ನಿಂದ ದೆಹಲಿಗೆ ರಕ್ಷಣಾ ವಿಮಾನ : 16 ಮಂದಿ ಕನ್ನಡಿಗರು ವಾಪಸ್ | Operation Sindhu

21/06/2025 6:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಾಸಾಂತ್ಯಕ್ಕೆ `ಇ-ಸ್ವತ್ತು’ ಕರಡು ನಿಯಮಾವಳಿ ಸಿದ್ಧ : ಸಚಿವ ಪ್ರಿಯಾಂಕ್ ಖರ್ಗೆ
KARNATAKA

BIG NEWS : ಮಾಸಾಂತ್ಯಕ್ಕೆ `ಇ-ಸ್ವತ್ತು’ ಕರಡು ನಿಯಮಾವಳಿ ಸಿದ್ಧ : ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0921/06/2025 6:31 AM

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಇ-ಸ್ವತ್ತು ವಿತರಿಸುವಲ್ಲಿ ರೂಪಿಸಲಾಗುತ್ತಿರುವ ಕರಡು ನಿಯಮಾವಳಿಗಳು ಈ ಮಾಸಾಂತ್ಯಕ್ಕೆ ಸಿದ್ಧಗೊಳ್ಳುತ್ತಿದ್ದು, ಜುಲೈ ಎರಡನೆಯ ವಾರದಲ್ಲಿ ಅಂತಿಮ ನಿಯಮಾವಳಿಗಳು ಪ್ರಕಟಗೊಳ್ಳಲಿವೆ. ಆನಂತರ ಇ–ಸ್ವತ್ತು ವಿತರಣೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಈ ಸಂಬಂಧ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಚಿವರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ವಿತರಣೆ ಪ್ರಕ್ರಿಯೆಯ ನಿರೀಕ್ಷೆಯಲ್ಲಿದ್ದು ಸರಳ ಹಾಗೂ ಸುಗಮ ರೀತಿಯಲ್ಲಿ ಇ-ಸ್ವತ್ತು ವಿತರಣೆಯ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಸೂಚನೆ ನೀಡಿದರು.

ವಿಧಾನ ಮಂಡಲದ ಅಧಿವೇಶನದಲ್ಲಿ ಇ-ಸ್ವತ್ತು ವಿತರಣೆಗೆ ಅನುವಾಗುವಂತೆ 199 (ಬಿ) ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಅದಕ್ಕೆ ಅನುಗುಣವಾಗಿ ಇ-ಸ್ವತ್ತು ವಿತರಣೆಯನ್ನು ಸುಗಮಗೊಳಿಸಲು ನಿಯಮಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ಇ-ಸ್ವತ್ತು ಆಸ್ತಿ ನಮೂನೆಗಳನ್ನು ವಿತರಿಸುವದರಿಂದ ರಾಜ್ಯದ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ 1.45 ಕೋಟಿ ಆಸ್ತಿಗಳು ಇ-ಸ್ವತ್ತು ತೆಕ್ಕೆಗೆ ಬರುವ ನಿರೀಕ್ಷೆಯಿದ್ದು, ಸಾರ್ವಜನಿಕರ ಆಸ್ತಿಗಳು ಅಧಿಕೃತಗೊಳ್ಳುವದಲ್ಲದೆ, ಗ್ರಾಮ ಪಂಚಾಯತಿಗಳ ಆದಾಯ ಹೆಚ್ಚಲಿರುವುದರಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಲಿದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್‌ ರಾಜ್)‌ ಉಮಾ ಮಹದೇವನ್‌, ಪಂಚಾಯತ್‌ ರಾಜ್ ಇಲಾಖೆಯ ಆಯಯುಕ್ತೆ ಡಾ.ಅರುಂಧತಿ ಚಂದ್ರಶೇಖರ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಅನ್ಯ ರಾಜ್ಯಗಳ ಸಿಬ್ಬಂದಿ ನೇಮಕ ಕೂಡಲೇ ತಡೆಹಿಡಿಯಿರಿ: ಬಿಳಿಮಲೆ ಆಗ್ರಹ

BREAKING : ಯುವ ನಟನಿಗೆ ವಂಚನೆ, ಬೆದರಿಕೆ : ಖ್ಯಾತ ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

Share. Facebook Twitter LinkedIn WhatsApp Email

Related Posts

BREAKING: ಯುದ್ಧಪೀಡಿತ ಇರಾನ್ ನಿಂದ ದೆಹಲಿಗೆ ರಕ್ಷಣಾ ವಿಮಾನ : 16 ಮಂದಿ ಕನ್ನಡಿಗರು ವಾಪಸ್ | Operation Sindhu

21/06/2025 6:24 AM1 Min Read

ಸಾರ್ವಜನಿಕರೇ ಗಮನಿಸಿ : ವಿಧಾನಸೌಧ, ವಿಕಾಸಸೌಧಗಳಲ್ಲಿ ಅಳವಡಿಸಲು ‘ಕನ್ನಡತನ ಬಿಂಬಿಸುವ ಘೋಷವಾಕ್ಯ’ಗಳ ಆಹ್ವಾನ

21/06/2025 5:58 AM1 Min Read

BIG NEWS : ಸರ್ಕಾರಿ ನೌಕರರಿಗೆ ‘ಏಕೀಕೃತ ಪಿಂಚಣಿ ಯೋಜನೆ’ : ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ.

21/06/2025 5:54 AM1 Min Read
Recent News

ಏರ್ ಇಂಡಿಯಾ ವಿಮಾನ ದುರಂತ: ನಾಪತ್ತೆಯಾಗಿದ್ದ ಚಲನಚಿತ್ರ ನಿರ್ಮಾಪಕ ಸೇರಿ 210 ಶವ ಕುಟುಂಬ ಸದಸ್ಯರಿಗೆ ಹಸ್ತಾಂತರ

21/06/2025 6:33 AM

BIG NEWS : ಮಾಸಾಂತ್ಯಕ್ಕೆ `ಇ-ಸ್ವತ್ತು’ ಕರಡು ನಿಯಮಾವಳಿ ಸಿದ್ಧ : ಸಚಿವ ಪ್ರಿಯಾಂಕ್ ಖರ್ಗೆ

21/06/2025 6:31 AM

BREAKING: ಯುದ್ಧಪೀಡಿತ ಇರಾನ್ ನಿಂದ ದೆಹಲಿಗೆ ರಕ್ಷಣಾ ವಿಮಾನ : 16 ಮಂದಿ ಕನ್ನಡಿಗರು ವಾಪಸ್ | Operation Sindhu

21/06/2025 6:24 AM

BIG NEWS : ಮತ್ತೊಂದು ಖಗೋಳ ವಿದ್ಯಾಮಾನ : ಇಂದು ವರ್ಷದ ಅತೀ ದೀರ್ಘ ದಿನ | Longest day

21/06/2025 6:22 AM
State News
KARNATAKA

BIG NEWS : ಮಾಸಾಂತ್ಯಕ್ಕೆ `ಇ-ಸ್ವತ್ತು’ ಕರಡು ನಿಯಮಾವಳಿ ಸಿದ್ಧ : ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0921/06/2025 6:31 AM KARNATAKA 1 Min Read

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಇ-ಸ್ವತ್ತು ವಿತರಿಸುವಲ್ಲಿ ರೂಪಿಸಲಾಗುತ್ತಿರುವ ಕರಡು ನಿಯಮಾವಳಿಗಳು ಈ ಮಾಸಾಂತ್ಯಕ್ಕೆ ಸಿದ್ಧಗೊಳ್ಳುತ್ತಿದ್ದು, ಜುಲೈ ಎರಡನೆಯ ವಾರದಲ್ಲಿ ಅಂತಿಮ…

BREAKING: ಯುದ್ಧಪೀಡಿತ ಇರಾನ್ ನಿಂದ ದೆಹಲಿಗೆ ರಕ್ಷಣಾ ವಿಮಾನ : 16 ಮಂದಿ ಕನ್ನಡಿಗರು ವಾಪಸ್ | Operation Sindhu

21/06/2025 6:24 AM

ಸಾರ್ವಜನಿಕರೇ ಗಮನಿಸಿ : ವಿಧಾನಸೌಧ, ವಿಕಾಸಸೌಧಗಳಲ್ಲಿ ಅಳವಡಿಸಲು ‘ಕನ್ನಡತನ ಬಿಂಬಿಸುವ ಘೋಷವಾಕ್ಯ’ಗಳ ಆಹ್ವಾನ

21/06/2025 5:58 AM

BIG NEWS : ಸರ್ಕಾರಿ ನೌಕರರಿಗೆ ‘ಏಕೀಕೃತ ಪಿಂಚಣಿ ಯೋಜನೆ’ : ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ.

21/06/2025 5:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.