Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿರೀಕ್ಷೆಗೂ ಮೀರಿ ನೋವು ಭಾರತವನ್ನ ಕಾಡಲಿದೆ, CM ಸಿದ್ದರಾಮಯ್ಯಗೆ ಯಾವುದೇ ತೊಂದರೆ ಇಲ್ಲ : ಕೋಡಿಶ್ರೀ ಸ್ಫೋಟಕ ಭವಿಷ್ಯ!

21/06/2025 6:13 PM

BREAKING : ಹೂತಿದ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ ಕೇಸ್ ಗೆ ಟ್ವಿಸ್ಟ್ : 2 ಮಕ್ಕಳ ತಾಯಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ!

21/06/2025 6:01 PM

BREAKING : ಆಪರೇಷನ್ ಸಿಂಧು ; ಇರಾನ್’ನಿಂದ ಸುರಕ್ಷಿತವಾಗಿ ‘ದೆಹಲಿ’ಗೆ ಬಂದಿಳಿದ ‘310 ಭಾರತೀಯರು’

21/06/2025 5:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹೂತಿದ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ ಕೇಸ್ ಗೆ ಟ್ವಿಸ್ಟ್ : 2 ಮಕ್ಕಳ ತಾಯಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ!
KARNATAKA

BREAKING : ಹೂತಿದ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ ಕೇಸ್ ಗೆ ಟ್ವಿಸ್ಟ್ : 2 ಮಕ್ಕಳ ತಾಯಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ!

By kannadanewsnow0521/06/2025 6:01 PM

ಚಾಮರಾಜನಗರ : ನಿನ್ನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹಳೇ ಹಂಪಾಪುರದಲ್ಲಿ ಹೂತು ಹಾಕಿದ್ದ ಶವದ ಮುಂಗೈ ಹೊರಬಂದ ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹಳೆ ಹಂಪಾಪುರ ಬಳಿ ಹೂತಿದ್ದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಬ್ಬರು ಮಕ್ಕಳ ತಾಯಿಯನ್ನು ಪ್ರಿಯಕರ ಮಾದೇಶ ಕೊಂದುಹಾಕಿ ಹೂತು ಹಾಕಿದ್ದ ಎನ್ನಲಾಗಿದೆ.

ಹೌದು ಪ್ರಿಯಕರ ಮಾದೇಶ ಮಹಿಳೆಯನ್ನು ಕೊಂದು 2 ಅಡಿ ಮಣ್ಣಲ್ಲಿ ಹೂತಿದ್ದ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹಳೆ ಹಂಪಾಪುರ ಗ್ರಾಮದಲ್ಲಿ ಮೊಳೆ ನಿವಾಸಿ ಸೋನಾಕ್ಷಿ ತಲೆಗೆ ಹೊಡೆದು ಪ್ರಿಯಕರ ಮಾದೇಶ ಕೊಂದಿದ್ದ. ಪ್ರೇಯಸಿ ಸೋನಾಕ್ಷಿ ಕೊಂದು ಪ್ರಿಯಕರ ಮಾದೇಶ ಶವವನ್ನು 2 ಅಡಿ ಗುಂಡಿ ತೋಡಿ ಹೂತಿದ್ದ ಎನ್ನಲಾದೆ. ಎರಡು ಮಕ್ಕಳನ್ನು ಬಿಟ್ಟು ಸೋನಾಕ್ಷಿ ಮಾದೇಶನ ಜೊತೆಗೆ ಬಂದಿದ್ದಳು.

ಕೆಲ ದಿನಗಳ ಕಾಲ ಮಾದೇಶನ ಜೊತೆಗೆ ನಂತರ ಮಾದೇಶನಿಗೆ ಕೈಕೊಟ್ಟು ಮತ್ತೊಬ್ಬನ ಜೊತೆಗೆ ಓಡಿಹೋಗಿದ್ದಳು. ಬಳಿಕ ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿ ಸೋನಾಕ್ಷಿ ವಾಸವಿದ್ದಳು. ಈ ಬಗ್ಗೆ ಸೋನಾಕ್ಷಿ ಕುಟುಂಬಸ್ಥರಿಗೆ ಮಾದೇಶ ಮಾಹಿತಿ ನೀಡಿದ್ದ. ಇದೇ ವಿಚಾರವಾಗಿ ಮಾದೇಶ ಮತ್ತು ಸೋನಾಕ್ಷಿಯ ನಡುವೆ ಕಿರಿಕ್ ಆಗಿತ್ತು. ನಾಲ್ಕು ದಿನದ ಹಿಂದೆ ಸೋನಾಕ್ಷಿಯನ್ನು ಮಾದೇಶ ಮನೆಗೆ ಕರೆಸಿಕೊಂಡಿದ್ದ. ಮಾತುಕತೆಯ ವೇಳೆ ಪರಸ್ಪರ ವಾಗ್ದ ವಾಗ್ವಾದವಾಗಿ ಸೋನಾಕ್ಷಿ ಮೇಲೆ ಹಲ್ಲೆ ಮಾಡಿದ್ದಾನೆ.

ಕೋಪದಲ್ಲಿ ಮಾದೇಶ ಸೋನಾಕ್ಷಿ ತಲೆಗೆ ಹೊಡೆದಿದ್ದಾನೆ. ಮಾದೇಶ ಹೊಡೆದ ಏಟಿಗೆ ಸೋನಾಕ್ಷಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸುವರ್ಣಾವತಿ ನದಿ ದಡಕ್ಕೆ ಮಾದೇಶ ಸೋನಾಕ್ಷಿಯ ಮೃತ ದೇಹ ಸಾಗಿಸಿ ಅಲ್ಲಿಯೇ ಹೂತು ಹಾಕಿದ್ದಾನೆ. ಬಳಿಕ ನಾಯಿ ಕೆದಕುತ್ತಿದ್ದನ್ನು ಕಂಡು ಅನುಮಾನದಿಂದ ಪೊಲೀಸರಿಗೆ ದನಗಾಹಿಯೊಬ್ಬ ಮಾಹಿತಿ ನೀಡಿದ್ದಾನೆ. ನಾಯಿ ಕೆದಕುತ್ತಿದ್ದ ಸ್ಥಳದಲ್ಲೇ ಮಣ್ಣಿನ ದೀಪ ಮತ್ತು ನೀರಿನ ಬಾಟಲಿ ಪತ್ತೆಯಾಗಿದೆ. ಕೊಳ್ಳೇಗಾಲ ಟೌನ್ ಠಾಣೆ ಪೋಲಿಸರಿಗೆ ದನಗಾಹಿ ಮಾಹಿತಿ ನೀಡಿದ್ದಾನೆ. ಸೋನಾಕ್ಷಿ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಮಾದೇಶನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಮಾದೇಶ ಎಲ್ಲ ಮಾಹಿತಿಯನ್ನು ನೀಡಿದ್ದಾನೆ. ಕೊಳ್ಳೇಗಾಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ನಿರೀಕ್ಷೆಗೂ ಮೀರಿ ನೋವು ಭಾರತವನ್ನ ಕಾಡಲಿದೆ, CM ಸಿದ್ದರಾಮಯ್ಯಗೆ ಯಾವುದೇ ತೊಂದರೆ ಇಲ್ಲ : ಕೋಡಿಶ್ರೀ ಸ್ಫೋಟಕ ಭವಿಷ್ಯ!

21/06/2025 6:13 PM1 Min Read

BREAKING : ಟಿಜೆ ಅಬ್ರಹಾಂ ವಿರುದ್ಧ ಅವಹೇಳನಕಾರಿ ಹೇಳಿಕೆ : CM ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ವಜಾ

21/06/2025 5:50 PM1 Min Read

BREAKING : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ : ವಿಚಾರಣೆ ಜೂ.28ಕ್ಕೆ ಮುಂದೂಡಿಕೆ

21/06/2025 5:39 PM1 Min Read
Recent News

ನಿರೀಕ್ಷೆಗೂ ಮೀರಿ ನೋವು ಭಾರತವನ್ನ ಕಾಡಲಿದೆ, CM ಸಿದ್ದರಾಮಯ್ಯಗೆ ಯಾವುದೇ ತೊಂದರೆ ಇಲ್ಲ : ಕೋಡಿಶ್ರೀ ಸ್ಫೋಟಕ ಭವಿಷ್ಯ!

21/06/2025 6:13 PM

BREAKING : ಹೂತಿದ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ ಕೇಸ್ ಗೆ ಟ್ವಿಸ್ಟ್ : 2 ಮಕ್ಕಳ ತಾಯಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ!

21/06/2025 6:01 PM

BREAKING : ಆಪರೇಷನ್ ಸಿಂಧು ; ಇರಾನ್’ನಿಂದ ಸುರಕ್ಷಿತವಾಗಿ ‘ದೆಹಲಿ’ಗೆ ಬಂದಿಳಿದ ‘310 ಭಾರತೀಯರು’

21/06/2025 5:56 PM

BREAKING : ಟಿಜೆ ಅಬ್ರಹಾಂ ವಿರುದ್ಧ ಅವಹೇಳನಕಾರಿ ಹೇಳಿಕೆ : CM ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ವಜಾ

21/06/2025 5:50 PM
State News
KARNATAKA

ನಿರೀಕ್ಷೆಗೂ ಮೀರಿ ನೋವು ಭಾರತವನ್ನ ಕಾಡಲಿದೆ, CM ಸಿದ್ದರಾಮಯ್ಯಗೆ ಯಾವುದೇ ತೊಂದರೆ ಇಲ್ಲ : ಕೋಡಿಶ್ರೀ ಸ್ಫೋಟಕ ಭವಿಷ್ಯ!

By kannadanewsnow0521/06/2025 6:13 PM KARNATAKA 1 Min Read

ಹಾಸನ : ಪ್ರಪಂಚದ ಆಗು-ಹೋಗುಗಳ ಬಗ್ಗೆ ಸ್ಪೋಟಕ ಭವಿಷ್ಯ ನುಡಿಯುವುದರಲ್ಲಿ ಕೋಡಿಶ್ರೀಗಳು ಯಾವಾಗಲು ಮುಂದು ಇದೀಗ ಮತ್ತೆ ಸ್ಪೋಟಕ ಭವಿಷ್ಯ…

BREAKING : ಹೂತಿದ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ ಕೇಸ್ ಗೆ ಟ್ವಿಸ್ಟ್ : 2 ಮಕ್ಕಳ ತಾಯಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ!

21/06/2025 6:01 PM

BREAKING : ಟಿಜೆ ಅಬ್ರಹಾಂ ವಿರುದ್ಧ ಅವಹೇಳನಕಾರಿ ಹೇಳಿಕೆ : CM ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ವಜಾ

21/06/2025 5:50 PM

BREAKING : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ : ವಿಚಾರಣೆ ಜೂ.28ಕ್ಕೆ ಮುಂದೂಡಿಕೆ

21/06/2025 5:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.