Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ಜೂ.30 ರೊಳಗೆ `ಇ-ಕೆವೈಸಿ’ ಮಾಡದಿದ್ದರೆ ಜುಲೈನಿಂದ ಸಿಗಲ್ಲ ರೇಷನ್ | Ration Card e-KYC

21/06/2025 5:45 AM

BIG NEWS : ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ‘ಪ್ಲಾಸ್ಟಿಕ್’ ನಿಷೇಧ.!

21/06/2025 5:44 AM

GOOD NEWS :`BPL’ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಈ ತಿಂಗಳಿನಿಂದಲೇ ರಾಗಿ, ಜೋಳ ವಿತರಣೆ.!

21/06/2025 5:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ‘ಪ್ಲಾಸ್ಟಿಕ್’ ನಿಷೇಧ.!
KARNATAKA

BIG NEWS : ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ‘ಪ್ಲಾಸ್ಟಿಕ್’ ನಿಷೇಧ.!

By kannadanewsnow5721/06/2025 5:44 AM

ದಾವಣಗೆರೆ : ದಾವಣಗೆರೆ ಜಿಲ್ಲೆಯು ರಾಜ್ಯದ ಮಧ್ಯಭಾಗದಲ್ಲಿದ್ದು, ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಐತಿಹಾಸಿಕ ಹಾಗೂ ಪ್ರಾಕೃತಿಕ ಸುಂದರವಾದ ಪ್ರವಾಸಿ ತಾಣವನ್ನು ಒಳಗೊಂಡ ಏಷ್ಯಾದ 2ನೇ ಅತೀ ದೊಡ್ಡ ಮಾನವ ನಿರ್ಮಿತ ಶಾಂತಿಸಾಗರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಪ್ರಮುಖ ಪ್ರವಾಸಿ ತಾಣವಾಗಿದೆ. ಪ್ರವಾಸಿಗರ ಅನುಕೂಲಕ್ಕಾಗಿ, ಪ್ರವಾಸೋದ್ಯಮ ಇಲಾಖೆಯಿಂದ ಉದ್ಯಾನವನ, ಪಾರ್ಕಿಂಗ್, ಬೋಟಿಂಗ್ ಸೌಲಭ್ಯ ಹಾಗೂ ವಾಣಿಜ್ಯ ಕೊಠಡಿ, ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಒಂದೆಡೆ ಪ್ರವಾಸಿಗರನ್ನು ಸೆಳೆಯುತ್ತಿರುವುದರಿಂದ ಪ್ರತಿ ದಿನ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಬೇಟಿ ನೀಡುತ್ತಾರೆ. ಇನ್ನೊಂದೆಡೆ ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ನೈಸರ್ಗಿಕ ವಾತಾವರಣ ಕಲುಷಿತಗೊಳ್ಳುತ್ತಿದೆ.

ಪ್ರವಾಸಿಗರು ನೀರಿನ ಬಾಟಲಿ, ಪಾನೀಯ ಬಾಟಲಿ, ಪ್ಲಾಸ್ಟಿಕ್ ಕವರ್, ಚಾಕಲೇಟ್ ಕವರ್, ಚಿಪ್ಸ್ ಪ್ಯಾಕೇಟ್ ಇತ್ಯಾದಿ ಏಕ ಬಳಕೆಯ ಪ್ಲಾಸ್ಟಿಕ್‍ಗಳನ್ನು ಕೆರೆಯಲ್ಲಿ ಮತ್ತು ಎಲ್ಲಂದರಲ್ಲಿ ಹಾಕುತ್ತಿರುವುದರಿಂದ ಕೆರೆ ಮತ್ತು ಪ್ರವಾಸಿ ಸ್ಥಳದ ಸುತ್ತಮುತ್ತಲಿನ ಪರಿಸರ ಹಾಳಾಗುತ್ತಿದೆ. ನೀರಿನಲ್ಲಿ ಹಾಕುವುದರಿಂದ ಜಲಚರಗಳಿಗೂ ಸಹ ಹಾನಿಯಾಗುತ್ತಿದೆ. ಅಲ್ಲದೇ ಪ್ರಸ್ತುತ ಈ ಕೆರೆಯ ನೀರನ್ನು ಬಹುಗ್ರಾಮ ಕುಡಿಯುವ ನೀರಿಗಾಗಿ ಸರಬರಾಜು ಮಾಡಲಾಗುತ್ತಿದೆ. ಇತ್ತೀಚೆಗೆ ಹೆಚ್ಚಾಗಿ ಬೇಟಿ ನೀಡುತ್ತಿರುವ ಪ್ರವಾಸಿಗರಿಂದ ಶಾಂತಿ ಸಾಗರದ ಪ್ರಾಚೀನ, ನೈಸರ್ಗಿಕ ಪರಿಸರವನ್ನು ಉಳಿಸಿಕೊಳ್ಳುವುದು ಮತ್ತು ಸಂರಕ್ಷಿಸುವುದು ಸವಾಲಿನ ಕಾರ್ಯವಾಗಿದೆ.

ಈ ನಿಟ್ಟಿನಲ್ಲಿ ಪ್ಲಾಸ್ಟಿಕ್ ಮುಕ್ತ ವಾತಾವರಣ ಕಲ್ಪಿಸುವ ಉದ್ದೇಶದಿಂದ ಪ್ರವಾಸಿತಾಣ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ, ಶೌಚಾಲಯ ವ್ಯವಸ್ಥೆ ಹಾಗೂ ಕಸದಬುಟ್ಟಿಗಳನ್ನು ಕಲ್ಪಿಸಿಸುವ ಮೂಲಕ ಇದೇ ಜೂನ್ 18ಕ್ಕೆ ಅನ್ವಯವಾಗುವಂತೆ ಏಕಬಳಕೆಯ ಪ್ಲಾಸ್ಟಿಕ್‍ನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ಪ್ರವಾಸಿ ತಾಣ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಿದಲ್ಲಿ ರೂ.100 ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

BIG NEWS: Single-use plastic banned at historic Shantisagara (Sulekere) tourist site!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ಜೂ.30 ರೊಳಗೆ `ಇ-ಕೆವೈಸಿ’ ಮಾಡದಿದ್ದರೆ ಜುಲೈನಿಂದ ಸಿಗಲ್ಲ ರೇಷನ್ | Ration Card e-KYC

21/06/2025 5:45 AM2 Mins Read

GOOD NEWS :`BPL’ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಈ ತಿಂಗಳಿನಿಂದಲೇ ರಾಗಿ, ಜೋಳ ವಿತರಣೆ.!

21/06/2025 5:38 AM1 Min Read

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಜೋಳದ ಜೊತೆಗೆ `ಜೂನ್’ ತಿಂಗಳ ರೇಷನ್ ವಿತರಣೆ

21/06/2025 5:36 AM1 Min Read
Recent News

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ಜೂ.30 ರೊಳಗೆ `ಇ-ಕೆವೈಸಿ’ ಮಾಡದಿದ್ದರೆ ಜುಲೈನಿಂದ ಸಿಗಲ್ಲ ರೇಷನ್ | Ration Card e-KYC

21/06/2025 5:45 AM

BIG NEWS : ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ‘ಪ್ಲಾಸ್ಟಿಕ್’ ನಿಷೇಧ.!

21/06/2025 5:44 AM

GOOD NEWS :`BPL’ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಈ ತಿಂಗಳಿನಿಂದಲೇ ರಾಗಿ, ಜೋಳ ವಿತರಣೆ.!

21/06/2025 5:38 AM

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಜೋಳದ ಜೊತೆಗೆ `ಜೂನ್’ ತಿಂಗಳ ರೇಷನ್ ವಿತರಣೆ

21/06/2025 5:36 AM
State News
KARNATAKA

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ಜೂ.30 ರೊಳಗೆ `ಇ-ಕೆವೈಸಿ’ ಮಾಡದಿದ್ದರೆ ಜುಲೈನಿಂದ ಸಿಗಲ್ಲ ರೇಷನ್ | Ration Card e-KYC

By kannadanewsnow5721/06/2025 5:45 AM KARNATAKA 2 Mins Read

ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಜೂನ್ 30ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.…

BIG NEWS : ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ‘ಪ್ಲಾಸ್ಟಿಕ್’ ನಿಷೇಧ.!

21/06/2025 5:44 AM

GOOD NEWS :`BPL’ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಈ ತಿಂಗಳಿನಿಂದಲೇ ರಾಗಿ, ಜೋಳ ವಿತರಣೆ.!

21/06/2025 5:38 AM

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಜೋಳದ ಜೊತೆಗೆ `ಜೂನ್’ ತಿಂಗಳ ರೇಷನ್ ವಿತರಣೆ

21/06/2025 5:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.